Advertisement

Category: ಪ್ರವಾಸ

ಅರಕೆರೆಯ ಕೇಶವ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಹಾಸನ ಜಿಲ್ಲೆಯ ಬಾಣಾವರದಿಂದ ಜಾವಗಲ್ಲಿಗೆ ಹೋಗುವ ದಾರಿಯಲ್ಲಿ ಅರಕೆರೆ ಗ್ರಾಮ ಸಿಗುತ್ತದೆ. ಪೂರ್ವದಲ್ಲಿ ಇದಕ್ಕೆ ಸರ್ವಜ್ಞಪುರವೆಂಬ ಹೆಸರಿದ್ದಿತು. ವಿಷ್ಣುಭಕ್ತನಾದ ದಾಮೋದರ ಸೆಟ್ಟಿಯು ಈ ಊರಿನಲ್ಲಿ ತ್ರಿಕೂಟಾಚಲ ದೇಗುಲವೊಂದನ್ನು ನಿರ್ಮಿಸಿದ. ಹೊಯ್ಸಳ ಅರಸ ಎರಡನೇ ನರಸಿಂಹನ ಆಳ್ವಿಕೆಯ ಕಾಲದಲ್ಲಿ ನಿರ್ಮಾಣವಾದ ಈ ದೇವಸ್ಥಾನದ ಮುಖ್ಯ ಗರ್ಭಗುಡಿಯಲ್ಲಿ ಕೇಶವನೂ, ಉಳಿದೆರಡು ಕಡೆಗಳಲ್ಲಿ ವೇಣುಗೋಪಾಲ…”

Read More

ಬನವಾಸಿಯ ಮಧುಕೇಶ್ವರ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಮಧುಕೇಶ್ವರ ದೇವಾಲಯ ಮೂಲತಃ ವಿಷ್ಣುವಿನ ಇಪ್ಪತ್ನಾಲ್ಕು ರೂಪಗಳಲ್ಲಿ ಒಂದಾದ ಮಾಧವನ ಗುಡಿಯಂತೆ. ಕದಂಬರ ಕಾಲದಲ್ಲಿ ನಿರ್ಮಿತವಾಗಿರುವ ಈ ಗುಡಿಯು ಕಾಲಾಂತರದಲ್ಲಿ ಕಲ್ಯಾಣ ಚಾಲುಕ್ಯರಿಂದ ಸೋಂದೆಯ ಅರಸರವರೆಗಿನ ರಾಜಮನೆತನಗಳ ಆಳ್ವಿಕೆಯಲ್ಲಿ ಅನೇಕ ಸೇರ್ಪಡೆ, ಜೀರ್ಣೋದ್ಧಾರಗಳಿಗೆ ಒಳಪಟ್ಟು ಸುಸ್ಥಿತಿಯಲ್ಲಿ ಉಳಿದುಕೊಂಡು ಬಂದಿದೆ.”

Read More

ಅಗರ್ತಲಾದ ಬೀದಿಗಳಲ್ಲಿ ಸುತ್ತಾಡಿದ ನೆನಪುಗಳು: ರೂಪಶ್ರೀ ಕಲ್ಲಿಗನೂರ್ ಅಂಕಣ

“ತ್ರಿಪುರಾ ವಿಶ್ವವಿದ್ಯಾಲಯದಿಂದ ನೀರ್ ಮಹಲ್ ಮೂವತ್ತು ಕಿಲೋಮೀಟರುಗಳಷ್ಟು ದೂರವಿತ್ತು. ಹಾದಿಯುದ್ದಕ್ಕೂ ಅಲ್ಲಲ್ಲಿ ಹಸುರು ಗದ್ದೆಗಳು, ಕೈಕಾಲು ಮುರಿದುಕೊಂಡು ಬೀದಿಗೆ ಬಿದ್ದ ಬಂಗಾಳಿ ದೇವತೆಯರು, ಮೆಟಲ್ ಶೀಟಿನ ಅಂಗಡಿಗಳು, ಮನೆಗಳು, ಕಾಡು ಕಡಿದು ಎದೆಯುಬ್ಬಿಸಿಕೊಂಡು ಎದ್ದು ನಿಂತಿದ್ದ ರಬ್ಬರ್ ತೋಟಗಳು ಸಿಕ್ಕವು. ಪ್ರವಾಸಿಗರ ಕೊರತೆಯಿಂದ ಹಾಗೂ ಬಡತನದ ಹೊಡೆತದಿಂದ ಅಗರ್ತಲಾ…”

Read More

ಆವನಿಯ ದೇವಾಲಯ ಸಂಕೀರ್ಣ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಈ ದೇಗುಲ ಸಂಕೀರ್ಣದಲ್ಲಿ ರಾಮೇಶ್ವರ ದೇವಾಲಯವಲ್ಲದೆ, ಲಕ್ಷ್ಮಣೇಶ್ವರ, ಭರತೇಶ್ವರ, ಶತ್ರುಘ್ನೇಶ್ವರ, ರಾಮಾಂಜನೇಯ ಹಾಗೂ ಪಾರ್ವತಿಯ ದೇಗುಲಗಳಿವೆ. ಮುಂದಿನ ಶತಮಾನಗಳಲ್ಲಿ ಈ ಪ್ರಾಂತ್ಯವನ್ನು ಆಳಿದ ವಿಜಯನಗರದ ಅರಸರೇ ಮೊದಲಾದವರ ಆಡಳಿತಾವಧಿಯಲ್ಲಿ ಈ ದೇವಾಲಯಗಳ ಜೀರ್ಣೋದ್ಧಾರ, ಹೆಚ್ಚುವರಿ ನಿರ್ಮಾಣಗಳು ನಡೆದಿವೆ. ಇದರಿಂದಾಗಿ ವಿವಿಧ ದೇಗುಲಗಳ…”

Read More

ಹೊನ್ನಾವರದ ಚನ್ನಕೇಶವ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಇಲ್ಲಿ ಕೇಶವನ ಗುಡಿಯನ್ನು ಕಟ್ಟಿಸಿ ದತ್ತಿ ಒದಗಿಸಿದವನು ಒಂದನೇ ನರಸಿಂಹನ ಮಹಾಪ್ರಧಾನನಾಗಿದ್ದ ಲಕ್ಷ್ಮಯ್ಯ ಹೆಗ್ಗಡೆ. ದೇವಾಲಯದ ಹೊರಭಾಗದಲ್ಲಿ ಇರಿಸಿರುವ ಶಾಸನದಲ್ಲಿ ದೇವಾಲಯ ನಿರ್ಮಾಣ ಮತ್ತು ಅದರ ನಿರ್ವಹಣೆಗೆಂದು ಭೂಮಿಯನ್ನು ದಾನನೀಡಿದ ವಿವರಣೆಯಿದೆ. ಒಕ್ಕಣೆಗೆ ಸಾಕ್ಷೀಭೂತನಾಗಿ ಶಾಸನದ ಮೇಲುಭಾಗದಲ್ಲಿ ಕಾಮಧೇನು, ಸೂರ್ಯ,ಚಂದ್ರ, ಪರಿವಾರದೊಡನೆ ಸ್ವಯಂ ಕೇಶವನೇ ನಿಂತಿದ್ದಾನೆ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ