Advertisement

Category: ದಿನದ ಪುಸ್ತಕ

ಯಶವಂತ ಚಿತ್ತಾಲರ ‘ಶಿಕಾರಿ’ ಕಾದಂಬರಿ ಕುರಿತು ಡಿ.ಎಮ್. ನದಾಫ್ ಬರೆದ ಲೇಖನ

” ತನ್ನ ತಾಯಿಯ ಮೇಲೆ ಕತೆ ಬರೆದ ನಾಗಪ್ಪ, ಈಗ ತನ್ನ ಮೇಲೂ ಕಾದಂಬರಿ ಬರೆಯುತ್ತಿರುವದು ತಿಳಿದು, ಇವನ ಸಂಪರ್ಕವುಳ್ಳವರೆಲ್ಲರ ಮುಂದೆ ಈತನ ವಂಶ, ತಂದೆ, ತಂಗಿಯರ ತರಲೆಗಳನ್ನೆಲ್ಲ ಹೇಳಿ ಅಪಪ್ರಚಾರ ಮಾಡುತ್ತಾನೆ. ತನ್ನ ತಾಯಿಯನ್ನು ಹಳ್ಳಿಯಿಂದ ಕರೆಸಿ ನಾಗಪ್ಪನ ಜನ್ಮ ಜಾಲಾಡುತ್ತಾನೆ. ಶ್ರೀನಿವಾಸನ ಮುದಿ ತಾಯಿಯ ಮಾತುಗಳಿಗೆ ನಾಗಪ್ಪ, ಮನದಾಳದಲ್ಲಿ, ಹೀಗೆ ಪ್ರತಿಕ್ರಿಯಿಸುತ್ತಾನೆ…”

Read More

ಕಿಬ್ಬಚ್ಚಲ ಮಂಜಮ್ಮನ ಪುಸ್ತಕದ ಕುರಿತು ನಾರಾಯಣ ಯಾಜಿ ಬರೆದ ಲೇಖನ

“ಮಂಜಮ್ಮ ಬಹುಶಃ ಮನಸ್ಸು ಮಾಡಿದ್ದರೆ ಮತ್ತೋರ್ವ ಪವಾಡ ಪುರುಷಳೇ ಆಗ ಬಿಡಬಹುದಿತ್ತೇನೋ ಎಂದು ಮರಡುಮನೆ ಸದಾಶಿವ ಅಭಿಪ್ರಾಯ ಪಡುತ್ತಾರೆ. ಆಕೆ ತುಂಬು ಸಂಸಾರದಲ್ಲಿದ್ದು ಎಲ್ಲ ಕೆಲಸ ಮಾಡುತ್ತಾ ಅದರಲ್ಲೇ ಪುರುಸೊತ್ತು ಮಾಡಿಕೊಂಡು ಧ್ಯಾನ, ತಪಸ್ಸುಗಳಲ್ಲಿ ಮುಳುಗಿಬಿಡುತ್ತಿದ್ದಳಂತೆ…”

Read More

ರಾಜಶೇಖರ ಜೋಗಿನ್ಮನೆ ಕಥಾ ಸಂಕಲನದ ಕುರಿತು ನಾರಾಯಣ ಯಾಜಿ ಬರಹ

“ಕಥೆಯ ನಿರೂಪಣೆಯಲ್ಲಿ ನಾವೂ ಕೂಡಾ ಕರುಣಾಕರನ ಜಾಗದಲ್ಲಿ ನಿಂತುಬಿಡುತ್ತೇವೆ. ಒಂದೆಲಗ ನೆನಪಿನ ಶಕ್ತಿಹೆಚ್ಚಿಸುವ ಸಂಕೇತ. ಇದು ನೆಲದಲ್ಲಿ ಬೆಳೆಯುವ ಸಸ್ಯವೂ ಹೌದು. ನೀರು ಮತ್ತು ಭೂಮಿಯ ಕುರಿತು ಅಪರಿಮಿತ ಆಸಕ್ತಿಯಿದ್ದ ಜೋಗಿನ್ಮನೆಯವರ ಇಗ್ಗಪ್ಪ ಮತ್ತು ಕರುಣಾಕರ ಇಬ್ಬರೂ ಇಲ್ಲಿ ಸಾಮ್ಯತೆಯನ್ನು ಪಡೆಯುವದು ಹೀಗೆ. ನಾವು ಕಳೆದುಕೊಂಡುದೆಲ್ಲಿ ಎನ್ನುವದರ ಹುಡುಕಾಟದಲ್ಲಿರುವ ಪುರಾಣಗಳ ‘ಅಭಿಜ್ಞಾ’ನದ “

Read More

ಎಸ್. ದಿವಾಕರ್ ಕವನ ಸಂಕಲನದ ಕುರಿತು ಎಚ್. ಆರ್. ರಮೇಶ್ ಬರಹ

“ಕ್ಲೀಷೆಯಲ್ಲದ, ಚರ್ವಿತಚರ್ವಣವಲ್ಲದ ಇಲ್ಲಿನ ಕವಿತೆಗಳ ವಿಸ್ತಾರ, ಭಿತ್ತಿ, ಆಧುನಿಕೋತ್ತರ ಕನ್ನಡ ಕಾವ್ಯ ಮೀಮಾಂಸೆಗೆ ಒಂದು ಕೊಡುಗೆ. ಅದರ ದಾರಿಯನ್ನು ಇನ್ನಷ್ಟು ಮುಂದಕ್ಕೆ ಸ್ಪಷ್ಟಮಾಡುವಲ್ಲಿ ಪ್ರೀತಿಯ ಪ್ರಯತ್ನ. ಅದು ಸಫಲವೂ ಕೂಡ ಇಲ್ಲಿ. ಓದುತ್ತ ಹೋದಲ್ಲಿ ಕವಿತೆಗಳ ಸಾಲುಗಳ, ಮನಗಾಣಬಹುದು. ಹೊಸ ಚೈತನ್ಯದಿಂದ ತುಂಬಿ ತುಳುಕುವವು. ಜೊತೆಗೆ ವ್ಯಕ್ತಗೊಂಡಿರುವ ವಸ್ತು ಕಡುವಾಸ್ತವದ ನಿಗಿನಿಗಿ ಕೆಂಡದಂತಿವೆ.”

Read More

ಶ್ರೀಕೃಷ್ಣ ಎನ್. ಬುಗಟ್ಯಾಗೋಳ ಪುಸ್ತಕದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಬಹಳಷ್ಟು ಕೈಲಾಸ ಯಾತ್ರೆಯ ಪುಸ್ತಕಗಳನ್ನು ಇಲ್ಲಿಯವರೆಗೆ ಓದಿದ್ದೇನೆ. ನಿರ್ಜೀವ ವರ್ಣನೆ ಹಾಗೂ ಭಕ್ತಿಯ ಪರಾಕಾಷ್ಟೆಯನ್ನಷ್ಟೇ ನಾವಿಲ್ಲಿ ಕಾಣುತ್ತಿರುವುದು. ಆದರೆ ‘ನಾ ಕಂಡ ಕೈಲಾಸ’ ಪುಸ್ತಕದಲ್ಲಿ ಭಕ್ತಿಯ ಉತ್ತುಂಗದಲ್ಲಿ ಉಳಿದ್ದನ್ನೆಲ್ಲ ಮರೆಮಾಚುವ ಮೂಢತನವಿಲ್ಲ. ಇದ್ದುದನ್ನು ಇದ್ದಹಾಗೇ ದಾಖಲಿಸುವ, ಕೆಲವೊಮ್ಮೆ ಇದನ್ನು ಸ್ವಲ್ಪ ಮರೆಮಾಚಬಹುದಿತ್ತೇನೋ ಎಂದು ಓದುಗರೇ ಅಂದುಕೊಳ್ಳುವಷ್ಟರ ಮಟ್ಟಿಗೆ ಎಲ್ಲವೂ ಖುಲ್ಲಾಂಖುಲ್ಲ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ