Advertisement

Category: ದಿನದ ಪುಸ್ತಕ

ಶೂದ್ರ ಶ್ರೀನಿವಾಸ್ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಲಂಕೇಶರ ಜೊತೆಯ ತಮ್ಮ ಸುದೀರ್ಘ ಪಯಣದಲ್ಲಿ ನಿಷ್ಠುರತೆಯನ್ನು ಕಾಪಾಡಿಕೊಂಡು ಹೋಗುತ್ತಲೇ ಅವರಿಂದ ಸಾರಾಸಗಟಾಗಿ ಬಿಡಿಸಿಕೊಂಡು ಹೋಗದೆ ಮುನಿಸು, ಜಗಳ, ಟೀಕೆಗಳನ್ನು ಸಹಜವಾಗಿಯೇ ಸ್ವೀಕರಿಸಿ ಕೇವಲ ಸ್ವಚ್ಛಂದ ಪ್ರೀತಿ-ಸ್ನೇಹಗಳನ್ನಷ್ಟೇ ನೆಚ್ಚಿ ಮುನ್ನಡೆದುದರಲ್ಲಿ ಅವರ ತಾಳ್ಮೆ ಹಾಗೂ ಝೆನ್ ತತ್ವದಲ್ಲಿ ಕಾಣುವಂತಹ ಸುಮ್ಮನೆ ಬದುಕುತ್ತ ಇರುತ್ತ ಹೋಗುವ ಕ್ರಮ ಗಮನಸೆಳೆಯುತ್ತದೆ.”

Read More

ಕಪಿಲ ಕಾದಂಬರಿಗೆ ಬಾಳಾಸಾಹೇಬ ಲೋಕಾಪೂರ ಮತ್ತು ಕೇಶವ ಮಳಗಿ ಮಾತುಗಳು

“`ಹಾಣಾದಿ’ ಕಾದಂಬರಿ ತನ್ನ ಕಥಾವಸ್ತು, ನಿರೂಪಣಾ ವಿಧಾನ ಮತ್ತು ಲೇಖಕ ಹೀಗೆ ಹಲವು ಕಾರಣಗಳಿಂದ ಗಮನ ಸೆಳೆಯುವ ಕೃತಿ. ವರ್ತಮಾನ ಮತ್ತು ಭೂತಕಾಲ ಜತೆಜತೆಗೆ ಸಾಗುವ, ನೆನಪುಗಳ ಸಿಕ್ಕುಗಳಲ್ಲಿ ಓದುಗನನ್ನು ಸಿಲುಕಿಸುವ ಕಾದಂಬರಿ. `ಗಾರುಡಿ ವಾಸ್ತವತೆ’ಯ ತಂತ್ರವನ್ನು ಬಳಸುತ್ತದೆ. ಕಥೆಯೊಳಗೆ ಕಥೆ, ಅದರೊಳಿನ್ನೊಂದು ಕಥೆ ಎಂಬಂತೆ ಇದರ ನಿರೂಪಣೆ. ಕಾದಂಬರಿಯಲ್ಲಿ…”

Read More

ಸೀರೆಯುಡುವ ಗೋಧಾಳ ಮಗ: ಕೆ.ಸತ್ಯನಾರಾಯಣ ಕಾದಂಬರಿ “ಲೈಂಗಿಕ ಜಾತಕ”ದ ಆಯ್ದ ಭಾಗ

“ಗೋದಾ ಸಾಯುವ ಹಿಂದಿನ ವರ್ಷ ಮಗ-ಸೊಸೆ ಬಂದಿದ್ದಾಗ ದೊಡ್ಡ ರಾದ್ಧಾಂತವೇ ಆಗಿಹೋಯಿತು. ಒಂದು ದಿನ ಸೊಸೆ ಗೊಲೇಚಾ ಮಧ್ಯಾಹ್ನ ನಾಲ್ಕು- ನಾಲ್ಕೂವರೆ ಘಂಟೆ ಹೊತ್ತಿನಲ್ಲಿ ರೂಮಿಂದ ಈಚೆಗೆ ಬಂದ(ಳು). ಸಾಲಂಕೃತ ವಧು. ನೋಡಿದರೆ ಕಣ್ಣು ತುಂಬಿ ಬರುವ ಹಾಗೆ. ನಮ್ಮ ಶ್ರೀ ವೈಷ್ಣವ ಹುಡುಗಿಯರ ರೀತಿಯೇ. ಕೆಂಪಂಚು ಇರುವ ಹಸಿರು ಸೀರೆ, ಬಿಳಿ ಬಣ್ಣದ ತುಂಬು ತೋಳಿನ ರವಿಕೆ, ಲೋಲಾಕು, ದೊಡ್ಡ ಹೆರಳು, ಹೀಗೆ.”

Read More

‘ಅಜಂತಾ’ ಕಾವ್ಯದ ಕುರಿತು ಚಿದಾನಂದ ಸಾಲಿ ಮಾತುಗಳು

“ಗದ್ಯಾನುವಾದದಲ್ಲಿ ಪದದ ಅರ್ಥ ಸೀಮಿತವಾಗಿದ್ದು, ಎಷ್ಟೋ ಅರ್ಥವಾಗದ ಪದಗಳ ಅರ್ಥವು ಆ ವಾಕ್ಯ, ಆ ಪ್ಯಾರಾ, ಆ ಸಂದರ್ಭಗಳು ಹೊರಡಿಸುವ ಅರ್ಥಗಳಲ್ಲೇ ಅಡಕವಾಗಿರುತ್ತದೆ. ಆದರೆ ಕಾವ್ಯಾನುವಾದದಲ್ಲಿ ಹಾಗಲ್ಲ. ಪ್ರತಿ ಪದವೂ ಒಂದು ವಾಕ್ಯದ, ಒಂದು ನುಡಿಯ ಘಟಕವಾಗಿರುತ್ತಲೇ; ತನ್ನ ಸ್ವತಂತ್ರ ಅಸ್ತಿತ್ವವನ್ನು, ಅಸ್ಮಿತೆಯನ್ನು ಬಿಟ್ಟುಕೊಡದೆ ಅನನ್ಯತೆಯನ್ನೂ ಉಳಿಸಿಕೊಂಡಿರುತ್ತದೆ. ಎರಡು ಭಾಷೆಗಳ ನಡುವೆ ಸುಲಭ ಗೋಚರವಾದ…”

Read More

ಡಾ. ಕೆ. ಚಿನ್ನಪ್ಪ ಗೌಡರ ಕವನಸಂಕಲನಕ್ಕೆ ಡಾ. ಬಿ.ಎ. ವಿವೇಕ ರೈ ಮುನ್ನುಡಿ

“ಕಲ್ಕುಡ-ಕಲ್ಲುರ್ಟಿ ಪಾಡ್ದನದಲ್ಲಿನ ಕಲ್ಲುರ್ಟಿಯ ಕತೆ ಒಂದು ಅಮಾನುಷ ದೌರ್ಜನ್ಯದ ವಿರುದ್ಧದ ಸೇಡಿನ ಹೋರಾಟದ ಗಾಥೆ. `ಕಲ್ಲಲ್ಲಿ ಉರಿವ ಬೆಂಕಿ’ ಕವನವು ಕಲ್ಲುರ್ಟಿಯ ರೋಷದ ಪ್ರತಿಕಾರದ ಕಥನ. ಅಣ್ಣ ಬೈರಕಲ್ಕುಡನ ಕೈ ಕಾಲನ್ನು ಕಾರ್ಕಳದ ಭೈರರಸ ಅನ್ಯಾಯವಾಗಿ ಕತ್ತರಿಸಿದ ಸೇಡನ್ನು ತಂಗಿ ಕಲ್ಲುರ್ಟಿ ತೀರಿಸಿ ಸತ್ಯದೇವತೆಯಾಗುತ್ತಾಳೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ