Advertisement

Category: ಪ್ರವಾಸ

ನಾನು ಸುರೀನಾಮಿಯಾದೆ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಆತಂಕದಲ್ಲೋ, ಆಸೆಯಲ್ಲೋ ತಮ್ಮ ಹಾಗೆಯೇ ಕಾಣುವ ಭಾರತೀಯರನ್ನು ಸುರೀನಾಮಿಗಳು ಎಂದು ಭಾವಿಸುತ್ತಾರೆ. ಡಚ್ಚರು ಅವರು ಭಾರತೀಯರಲ್ಲ, ಕೇವಲ ಸುರೀನಾಮಿಗಳು ಎಂದು ಪ್ರವಾಸಿ ಭಾರತೀಯರನ್ನು ಎಚ್ಚರಿಸುತ್ತಾರೆ. ಕೆಲವರನ್ನು ಕಂಡಾಗ ಅವರು ಭಾರತೀಯರಾಗಿದ್ದರೆ ಎಂದು ನಮಗೂ ಆಸೆಯಾಗುತ್ತದೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹನ್ನೆರಡನೆಯ ಬರಹ

Read More

ಭೂಲೋಕದ ಅದ್ಭುತ ಪುಟ್ಟ ದ್ವೀಪ ಸಿಂಗಾಪುರ: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ನಮ್ಮ ಜೊತೆಗೆ ಬಂದಿದ್ದ ಮಹಿಳೆಯೊಬ್ಬರು ಹೋಟಲ್‌ನಲ್ಲಿ ಊಟ ಮಾಡುತ್ತಿದ್ದಾಗ ನಮ್ಮ ದೇಶದವರೇ ಆದ ಹೋಟಲ್ ಮಾಲಿಕನಿಗೆ `ಸಿಂಗಾಪುರದಲ್ಲಿ ಕ್ರೈಮ್ ರೇಟ್ ಏನಿದೆ?’ ಎಂದು ಕೇಳಿಬಿಟ್ಟರು. ಆತ, `ಮೇಡಮ್ ಸಿಂಗಾಪುರದಲ್ಲಿ ಕ್ರೈಮ್ ರೇಟ್ ಝೀರೋ. ಅದೆಲ್ಲ ಭಾರತದಲ್ಲಿ’ ಎಂದು ಕೋಪ ಮಾಡಿಕೊಂಡು ಹೇಳಿದರು.
ಡಾ. ವೆಂಕಟಸ್ವಾಮಿ ಪ್ರವಾಸ ಕಥನದಲ್ಲಿ ಸಿಂಗಪೂರ್‌ ಕುರಿತ ಬರಹ ಇಲ್ಲಿದೆ

Read More

ಮಕ್ಕಳು ಮತ್ತು ಮಾತೃಭೂಮಿ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನಮ್ಮದು ಅನಗತ್ಯ ಭಯ, ಆತಂಕ. ನಮ್ಮದೆಲ್ಲವೂ ಕಲ್ಪಿತ ಭಯ ಎಂಬ ಅರಿವು ಕೂಡ ಕೆಲವು ಪೋಷಕರಲ್ಲಿ ಕಂಡು ಬಂತು. ನಮ್ಮ ಆತಂಕ, ಭಯಗಳು ಮಕ್ಕಳ ಭವಿಷ್ಯದ ಜೀವನಕ್ಕೆ ಅಡ್ಡಿಯಾಗಬಾರದು, ನಾವಿಲ್ಲದ ನಾಳಿನ ಬದುಕಿನಲ್ಲಿ ಅವರು ಹೇಗಿರಬೇಕು, ಹೇಗೆ ಬಾಳಬೇಕು ಎಂಬುದನ್ನು ನಿರ್ಧರಿಸುವ ಹಕ್ಕೂ ನಮಗಿಲ್ಲ ಅಲ್ಲವೇ ಎಂದು ಪೋಷಕರು ಅವರವರಲ್ಲೇ ಪರಸ್ಪರ ಚರ್ಚಿಸಿಕೊಂಡು ಸಮಾಧಾನ ಮಾಡಿಕೊಳ್ಳುತ್ತಾರೆ. ಈ ಯಾವ ಆತಂಕಗಳೂ ಮಕ್ಕಳಿಗಿಲ್ಲ ಎಂಬ ಅರಿವು ಕೂಡ ಈ ಸಮಾಧಾನದ ಹಿಂದಿದೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

Read More

ಮೊಮ್ಮಕ್ಕಳಿಂದ ಕಲಿಯುವುದು: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಮಕ್ಕಳನ್ನು ಪ್ರಬುದ್ಧರನ್ನಾಗಿ ಮಾಡುವ ನಮ್ಮ ಆತುರದಲ್ಲಿ ಅವರ ಬಾಲ್ಯದ ಸಂತೋಷಕ್ಕೆ ನಾವು ಅಡ್ಡ ಬರಬಾರದಷ್ಟೇ. ಈ ಎಚ್ಚರ ನನಗೆ ಯಾವಾಗಲೂ ಇತ್ತು. ನನಗೆ ಎಚ್ಚರವಿಲ್ಲದಿದ್ದರೂ ಏನೂ ತೊಂದರೆ ಆಗುತ್ತಿರಲಿಲ್ಲ. ಏಕೆಂದರೆ, ಅವನು ಪುಸ್ತಕಗಳಿಗಿಂತ ಹೆಚ್ಚಾಗಿ ತನ್ನ ವಯಸ್ಸಿನ ಮಕ್ಕಳ ಜೊತೆ ಬೆರೆಯುವುದನ್ನೇ, ಅವರೊಡನೆ ಆಟವಾಡುವುದನ್ನೇ ತುಂಬಾ ಇಷ್ಟಪಡುತ್ತಿದ್ದ. ದಣಿಯುವ ತನಕ ಅಡುತ್ತಿದ್ದ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹತ್ತನೆಯ ಬರಹ

Read More

ಉಸಿರುಗಟ್ಟಿ ತತ್ತರಿಸುತ್ತಿರುವ ಆಗ್ನೇಯ ಏಷ್ಯಾ ದೇಶಗಳು: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ನಾವು ಗುಹೆಯಲ್ಲಿ ನಿಂತುಕೊಂಡು ಆಕಾಶದ ಕಡೆಗೆ ನೋಡಿದಾಗ ಮಳೆ ಒಂದೇ ಸಮನೆ ಸುರಿಯುತ್ತಿತ್ತು, ಆದರೆ ನಾವು ತೂತುಗಳಿಂದ ದೂರಕ್ಕೆ ನಿಂತಿದ್ದರಿಂದ ನೆನೆಯಲಿಲ್ಲ. ಬಿದ್ದ ನೀರು ಜರೋ ಎಂದು ಸದ್ದು ಮಾಡುತ್ತ ಹರಿದುಹೋಗುತ್ತಿದ್ದರೂ ನಮಗೆ ಕಾಣಿಸಲಿಲ್ಲ. ಸೂರ್ಯನ ಬೆಳಕು ನೇರವಾಗಿ ಗುಹೆಗಳ ಒಳಕ್ಕೆ ಬೀಳುವುದರ ಜೊತೆಗೆ ಮಳೆಗಾಲದಲ್ಲಿ ಅಪಾರವಾದ ಮಳೆ ಗುಹೆಗಳ ಒಳಕ್ಕೆ ಸುರಿಯುತ್ತದೆ.
ಡಾ. ಎಂ. ವೆಂಕಟಸ್ವಾಮಿ ಬರೆದ ಮಲೇಷ್ಯಾ ಪ್ರವಾಸದ ಮತ್ತಷ್ಟು ಅನುಭವಗಳು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ