Advertisement

Category: ದಿನದ ಫೋಟೋ

ನಾಗರಾಜ್ ವೀರಾಸ್ವಾಮಿ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ನಾಗರಾಜ್ ವೀರಾಸ್ವಾಮಿ. ನಾಗರಾಜ್ ಮೂಲತಃ ಆಂಧ್ರಪ್ರದೇಶದ ಚಿತ್ತೂರಿನವರಾಗಿದ್ದು ಸಧ್ಯ ಬೆಂಗಳೂರು ವಾಸಿ. ಛಾಯಾಗ್ರಹಣ ವೃತ್ತಿ ಹಾಗೂ ಪ್ರವೃತ್ತಿಯನ್ನಾಗಿಸಿಕೊಂಡಿರುವ ಇವರಿಗೆ ಪ್ರಕೃತಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ.  ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮಂಜುಳಾ ದೇಸಾಯಿ ತೆಗೆದ ಈ ದಿನದ ಚಿತ್ರ

ಮಂಜುಳಾ ದೇಸಾಯಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯವರು. ಹನ್ನೊಂದು ವರುಷ ಯುರೋಪಿನ ಆಮ್ಸ್ಟರ್‌ಡ್ಯಾಮ್-ನಲ್ಲಿ ವಾಸವಾಗಿದ್ದು, ಸದ್ಯಕ್ಕೆ ಹೈದರಾಬಾದಿನಲ್ಲಿ ನೆಲೆಸಿದ್ದಾರೆ. ಈಗ ಫ್ರೀಲಾನ್ಸ್ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷಿವೀಕ್ಷಣೆ ಇವರ ಅಚ್ಚುಮೆಚ್ಚಿನ ಹವ್ಯಾಸವಾಗಿದ್ದು, ಪ್ರಕೃತಿಯಲ್ಲಿ, ಪ್ರಾಣಿ-ಪಕ್ಷಿಗಳ ಮಧ್ಯೆ ಸಮಯ ಕಳೆಯುವುದು ಮತ್ತು ಹೊಸ ಹೊಸ ಊರು/ ಜಾಗಗಳ ಪರಿಚಯ ಮಾಡಿಕೊಳ್ಳುವುದು ಇವರ ಪ್ರೀತಿಯ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ವಿಪಿನ್‌ ಬಾಳಿಗಾ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗಾ. ಐಟಿ ಕಂಪೆನಿಯ ಉದ್ಯೋಗಿಯಾಗಿರುವ  ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕೃಷ್ಣ ದೇವಾಂಗಮಠ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಕೃಷ್ಣ ದೇವಾಂಗಮಠ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮೋಹಿತ್ ಶೆಣೈ ಕೆ. ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ  ತೆಗೆದವರು ಮೋಹಿತ್ ಶೆಣೈ.  ಮೂಲತಃ ಉಡುಪಿಯವರಾದ ಮೋಹಿತ್ ಸಾಫ್ಟ್ವೇರ್ ಕಂಪೆನಿಯೊಂದರಲ್ಲಿ ಯು.ಎಕ್ಸ್. ವಿನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹವ್ಯಾಸಿ ಛಾಯಾಗ್ರಾಹಕರಾಗಿರುವ ಇವರಿಗೆ ಲ್ಯಾಂಡ್ಸ್ಕೇಪ್, ಪಕ್ಷಿ ಛಾಯಾಗ್ರಹಣದಲ್ಲಿ ಆಸಕ್ತಿ ಇದ್ದು ಈಗ ಮ್ಯಾಕ್ರೋ ಛಾಯಾಗ್ರಹಣದಲ್ಲಿಯೂ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ