Advertisement

Category: ದಿನದ ಫೋಟೋ

ಶ್ರೀಧರ ಟಿ.ಕೆ. ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಶ್ರೀಧರ.ಟಿ.ಕೆ. ಶ್ರೀಧರ ಚಿಕ್ಕಬಳ್ಳಾಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಛಾಯಾಗ್ರಹಣ, ಪ್ರವಾಸ, ಓದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು.
ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಆದರ್ಶ ಬಿ.ಎಸ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಆದರ್ಶ ಬಿ ಎಸ್. ಬೆಂಗಳೂರು ವಾಸಿಯಾದ ಆದರ್ಶ ಮೂಲತಃ ಶಿವಮೊಗ್ಗೆಯ ಹತ್ತಿರದ ಮೂಗುಡ್ತಿಯವರು. ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ, ನಿಸರ್ಗ ಮತ್ತು ಕಲೆಯನ್ನು ಬಿಂಬಿಸುವ ಚಿತ್ರಗಳನ್ನು ಸೆರೆಹಿಡಿಯುವುದರಲ್ಲಿ ಹೆಚ್ಚಿನ ಒಲವು. ಸದ್ಯ  ಪ್ರಜಾವಾಣಿಗೆ ಪ್ರವಾಸ ಕಥನದ ಸರಣಿ ಬರೆಯುತ್ತಿದ್ದು, ಕವಿತೆಗಳನ್ನೂ ಬರೆಯುವ ಹವ್ಯಾಸವಿದೆ. ಪ್ರವಾಸ, ಚದುರಂಗ ಆಡುವುದು, ಹೊಸ ವಿಚಾರಗಳ ವಿಶ್ಲೇಷಣೆ, ಇತಿಹಾಸ ಮತ್ತು ಸಂಶೋಧನೆಯಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಸುಮುಖ ಜಾವಗಲ್ ತೆಗೆದ ಗ್ರೀನ್ ವೈನ್ ಹಾವಿನ (Green Vine snake) ಚಿತ್ರ

ಹಾರುವ ಜೇಡದ ಫೋಟೋ ಕ್ಲಿಕ್ಕಿಸಿದ್ದು ಸುಮುಖ ಜಾವಗಲ್. ಖಾಸಗಿ ಕಂಪೆನಿಯಲ್ಲಿ ವಿ.ಎಲ್.ಎಸ್.ಐ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸುಮುಖ ಅವರಿಗೆ ಜೇಡಗಳ ಬಗ್ಗೆ ಅಧ್ಯಯನ ಮಾಡುವಲ್ಲಿ ಅಪಾರ ಆಸಕ್ತಿ. ಅದರ ಜೊತೆಗೆ ಪ್ರಕೃತಿ ಮತ್ತು ಕೀಟಗಳ ಛಾಯಾಗ್ರಣದಲ್ಲೂ ವಿಶೇಷ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ತುಷಾರ್ ರಾಜೇಶ್ ತೆಗೆದ ಟುವ್ವಿ ಹಕ್ಕಿಗಳ ಚಿತ್ರ

ಟುವ್ವಿ ಹಕ್ಕಿಗಳ ಚಿತ್ರ ತೆಗೆದವರು ತುಷಾರ್ ರಾಜೇಶ್. ತುಷಾರ್ ದಾವಣಗೆರೆಯ UBDT Engineering  ಕಾಲೇಜಿನಲ್ಲಿ  2ನೇ ವರ್ಷದ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದಾರೆ. ಹಕ್ಕಿಗಳ ಛಾಯಾಗ್ರಹಣ, ಓದು ಮತ್ತು ಕವಿತೆ ಬರೆಯುವುದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಶ್ವಥ ಕೆ.ಎನ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಅಶ್ವಥ ಕೆ.ಎನ್. ಬನ್ನೇರುಘಟ್ಟ ಬಳಿಯ ಕಾಳೇಶ್ವರಿ ಇವರ ಊರು. ಕರ್ನಾಟಕದ ಹುಲ್ಲುಗಾವಲುಗಳ ಬಗ್ಗೆ ಸಂಶೋಧನೆ ನಡೆಸುತ್ತಿರರುವ ಅಶ್ವಥ ಅವರಿಗೆ ಪರಿಸರದ ಬಗ್ಗೆ ಅಪಾರ ಕುತೂಹಲ ಮತ್ತು ಆಸಕ್ತಿ. ಪಕ್ಷಿವೀಕ್ಷಣೆ, ಪುಸ್ತಕ ಓದುವುದು, ಮಕ್ಕಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಮಾಡುವುದು ಮತ್ತು ವನ್ಯಜೀವಿ ಛಾಯಾಗ್ರಹಣ ಇವರ ಆದ್ಯ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ