ಜಯಂತ ಕಾಯ್ಕಿಣಿ ಕಥಾಸಂಕಲನದ ಕುರಿತು ಸ್ಮಿತಾ ರಾಘವೇಂದ್ರ ಬರಹ
“ಅದೆಷ್ಟು ಮಾತಿನ ಮಲ್ಲ ! ಮಾತೇ ಮರೆತು ಮುಂಬೈ ಗಲ್ಲಿ ಗಲ್ಲಿ ಸುತ್ತುತ್ತಾನೆ. ಪಿಟ್ಸ್ ಬಂದ ವ್ಯಕ್ತಿಯ ಮುಷ್ಟಿಯೊಳಗಿನ ಮುದ್ದೆಯಾದ ಹಾಳೆಯಲ್ಲಿ ಪುಟ್ಟ ಮಗುವಿನ ಪಾದದ ಗುರುತನ್ನು ಪತ್ತೆ ಹಚ್ಚಿ ಆಗುವ ಅನಾಹುತ ತಪ್ಪಿಸುತ್ತಿದ್ದರೆ, ಸುಮ್ಮನೇ ಕಣ್ಣಾಲಿಗಳನ್ನು ತೇವವಾಗುತ್ತದೆ. ಹಾಗೆ ಮುಂಬೈ ಸುತ್ತಿಸಿ ಮತ್ತೆ ಸೀದಾ ನಮ್ಮ ಮಲೆನಾಡಿನ ಸೀಮೆಗೆ ಹಾಜರಾದ ಕಾಯ್ಕಿಣಿಯವರು ಇಡೀ ಕುಮಟಾ, ಅಂಕೋಲಾ, ಕಾರವಾರ, ಯಲ್ಲಾಪುರ, ಶಿರಸಿಗಳನ್ನು ಸುತ್ತಿಸುತ್ತ ಕಥೆ ಹೇಳುತ್ತ ಹೋಗುತ್ತಾರೆ.”
ಜಯಂತ ಕಾಯ್ಕಿಣಿ ಕಥಾ ಸಂಕನಲ “ಬಣ್ಣದ ಕಾಲು” ಕುರಿತು ಸ್ಮಿತಾ ರಾಘವೇಂದ್ರ ಬರಹ

