ಭಾರತಿ ಹೆಗಡೆ ಬರೆದ ‘ಮಣ್ಣಿನ ಗೆಳತಿ’ ಪುಸ್ತಕದಿಂದ ಒಂದು ಲೇಖನ
“ಹಾಗೆ ನೋಡಿದ್ರೆ ಅಜ್ಜಿಯ ದೃಷ್ಟಿಯಲ್ಲಿ ಕೃಷಿ ಕೆಲಸ ಈಗ ತುಂಬ ಸುಲಭ. `ಈಗೇನ್ ಕಣವ್ವಾ… ಬೇಕಾದಸ್ಟು ಯಂತ್ರಗಳು ಬಂದಿವೆ, ಸರ್ಕಾರದೋರು ಎಂತೆಂತದೋ ಕೊಡ್ತವ್ರೆ, ಆಗೆಲ್ಲ ಈಂಗೆಲ್ಲ ಇರ್ನಿಲ್ಲ. ಯಾತದಲ್ಲಿ ನೀರೆತ್ತಬೇಕಾಗಿತ್ತು. ಗುದ್ದಲಿಯಿಂದ ಅಗೀಬೇಕಾಗಿತ್ತು. ಎಲ್ಲ ನಾವೇ ಬೆಳೀತಾ ಇದ್ವು. ಆವಾಗ ಭಾಳಾ ತೊಂದರೆ. ಒಂದ್ ಕಿತಾ ಏಕಾಏಕಿ ಬರ ಬಂದು ಬಿಡ್ತು. ನೀರು ಸಮಸ್ಯೆ, ಎಷ್ಟೊಂದು ಜನ ಎಲ್ಲ ಸತ್ತೋದ್ರು.”
Read More

