ಡಾ. ಗಜಾನನ ಶರ್ಮ ಬರೆದ ‘ಚೆನ್ನಭೈರಾದೇವಿʼ ಕಾದಂಬರಿಗೆ ಜೋಗಿ ಬರೆದ ಮಾತುಗಳು
“ಇದು ಕೇವಲ ಚೆನ್ನಭೈರಾದೇವಿಯ ಕಥೆಯಷ್ಟೇ ಅಲ್ಲ, ನೂರು ವರುಷಗಳ ಶರಾವತಿ ದಂಡೆಯ ಚರಿತ್ರೆ. ಕರಾವಳಿ-ಪಶ್ಚಿಮ ಮಲೆನಾಡಿನ ವೈವಿಧ್ಯಮಯ ಜೀವನ ಶೈಲಿಯ ಕಷ್ಟಕತೆ, ಜೈನಧರ್ಮೀಯರ ಸಾಹಸ ತ್ಯಾಗದ ಚಿತ್ರ, ಬಿಜಾಪುರದ ಸುಲ್ತಾನರು ಹಾಗೂ ವಿಜಯನಗರದ ಅರಸರೊಂದಿಗಿನ ಸಂಬಂಧ ಕಡಿದುಕೊಳ್ಳದೇ ಒತ್ತೊತ್ತಿ ಬಂದ ಪೋರ್ಚುಗೀಸರಿಂದ ಒಂದಿಡೀ ತಲೆಮಾರನ್ನು ಕಾಪಾಡಿದ ರಾಣಿಯ ಸಾಹಸ, ಪ್ರೇಮ, ತ್ಯಾಗ ಮತ್ತು ಧೀಮಂತ ವ್ಯಕ್ತಿತ್ವದ ಸಮಗ್ರ ಚಿತ್ರ.”
ಡಾ. ಗಜಾನನ ಶರ್ಮ ಬರೆದ ‘ಚೆನ್ನಭೈರಾದೇವಿʼ ಕಾದಂಬರಿಗೆ ಜೋಗಿ ಬರೆದ ಮಾತುಗಳು

