Advertisement

Category: ದಿನದ ಪುಸ್ತಕ

ಶಿವಶಂಕರ ಸೀಗೆಹಟ್ಟಿ ಕವನ ಸಂಕಲನಕ್ಕೆ ಡಾ. ಬಂಜಗೆರೆ ಜಯಪ್ರಕಾಶ ಬರೆದ ಮುನ್ನುಡಿ

“ಸಮಾಜವನ್ನು ಪ್ರಗತಿಪರ ಆಶಯಗಳ ಅನುಸಾರ, ಎಲ್ಲರ ಸಹಬಾಳ್ವೆ ಮತ್ತು ಸಾಮರಸ್ಯದ ದಿಕ್ಕಿನಲ್ಲಿ ಕಟ್ಟಬೇಕೆಂಬ ಕನಸು ಹೊತ್ತ ಕವಿಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ವ್ಯವಸ್ಥೆಯ ಪರವಾಗಿ ಮಾತನಾಡುವವರು ಇಲ್ಲವೆಂದಲ್ಲ. ಅವರು ದುಃಸ್ಥಿತಿಯನ್ನು ಸುಸ್ಥಿತಿಯೆಂದು ಬಿಂಬಿಸಲು ಹರಸಾಹಸಪಡುತ್ತಾರೆ. ಆದರೆ ಅಂತಹ ಮಾತುಗಳಿಗೆ ಆತ್ಮಸಾಕ್ಷಿಯ ಕೊರತೆ ಇರುತ್ತದೆ. ಅದರಲ್ಲಿ ಸತ್ಯದ ಶೋಧ ಇರುವುದಿಲ್ಲವಾದ್ದರಿಂದ ಅಂತಹ ಮಾತುಗಳು ಟೊಳ್ಳಾಗಿಹೋಗುತ್ತವೆ.”
ಶಿವಶಂಕರ ಸೀಗೆಹಟ್ಟಿ ಕವನ ಸಂಕಲನಕ್ಕೆ ಡಾ. ಬಂಜಗೆರೆ ಜಯಪ್ರಕಾಶ ಬರೆದ ಮುನ್ನುಡಿ

Read More

ಹಾಡುಗಬ್ಬದ ಸೊಗಸು ತೋರುವ ‘ವೃಷಭೇಂದ್ರ ವಿಳಾಸ’

 ‘ವೃಷಭೇಂದ್ರ ವಿಳಾಸ’ ಕೃತಿಯಲ್ಲಿ ಚಿತ್ರಭಾಗವೇ ಸಿಂಹಪಾಲು ಪಡೆದಿದೆ. ರಂಗಭೂಮಿಯ ಮೇಲೆ ಯಕ್ಷಗಾನವಾಗಲಿ, ನಾಟಕವಾಗಲಿ ಮಾಡಬೇಕಾದ ಕೆಲಸವನ್ನು ಚಿತ್ರಕಲಾವಿದ ಇಲ್ಲಿ ಅಚ್ಚುಕಟ್ಟಾಗಿ ಮಾಡಿದ್ದಾನೆ. ‘ಶ್ರವ್ಯ-ದೃಶ್ಯ’ ಮಾಧ್ಯಮಗಳೆರಡೂ ಇಲ್ಲಿ ಬೆಸೆದುಕೊಂಡಿವೆ. ಬಣ್ಣಗಳ ಬಳಕೆಯಲ್ಲಿ ಸಂಪ್ರದಾಯದ ನಿಲುವನ್ನೆ ಅನುಸರಿಸಿದ್ದಾರೆ. ಇದೊಂದು ಅಪೂರ್ವವಾದ ಗ್ರಂಥ. ಯಕ್ಷಗಾನ ಸಾಹಿತ್ಯದಲ್ಲಿ ವಿರಳ ಕೃತಿಯಾಗಿದೆ ಎಂಬುದಾಗಿ ಪುಸ್ತಕದ ಬಗ್ಗೆ ತಮ್ಮ ಅನಿಸಿಕೆ ಬರೆದಿದ್ದಾರೆ ಡಾ. ಸುಮಂಗಲಾ ಮೇಟಿ.

Read More

ಸತೀಶ್‌ ಶೆಟ್ಟಿ ವಕ್ವಾಡಿ ಕಥಾಸಂಕಲನಕ್ಕೆ ವಿಕಾಸ್ ನೇಗಿಲೋಣಿ ಬರೆದ ಮುನ್ನುಡಿ

“ಕಥನಕ್ಕಾಗಿ ಇಲ್ಲಿ ಪಾತ್ರಗಳು ದುಡಿಯುವುದಿಲ್ಲ, ಪಾತ್ರಗಳೇ ವಿಶಿಷ್ಟ ರೀತಿಯಲ್ಲಿ ರೂಪುಗೊಂಡು ಒಂದು ಕತೆಯಾಗಿ ಹೊರ ಹೊಮ್ಮುತ್ತವೆ. ಕೊಜೆ ಯಾನೆ ಹೇಲು ಗೋವಿಂದಪ್ಪ- ಎಂಬ ಪಾತ್ರವನ್ನು ಆ ಪಾತ್ರದ ಹೆಸರಿನ ಹಿನ್ನೆಲೆಯಲ್ಲಿ ಕಟ್ಟುವ ಕ್ರಮ, ಅದೇ ಕತೆಯಲ್ಲಿ ಓಡಿ ಹೋದ ಬಸವ ವಾಪಾಸ್ ಪ್ರತ್ಯಕ್ಷವಾದಾಗ ಅವನನ್ನು ತೋರಿಸುವ ರೀತಿ ಇದಕ್ಕೆ ಅತ್ಯುತ್ತಮ ಉದಾಹರಣೆ. ಹಾಗೇ ಸುಮಂತ್- ಪ್ರಾಣೇಶ್ ಮಧ್ಯೆ ಕ್ರಿಕೆಟ್ ವಿಚಾರಕ್ಕೆ ಶುರುವಾದ ಜಗಳ ಪಡೆದುಕೊಳ್ಳುವ ತಿರುವು, ಪಾತ್ರ ಕಟ್ಟುವಿಕೆಗೆ ಬಹಳ ಒಳ್ಳೆಯ ಉದಾಹರಣೆ.”
ಸತೀಶ್‌ ಶೆಟ್ಟಿ ವಕ್ವಾಡಿ ಬರೆದ ‘ಅಜ್ಜ ನೆಟ್ಟ ಹಲಸಿನ ಮರ’ ಕಥಾಸಂಕಲನಕ್ಕೆ ವಿಕಾಸ್‌ ನೇಗಿಲೋಣಿ ಬರೆದ ಮುನ್ನುಡಿ

Read More

ಜೀವನ ಸತ್ವದ ಶೋಧದಂತೆ ಇರುವ ಕೃತಿ : ಡಾ. ಗೀತಾ ವಸಂತ

ಅಂತರ್ಜಾಲ ಮಾಧ್ಯಮ ಅನ್ವೇಷಣೆ ಪ್ರವೃತ್ತಿಯುಳ್ಳ ಯುವಬರಹಗಾರರ ಭವಿಷ್ಯದ ಮಾಧ್ಯಮವಾಗಿದೆ. ಆದರೆ ಅದು ಸಮಾಜದ ಆಗುಹೋಗುಗಳ ಕುರಿತು ವಾಸ್ತವಿಕ ಪ್ರಜ್ಞೆಗೆ ವಿಮುಖವಾಗದೇ, ರಾಜಕೀಯ ಹಾಗೂ ವೈಚಾರಿಕ ಪ್ರಜ್ಞೆಯ ತಳಹದಿಯ ಮೇಲೆ ಬೆಳೆಯಬೇಕೆಂಬ ಮುನ್ನೋಟವನ್ನು ಮಂಜುಳಾ ಗೋನಾಳ ಅವರು ತಮ್ಮ ಕೃತಿಯ ಮೂಲಕ ವ್ಯಕ್ತಪಡಿಸುತ್ತಾರೆ. ’ನುಡಿಯ ನೆರಳು’ ಕೃತಿಗೆ ಡಾ. ಗೀತಾ ವಸಂತ್ ಬರೆದ ಮುನ್ನುಡಿ ಇಲ್ಲಿದೆ.

Read More

‘ಅಮ್ಮನ ಕೋಣೆಗೆ ಏಸಿ’ ಕೃತಿಗೆ ಅರವಿಂದ ಚೊಕ್ಕಾಡಿ ಬರೆದ ಮುನ್ನುಡಿ

“ಲೇಖಕ ವೈಯಕ್ತಿಕವಾಗಿ ಏನೇ ಆಗಿದ್ದರೂ ಸಾಮಾಜಿಕವಾಗಿ ಆತನಿಗಿರುವ; ಸಮಾಜ ಸ್ವೀಕರಿಸುವ ಆತನ ‘ಸ್ಥಿತಿ’ಯು ಆತನ ಕೃತಿಯನ್ನು ಸಮಾಜವು ಬರಮಾಡಿಕೊಳ್ಳುವುದರಲ್ಲಿ ನಿರ್ಧಾರಕ ಅಂಶವಾಗಿರುತ್ತದೆ ಎಂಬ ನೆಲೆಯಲ್ಲಿ ಈ ಕೃತಿಯ ಇನ್ನೊಂದು ಮಗ್ಗುಲನ್ನು ನಾನು ಕಾಣಿಸಬೇಕಾಗುತ್ತದೆ. ನನಗೆ ತಿಳಿದ ಮಟ್ಟಿಗೆ ಕುಕ್ಕಿಲ ಅವರು ತಾನು ಮುಸ್ಲಿಂ ಅಲ್ಲ; ಜಾತ್ಯತೀತ ಎಂದು ಘೋಷಿಸಿಕೊಂಡವರಲ್ಲ.”
ಏ.ಕೆ. ಕುಕ್ಕಿಲ ಬರೆದ ‘ಅಮ್ಮನ ಕೋಣೆಗೆ ಏಸಿ’ ಕಥಾ ಸಂಕಲನದ ಕುರಿತು ಅರವಿಂದ ಚೊಕ್ಕಾಡಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ