ಕೆ.ವಿ. ತಿರುಮಲೇಶ್ ಅವರ ಹೊಸ ಕಾದಂಬರಿಯ ಆಯ್ದ ಭಾಗ
“ಕ್ಲಾಸು ಮುಗಿದು ಮೊದಲು ಸಕಲೇಶನಿರುವ ಹಾಸ್ಟೆಲ್ ಕಡೆ ಹೋಗಬೇಕೆಂದು ಚಿಂತಿಸುತ್ತ ಕುಳಿತ. ಆಮೇಲೆ ಶೀತಲ್ ಮತ್ತು ಮೃಣಾಳಿನಿಯನ್ನು ನೋಡಿಕೊಂಡು ಬರಬೇಕು. ಪಿಕ್ನಿಕ್ ನ ಘೋರವಾದ ಅನುಭವದಿಂದ ಆತ ಇನ್ನೂ ಚೇತರಿಸಿಕೊಂಡಿರಲಿಲ್ಲ. ಒಮ್ಮೆಲೆ ಎಲ್ಲ ಪೂರ್ತಿ ಬದಲಾಗಿಬಿಟ್ಟಿತ್ತು. ಈ ಕ್ಲಾಸಿಗೂ, ಈ ಅಧ್ಯಾಪಕರಿಗೂ, ಇಲ್ಲಿ ಕೂತಿರುವ ಸಹಪಾಠಿಗಳಿಗೂ ತನಗೂ ಏನೇನೂ ಸಂಬಂಧವಿಲ್ಲದ ಹಾಗೆ ಅವನಿಗನಿಸಿತು. ಅದು ಹೇಗೋ ಕ್ಲಾಸು ಮುಗಿಯುವವರೆಗೆ…”
Read More
