Advertisement

Category: ದಿನದ ಫೋಟೋ

ಅರುಣ್‌ ಗೋಕರೆ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಅರುಣ್ ಗೋಕರೆ. ಅರುಣ್ ವೃತ್ತಿಪರ ಚಿತ್ರ ಕಲಾವಿದ, ಛಾಯಾಗ್ರಾಹಕ, ಧ್ವನಿ ಗ್ರಾಹಕ, ಮತ್ತು ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಸಿ ರಘು ಕುಮಾರ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ರಘು ಕುಮಾರ್ ಸಿ. ಶಿಕ್ಷಕರಾಗಿರುವ ರಘುಕುಮಾರ್ ಉತ್ತಮ ಛಾಯಾಗ್ರಾಹಕ ಕೂಡಾ. ಹಕ್ಕಿಗಳ ಫೋಟೋ ತೆಗೆಯುವುದು ಇವರ ಇಷ್ಟದ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ತುಷಾರ್‌ ರಾಜೇಶ್‌ ತೆಗೆದ ಹೆಣ್ಣು ಖಗರತ್ನ ಹಕ್ಕಿಯ ಚಿತ್ರ

ಈ ದಿನದ ಚಿತ್ರವನ್ನು ತೆಗೆದವರು ತುಷಾರ್ ರಾಜೇಶ್. ತುಷಾರ್ ದಾವಣಗೆರೆಯ UBDT Engineering  ಕಾಲೇಜಿನಲ್ಲಿ  2ನೇ ವರ್ಷದ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದಾರೆ. ಹಕ್ಕಿಗಳ ಛಾಯಾಗ್ರಹಣ, ಓದು ಮತ್ತು ಕವಿತೆ ಬರೆಯುವುದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ವೆಂಕಟೇಶ್ ಪ್ರಸಾದ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವೆಂಕಟೇಶ್ ಪ್ರಸಾದ್. ಇವರು ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಸಾಫ್ಟವೆರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ, ಪ್ರಕೃತಿ ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ