Advertisement

Category: ದಿನದ ಪುಸ್ತಕ

ಬದುಕಿನೆಡೆಗೆ ವಿನೀತ ಭಾವ ಮೂಡಿಸುವ ‘ಶ್ರೀ ರಾಮಕಥಾವತಾರ’

ಈ ಮೇಲಿನ ಎರಡು ಸ೦ವಾದಗಳನ್ನು ಓದಿದರೆ ಸಾಕು, ಪುಸ್ತಕವನ್ನು ಮುಚ್ಚದೆ ಓದಿಕೊ೦ಡು ಹೋಗಬೇಕು ಎನಿಸುವಷ್ಟು ಬರವಣಿಗೆ ಹಿಡಿದಿಟ್ಟುಕೊಳ್ಳುತ್ತದೆ. ಮೊದಲ ಸ೦ವಾದದಲ್ಲಿ, ಇಡೀ ರಾಮಾಯಣದ ಮಹಿಮೆಯನ್ನು ಪುಸ್ತಕ ರಚನಕಾರರು ತೆರೆದಿಟ್ಟಿದ್ದಾರೆ. ಎರಡನೇ ಸ೦ವಾದದಲ್ಲಿ, ವಿದ್ಯೆ ಎ೦ದರೆ ಏನೇನನ್ನೆಲ್ಲಾ ಒಳಗೊ೦ಡಿರಬೇಕು, ಶಿಷ್ಯನ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುವ ವಿದ್ಯೆ ಯಾವುದು? ಎ೦ಬುದನ್ನು ಸರಳವಾಗಿ ಅರ್ಥವಾಗುವ೦ತೆ ಲೇಖಕರಾದ ಶ್ರೀ ಕೆ.ಎಸ್.ನಾರಾಯಣಾಚಾರ್ಯರು ಆಕರ್ಷಕ ರೀತಿಯಲ್ಲಿ ಬರೆದು ಓದುಗನ ಕುತೂಹಲವನ್ನು ಹೆಚ್ಚಿಸುವ೦ತೆ ಮಾಡಿದ್ದಾರೆ.
ಡಾ || ಕೆ.ಎಸ್.ನಾರಾಯಣಾಚಾರ್ಯ ಬರೆದ ಶ್ರೀ ರಾಮಕಥಾವತಾರ ಪುಸ್ತಕದ ಕುರಿತು ನಯನಾ ಭಿಡೆ ಬರಹ

Read More

‘ಪರ್ದಾ ಅಂಡ್ ಪಾಲಿಗಾಮಿ’ : ಅನುವಾದಿತ ಕೃತಿಯ ಒಂದು ಅಧ್ಯಾಯ

ಇಕ್ಬಾಲುನ್ನೀಸಾ ಹುಸೇನ್ ಅವರ Purdah and Polygomy: Life In An Indian Muslim Household ಎಂಬ ಇಂಗ್ಲಿಷ್ ಕಾದಂಬರಿಯನ್ನು ಕಥೆಗಾರ ದಾದಾಪೀರ್ ಜೈಮನ್ ಅವರು “ಪರ್ದಾ ಅಂಡ್ ಪಾಲಿಗಾಮಿ” ಎಂಬ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಮುಸ್ಲಿಂ ಕುಟುಂಬವೊಂದರಲ್ಲಿ ಮಹಿಳೆಯೊಬ್ಬಳ ಜೀವನವನ್ನು ವಿವರಿಸುವ ಈ ಕಾದಂಬರಿಯ ಒಂದು ಅಧ್ಯಾಯ ಕೆಂಡಸಂಪಿಗೆ ಓದುಗರಿಗಾಗಿ ಇಲ್ಲಿದೆ:

Read More

ಅಂತರಂಗವನ್ನು ಜಗತ್ತಿನ ಮುಂದಿಟ್ಟ ಆ್ಯನ್ ಫ್ರಾಂಕ್ ಡೈರಿ

ಯಾತನಾ ಶಿಬಿರದಿಂದ ಒಟ್ಟೋ ಫ್ರಾಂಕ್ ತಪ್ಪಿಸಿಕೊಂಡು ಮರಳಿ ಅಮ್ಸ್ಟರ್ ಡ್ಯಾಮ್ ತಲುಪಿದ. ಅವನ‌ಜೊತೆ ಇದ್ದುದು ಮಗಳ ಪತ್ರಗಳು. ಡೈರಿ‌ ಮಾತ್ರ. ಅಡಗುತಾಣ ತಡಕಾಡುವಾಗ ರದ್ದಿ ಕಾಗದ ಎಂದು ಗೆಸ್ಟಪೋಗಳು ಆ್ಯನ್ ಫ್ರಾಂಕ್ ಡೈರಿಯನ್ನು ಬಿಟ್ಟಿದ್ದರು. ಅದನ್ನು ಕಾಪಾಡಿಕೊಂಡಿದ್ದ ಆ್ಯನ್ ಫ್ರಾಂಕ್ ಳ ತಂದೆ ಒಟ್ಟೋ ಫ್ರಾಂಕ್ ಅವುಗಳನ್ನು ಸಂಬಂಧಿಕರಿಗೆ, ಸ್ನೇಹಿತರಿಗೆ ತೋರಿಸಿದ. ಅವುಗಳು ಡಚ್ ಭಾಷೆಯಲ್ಲಿ ಮೊದಲು ಮುದ್ರಣವಾದವು.
ನಾಗರೇಖಾ ಗಾಂವ್ಕರ ಅನುವಾದಿಸಿದ ಆ್ಯನ್ ಫ್ರಾಂಕ್‌ಳ “ದಿ ಡೈರಿ ಆಫ್ ಎ ಯಂಗ್ ಗರ್ಲ್” ಪುಸ್ತಕದ ಕುರಿತು ನಾಗರಾಜ್‌ ಹರಪನಹಳ್ಳಿ ಬರಹ

Read More

ದೀಪವಿರದ ದಾರಿಯಲ್ಲಿ: ಸಲಿಂಗಪ್ರೇಮಿ ಕಲಾವಿದನೊಬ್ಬನ ಅಂತರಂಗ

‘ದೀಪವಿರದ ದಾರಿಯಲ್ಲಿ’ ಕಾರ್ಕಳದ ಸುಶಾಂತ್ ಕೋಟ್ಯಾನ್ ಬರೆದ ವಿಭಿನ್ನ ಕಾದಂಬರಿ. ಯಕ್ಷಗಾನ ಕಲಾವಿದನೊಬ್ಬ ಸಲಿಂಗ ಪ್ರೇಮಿಯಾಗಿ ಬದುಕನ್ನು ಎದುರಿಸುವ ಕತೆಯೇ ಈ ಕಾದಂಬರಿಯ ಹೂರಣ. ಸಲಿಂಗ ಪ್ರೇಮದ ಬಗ್ಗೆ ಬಹಿರಂಗ ಚರ್ಚೆಗಳು ಅಪರೂಪವಾಗಿರುವ ನಮ್ಮ ಸಮಾಜದಲ್ಲಿ ಈ ಕೃತಿಯ ಕುರಿತು ಓದುಗರಲ್ಲಿ ಕುತೂಹಲವೂ ಹೆಚ್ಚು. ಹಾಗಾಗಿ ಕಾದಂಬರಿಯು ಓದುಗನಿಗೆ ಕೊಡುವ ಒಳನೋಟಗಳೇನು ಎಂಬುದನ್ನು ಹಿರಿಯ ಲೇಖಕ ಪ್ರೊ. ಪುರುಷೋತ್ತಮ ಬಿಳಿಮಲೆ, ಕಾದಂಬರಿಗೆ ಬರೆದ ಮುನ್ನುಡಿಯಲ್ಲಿ ವಿವರಿಸಿದ್ದಾರೆ. ಕೆಂಡಸಂಪಿಗೆ ಓದುಗರಿಗಾಗಿ ಆ ಮುನ್ನುಡಿ ಇಲ್ಲಿದೆ :

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ