ಆದಿಚುಂಚನಗಿರಿಯ ಕಾಲಭೈರವ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ
“ಮಂಡ್ಯಜಿಲ್ಲೆಯ ನಾಗಮಂಗಲ ತಾಲ್ಲೂಕಿಗೆ ಸೇರಿದ ಈ ಆದಿಚುಂಚನಗಿರಿ ಕ್ಷೇತ್ರ ನಾಥಪಂಥದ ಪ್ರವರ್ತಕನಾದ ಸಿದ್ಧಯೋಗಿಯಿಂದ ಸ್ಥಾಪಿತವಾದುದೆಂದು ಪ್ರತೀತಿ. ಸುದೀರ್ಘ ಗುರುಪರಂಪರೆಯ ಕೃಪೆಗೆ ಪಾತ್ರವಾದ ಈ ಕ್ಷೇತ್ರದ ಪೀಠವು ಈವರೆಗೆ ಎಪ್ಪತ್ತೊಂದು ಗುರುವರೇಣ್ಯರ ಆರೋಹಣದಿಂದ ಪಾವನವೆನಿಸಿಕೊಂಡಿದೆ. ಚೋಳರಿಂದ ಮೊದಲುಗೊಂಡು ಹೊಯ್ಸಳ, ಸಾಳ್ವ, ವಿಜಯನಗರ, ಯಲಹಂಕ ಮೊದಲಾದ ಅರಸುಮನೆತನಗಳವರೆಗೆ ಶತಶತಮಾನಗಳ ಕಾಲ…”
Read More

