Advertisement

Category: ದಿನದ ಪುಸ್ತಕ

ವಿ.ಆರ್. ಕಾರ್ಪೆಂಟರ್ ಕಥಾ ಸಂಕಲನ ಕುರಿತು ಶ್ರೀದೇವಿ ಕೆರೆಮನೆ ಬರಹ

“ಬ್ರಾಹ್ಮಿನ್ ಕೆಫೆ ಎನ್ನುವ ಪಿಡಿಎಫ್ ಒಂದು ಝಗ್ಗನೆ ಮೊಬೈಲ್ ಗೆ ಬಂದು ಕುಳಿತಾಗ ಆ ಹೆಸರು ಆಶ್ಚರ್ಯ ಹುಟ್ಟಿಸಿರಲಿಲ್ಲ. ಯಾಕೆಂದರೆ ಎಷ್ಟೋ ದಿನಗಳಿಂದ ಗೆಳೆಯ ವಿ ಆರ್ ಕಾರ್ಪೆಂಟರ್ ಈ ಹೆಸರನ್ನು ಹೇಳುತ್ತಲೇ ಇದ್ದ. ಕೆಲವೊಮ್ಮೆ ಅಲ್ಲಿನ ಕತೆಗಳ ಒಂದಿಷ್ಟು ಎಳೆಗಳನ್ನೂ ಕೂಡ. ಆದರೆ ಕತೆಗಳು ಪೂರ್ಣಗೊಂಡ ನಂತರ ಅದು ಪಡೆದುಕೊಂಡ ತಿರುವುಗಳನ್ನು ಕಂಡಾಗ ಮೈ ಜುಂ ಎನಿಸುವಂತಾಗುತ್ತದೆ.”

Read More

ಫಕೀರ ಕಾವ್ಯ ಸಂಕಲನಕ್ಕೆ ಡಾ. ಮಲರ್ ವಿಳಿ ಬರೆದ ಮುನ್ನುಡಿ

“‘ಸಾವೆಂಬುದು ನಿರಾಳ ಮೌನ’ ಕವಿತೆಯಲ್ಲಿ ಒಬ್ಬ ವ್ಯಕ್ತಿಯ ಸಾವಿನ ನಂತರದ ನೆನಪುಗಳು ಹೇಗೆಲ್ಲ ನಮ್ಮನ್ನು ಕಾಡುತ್ತವೆ, ಇಲ್ಲಿಯ ತದ್ರೂಪ ಚಿತ್ರಣಗಳು ನಮ್ಮ ಮನಸ್ಸನ್ನು ತಟ್ಟುತ್ತವೆ, ಎಚ್ಚರಿಸುತ್ತವೆ. ತಾತ್ತ್ವಿಕತೆಯನ್ನು ಬೋಧಿಸುತ್ತವೆ, ನಶ್ವರತೆಯ ಸಂದೇಶವನ್ನು ಸಾರುತ್ತಾ ನೆನಪೊಂದೇ ಉಳಿಯುವುದು ಎಂಬ ಚಿತ್ರಣವನ್ನು ಕಣ್ಣಿಗೆ ಕಟ್ಟಿದಂತೆ ಶ್ರೀಧರರು ರಚಿಸಿದ್ದಾರೆ. `ನಗುವಿನ ಬೀಜಗಳು ಮಾರಾಟಕ್ಕಿವೆ’-ಇತ್ತೀಚೆಗೆ ನಗು…”

Read More

ಗಿರೀಶ್ ಜಕಾಪುರೆ ಪುಸ್ತಕದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಒಂದು ಮುಕ್ತ ಛಂದದ ಕಾವ್ಯವನ್ನು ಬರೆಯುವಾಗಲೇ ಪ್ರತಿ ಸಾಲಿನ ನವಿರಾದ ಹೊಂದಾಣಿಕೆಗೆ ಅದೆಷ್ಟು ಕಷ್ಟಪಡಬೇಕಾಗುತ್ತದೆ ಎಂಬುದು ಕವಿತೆಯನ್ನು ತೀವ್ರವಾಗಿ ಅನುಭವಿಸುತ್ತ ಬರೆಯುವ ಎಲ್ಲರಿಗೂ ಗೊತ್ತು. ಗಜಲ್ ಎಂದರೆ ಅದರ ಪ್ರತಿ ಸಾಲನ್ನೂ ಒಂದೇ ಮಾತ್ರೆಗೆ ಅಳವಡಿಸಬೇಕು. ಕನ್ನಡದಲ್ಲಿ ಮೊಟ್ಟಮೊದಲ ಸಲ ಗಜಲ್ ಅನ್ನು ಅದರ ಮೂಲ ಛಂದಸ್ಸಿನಲ್ಲಿ ಹಿಡಿದಿಡುವ ಕೆಲಸವನ್ನು ಗಿರೀಶ್ ಜಕಾಪುರೆ ಮಾಡಿದ್ದಾರೆ.”

Read More

ಭಾರತಿ ಹೆಗಡೆ ಪುಸ್ತಕಕ್ಕೆ ಎಂ.ಎಸ್. ಶ್ರೀರಾಮ್ ಬರೆದ ಮುನ್ನುಡಿ

“ಈ ಪಾತ್ರಗಳು ನಾರ್ಮಲ್ ಅಲ್ಲವಾದ್ದರಿಂದ ಅವರು ಮಾಡುವ ಕ್ರಿಯೆ, ಹೇಳುವ ಮಾತು–ಸೂಚಿಸುವ ವಿಚಾರ ಎಲ್ಲವೂ ಅಸಾಧಾರಣವಾಗಿರುತ್ತವೆ. ಒಂದು ಚೌಕಟ್ಟಿನೊಳಗೆ ಪ್ರತಿಭಟಿಸಲು ಭಾರತಿ, ಸಂಸಾರ, ಅದರ ಸಂಪ್ರದಾಯ ಮತ್ತು ಕಟ್ಟುಪಾಡುಗಳನ್ನು ನಿಭಾಯಿಸುತ್ತಲೇ ಈ ರೀತಿಯ ಪಾತ್ರಗಳಿಂದ ಚೌಕಟ್ಟಿನ ಸೀಮೋಲ್ಲಂಘನ ಮಾಡುತ್ತಾರೆ. ಒಂದು ಮಟ್ಟದಲ್ಲಿ ಈ ಪಾತ್ರಗಳು ಅತಿರೇಕದ ಪಾತ್ರಗಳು…”

Read More

ಶ್ರೀಧರ ಬಳಗಾರ ಕಾದಂಬರಿಗೆ ಓ. ಎಲ್. ನಾಗಭೂಷಣ ಸ್ವಾಮಿ ಮುನ್ನುಡಿ

“ಚರಿತ್ರೆಗೆ ಸಲ್ಲದ ನಿರೂಪಕರ ಧ್ವನಿಗಳಲ್ಲಿ ನಿರೂಪಣೆ ಸಾಗುವುದೂ ಇಂಥ ಅನಿಸಿಕೆಗೆ ಒಂದಿಷ್ಟು ಬಲ ಕೊಡುತ್ತದೆ. ಆದರೆ ಸುಬ್ರಾಯಪ್ಪ ಉಗ್ರಾಣಿ ಶಂಕ್ರ, ಅಂತೆ, ಲಕ್ಷ್ಮಿ, ಬಂಟ್ ಮಾಸ್ತರ್, ತಂಗ, ನರಸಿಂಹ, ಗಪ್ಪತಿ ಈ ಎಲ್ಲ ನಿರೂಪಕರು ಹೇಳಿದ್ದನ್ನು ಬರೆಯುವ ಲೇಖಕ ನಿರೂಪಕ, ಅವನು ಬರೆದದ್ದರ ಮೊದಲ ಓದುಗಳಾಗುವ ಲೇಖಕನ ಪತ್ನಿ ಇವರೆಲ್ಲ ಸುಬ್ರಾಯಪ್ಪನ ಬದುಕಿನ ಒಂದೊಂದು ಪ್ರಮುಖ ಘಟ್ಟಗಳನ್ನು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ