Advertisement

Category: ಪ್ರವಾಸ

ಹೊಸಹೊಳಲಿನ ಲಕ್ಷ್ಮೀನಾರಾಯಣ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಇದೊಂದು ತ್ರಿಕೂಟಾಚಲ ದೇಗುಲ. ಆದರೆ ನಡುವಣ ಗರ್ಭಗುಡಿಯ ಮೇಲೆ ಮಾತ್ರವೇ ಶಿಖರ ಕಂಡುಬರುತ್ತದೆ. ನಾಲ್ಕು ಸ್ತರದ ಅಲಂಕರಣಗಳು, ಅದರ ಮೇಲೆ ಮೊಗುಚಿದ ಕಮಲದಂತಹ ಶಿಖರ, ಎಲ್ಲಕ್ಕೂ ಮೇಲೆ ಕಳಶ- ಆಕರ್ಷಕವಾಗಿ ಕಾಣುತ್ತವೆ, ಗೋಪುರದ ಅಲಂಕರಣಗಳ ನಡುವೆ ಕಾಳಿಂಗಮರ್ದನ ಲಕ್ಷ್ಮೀನಾರಾಯಣ ಮೊದಲಾದ ಮೂರ್ತಿಗಳನ್ನು ಕಾಣಬಹುದು. ದೇವಾಲಯದ ಹಿಂಬದಿಯ ಮೂರು ದಿಕ್ಕುಗಳಲ್ಲಿ..”

Read More

ಆದಿಚುಂಚನಗಿರಿಯ ಕಾಲಭೈರವ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಮಂಡ್ಯಜಿಲ್ಲೆಯ ನಾಗಮಂಗಲ ತಾಲ್ಲೂಕಿಗೆ ಸೇರಿದ ಈ ಆದಿಚುಂಚನಗಿರಿ ಕ್ಷೇತ್ರ ನಾಥಪಂಥದ ಪ್ರವರ್ತಕನಾದ ಸಿದ್ಧಯೋಗಿಯಿಂದ ಸ್ಥಾಪಿತವಾದುದೆಂದು ಪ್ರತೀತಿ. ಸುದೀರ್ಘ ಗುರುಪರಂಪರೆಯ ಕೃಪೆಗೆ ಪಾತ್ರವಾದ ಈ ಕ್ಷೇತ್ರದ ಪೀಠವು ಈವರೆಗೆ ಎಪ್ಪತ್ತೊಂದು ಗುರುವರೇಣ್ಯರ ಆರೋಹಣದಿಂದ ಪಾವನವೆನಿಸಿಕೊಂಡಿದೆ. ಚೋಳರಿಂದ ಮೊದಲುಗೊಂಡು ಹೊಯ್ಸಳ, ಸಾಳ್ವ, ವಿಜಯನಗರ, ಯಲಹಂಕ ಮೊದಲಾದ ಅರಸುಮನೆತನಗಳವರೆಗೆ ಶತಶತಮಾನಗಳ ಕಾಲ…”

Read More

ನಾಡಕಲಸಿಯ ಜೋಡಿ ದೇಗುಲಗಳು: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಮಲ್ಲಿಕಾರ್ಜುನ ದೇವಾಲಯಕ್ಕೆ ಶಿಖರವಿಲ್ಲ. ರಾಮೇಶ್ವರ ಗುಡಿಗಿಂತ ವಿಸ್ತೀರ್ಣದಲ್ಲಿ ದೊಡ್ಡದಾದ ಈ ಗುಡಿ ನಕ್ಷತ್ರಾಕಾರದ ತಳಹದಿ ಹೊಂದಿದ್ದು ತೆರೆದ ಮಂಟಪದ ಕಕ್ಷಾಸನವೂ ನಕ್ಷತ್ರದ ಆಕಾರದಲ್ಲೇ ಮುಂದುವರೆದಿದೆ. ಮೂರು ಕಡೆ ತೆರೆದ ಬಾಗಿಲು. ಮುಂಭಾಗದ ಬಾಗಿಲಲ್ಲೇ ದೊಡ್ಡ ನಂದಿ ಶಿವನಿಗೆ ಅಭಿಮುಖನಾಗಿ ಕುಳಿತಿದ್ದಾನೆ. ನಂದಿಯ ಸಾಲಂಕೃತ ಶಿಲ್ಪ ಮುದ್ದಾಗಿದೆ. ನಂದಿಯ ಕಣ್ಣು, ಕಿವಿ, ಮುಖ…”

Read More

ಸೋಂದೆಯ ರಮಾ ತ್ರಿವಿಕ್ರಮ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಸೋಂದೆಯ ಶ್ರೀವಾದಿರಾಜಮಠದ ಆವರಣದಲ್ಲಿ ವಾದಿರಾಜ ಮತ್ತಿತರ ಯತಿಗಳ ವೃಂದಾವನಗಳಲ್ಲದೆ ಅನೇಕ ಪ್ರಾಚೀನ ಗುಡಿಗಳಿದ್ದು ಅವುಗಳಲ್ಲಿ ಶ್ರೀವಾದಿರಾಜರೇ (ಕ್ರಿ.ಶ.1585) ಸ್ಥಾಪಿಸಿದ ರಮಾ ತ್ರಿವಿಕ್ರಮದೇಗುಲವು ಪ್ರಮುಖವಾಗಿದೆ. ಮಠದ ಆವರಣದ ನಡುವೆ ಸ್ಥಿತವಾಗಿರುವ ಈ ಪ್ರಾಚೀನ ದೇಗುಲಕ್ಕೆ ಚಾಲುಕ್ಯಶೈಲಿಯ ಸರಳವಾದ ಶಿಖರ. ಆರು ಸ್ತರಗಳ ಮೇಲೆ ಲೋಹದ ಕಳಶ.”

Read More

ಶಾಲ್ಮಲಿಯ ಸಹಸ್ರಲಿಂಗ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ನೀರಿನಿಂದ ಮೇಲೆದ್ದ ದೊಡ್ಡ ಬಂಡೆಯೊಂದು ಶಿಲ್ಪಿಯೋರ್ವನಿಗೆ ಬಸವಣ್ಣನಂತೆ ತೋರಿ ಒಂದೆಡೆ ಮುಖಭಾಗವನ್ನೂ ಬಂಡೆಯ ಅಂಚಿಗೆ ಬೆನ್ನುಭಾಗವನ್ನೂ ಕೆತ್ತಿದ್ದಾನೆ. ನಡುವಣ ಬಂಡೆ ಯಥಾರೂಪದಲ್ಲೇ ಇದೆ. ಸಾಮಾನ್ಯವಾಗಿ ಶಿವಾಲಯಗಳ ಬಾಗಿಲಲ್ಲಿ ಕಂಡುಬರುವ ಪುರುಷಾಮೃಗಕ್ಕೂ ಇಲ್ಲಿ ಸ್ಥಾನ ಕಲ್ಪಿಸಲಾಗಿದೆ. ಮನುಷ್ಯನ ಮುಖ, ಪ್ರಾಣಿಯ ದೇಹವಿದ್ದು ಘಂಟಾನಾದ ಮಾಡುವ ಕಾಯಕದಲ್ಲಿ ಈ ಪುರುಷಾಮೃಗ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ