Advertisement

Category: ದಿನದ ಪುಸ್ತಕ

ರಹಮತ್‌ ತರೀಕೆರೆ ಬರೆದ ಹೊಸ ಪುಸ್ತಕ ‘ಕರ್ನಾಟಕ ಗುರುಪಂಥʼ…

“ವರ್ಗ ಅಸಮಾನತೆಯ ಸಮಾಜದಲ್ಲಿ ಹಂಚುತತ್ವದ ಈ ಆಧ್ಯಾತ್ಮಿಕ ಮಿತ್‌ ಗಳಿಗೆ ಮಾರ್ಮಿಕವಾದ ಅರ್ಥವಿದೆ. ಇಲ್ಲಿ ಆಹಾರವು ಸಹಾನುಭೂತಿ ತೋರುವ ಹಾಗೂ ಮನುಷ್ಯ ಸಂಬಂಧ ಬೆಸೆವ ಸಾಧನವಾಗುತ್ತದೆ. ಆಹಾರದ ವಿಷಯದಲ್ಲಿ ದಲಿತರ ಜತೆ ಸಹಭೋಜನದ ಏರ್ಪಾಟನ್ನು ಮುದ್ದಾಮಾಗಿ ಮಾಡಿದವರು ಇಂಚಗೇರಿಯವರು. `ದಲಿತರ ಕೇರಿಯಲ್ಲಿ ಉಣ್ಣದ ಹೊರತು ಮುಕ್ತಿಯಿಲ್ಲ’ ಎಂಬ ವಾಚ್ಯ-ಆಧ್ಯಾತ್ಮಿಕ ಎರಡೂ ಅರ್ಥದಲ್ಲಿ ಸಲ್ಲುವ…”

Read More

ಕೆ.ವಿ. ತಿರುಮಲೇಶ್‌ ಅವರ ಹೊಸ ಕಾದಂಬರಿಯ ಆಯ್ದ ಭಾಗ

“ಕ್ಲಾಸು ಮುಗಿದು ಮೊದಲು ಸಕಲೇಶನಿರುವ ಹಾಸ್ಟೆಲ್ ಕಡೆ ಹೋಗಬೇಕೆಂದು ಚಿಂತಿಸುತ್ತ ಕುಳಿತ. ಆಮೇಲೆ ಶೀತಲ್ ಮತ್ತು ಮೃಣಾಳಿನಿಯನ್ನು ನೋಡಿಕೊಂಡು ಬರಬೇಕು. ಪಿಕ್‍ನಿಕ್‍ ನ ಘೋರವಾದ ಅನುಭವದಿಂದ ಆತ ಇನ್ನೂ ಚೇತರಿಸಿಕೊಂಡಿರಲಿಲ್ಲ. ಒಮ್ಮೆಲೆ ಎಲ್ಲ ಪೂರ್ತಿ ಬದಲಾಗಿಬಿಟ್ಟಿತ್ತು. ಈ ಕ್ಲಾಸಿಗೂ, ಈ ಅಧ್ಯಾಪಕರಿಗೂ, ಇಲ್ಲಿ ಕೂತಿರುವ ಸಹಪಾಠಿಗಳಿಗೂ ತನಗೂ ಏನೇನೂ ಸಂಬಂಧವಿಲ್ಲದ ಹಾಗೆ ಅವನಿಗನಿಸಿತು. ಅದು ಹೇಗೋ ಕ್ಲಾಸು ಮುಗಿಯುವವರೆಗೆ…”

Read More

ಗುರುಗಣೇಶ ಭಟ್‌ ಪುಸ್ತಕದ ಕುರಿತು ಆರ್.‌ ವಿಜಯರಾಘವನ್‌ ಬರಹ

“ಈ ಕವಿಯ ನೋಟ ನೆಟ್ಟಿರುವುದು ಯಾವುದರ ಮೇಲೆ? ಮೊದಲ ಓದಿಗೇ ನಮಗೆ ತೋರುವುದು ಈತ ಬಿಟ್ಟ ಕಣ್ಣ ಮುಚ್ಚದ ಹುಡುಗನೆಂದು. ತನ್ನ ಸುತ್ತಲಿನ ಎಲ್ಲ ವಿದ್ಯಮಾನಗಳನ್ನೂ ಗಮನಿಸುತ್ತಲೇ, ತನಗೇನೂ ಆಗಬೇಕಿಲ್ಲವೆಂಬಂತೆ ನಟಿಸುತ್ತಲೇ ಈ ಬಗೆಯ ನಿರ್ಲಿಪ್ತತೆಯು ಆತ್ಮಘಾತುಕವೆಂಬ ಎಚ್ಚರವನ್ನು ಪ್ರಕಟಿಸುತ್ತಲೇ ಇರುವ ಕವಿ ಈತ.”

Read More

‘ಕಾವ್ಯಾ ಓದಿದ ಹೊತ್ತಿಗೆʼ: ಇನ್ನು ಮುಂದೆ ತಿಂಗಳಿಗೆರೆಡು ಬುಕ್‌ ಚೆಕ್

“ಒಬಾಮಾ ಅಧ್ಯಕ್ಷರಾದರು ಅಂದ ತಕ್ಷಣ ಅಮೆರಿಕದಲ್ಲಿ ಕಪ್ಪು ಜನರ ಕಷ್ಟಗಳೆಲ್ಲ ಮುಗಿಯಿತು ಅಂತ ಅರ್ಥವಲ್ಲ. ಇದೊಂಥರಾ ಇಂದಿರಾ ಪ್ರಧಾನಿಯಾಗಿದ್ದರು ಎಂದು ಭಾರತದ ಹೆಂಗಸರಿಗೆಲ್ಲ ತಮ್ಮ ಕೋಟಲೆಗಳಿಂದ ಮುಕ್ತಿ ಸಿಕ್ಕಿಬಿಟ್ಟಿತು ಎಂದ ಹಾಗಾಗುತ್ತದೆ. ಇಂದಿನ ದಿನಮಾನ ನೋಡಿದರೆ ಬರಾಕ್ ಮತ್ತು ಮಿಶೆಲ್ ನಿರ್ಮಿಸಿದ ಕಾಲುದಾರಿ ಹೆದ್ದಾರಿಯಾಗಲು ಇನ್ನೂ ಬಹಳ ಸಮಯವಿದೆ ಎಂಬುದಂತೂ..”

Read More

ಪ್ರಜ್ಞಾ ಮತ್ತಿಹಳ್ಳಿ ಪುಸ್ತಕಕ್ಕೆ ನರಹಳ್ಳಿ ಬಾಲಸುಬ್ರಹ್ಮಣ್ಯ ಬರೆದ ಮುನ್ನುಡಿ

“ಪ್ರಜ್ಞಾ ಅವರ ಸ್ತ್ರೀ ಪಾತ್ರಗಳ ಜೀವನದಿಗೆ ಗಂಡನೊಬ್ಬನೇ ಜಗತ್ತಲ್ಲ; ಅಥವಾ ಸಂಸಾರವೇ ಸರ್ವಸ್ವವಾಗಿ ತನ್ನ ಸೃಜನಶೀಲತೆಯನ್ನು ಅದರ ತೊಡಕುಗಳ ಬಂಧನದಲ್ಲಿ ಕಳೆದುಕೊಳ್ಳುವ ಬಗೆಯೂ ಇಲ್ಲಿಲ್ಲ. ‘ತುದಿಬೆಟ್ಟದ ನೀರ ಹಾಡುʼ ಕತೆಯ ಸುಬೋಧಿನಿ ತನಗೆ ಸಹಾನುಭೂತಿ ತೋರಿಸಲು ಬಂದ ಗೆಳೆಯ ಪಾರ್ಥನಿಗೆ ಹೇಳುತ್ತಾಳೆ: ‘ನನ್ನೊಳಗಿನ ಚೈತನ್ಯದ ನದಿಗೆ ಮಗಳು, ಸೊಸೆ, ಅಮ್ಮ, ಗೆಳತಿ, ಉದ್ಯೋಗಿ, ಲೇಖಕಿ ಅಂತ ನೂರಾರು ಬಗೆಯ ಚಲನೆಗಳಿವೆ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ