Advertisement

Category: ಪ್ರವಾಸ

ಆಗ್ನೇಯ ಏಷ್ಯಾದ ಮಲೇಷ್ಯಾ ದೇಶ: ಡಾ ವೆಂಕಟಸ್ವಾಮಿ ಪ್ರವಾಸ ಕಥನ

ಅಲ್ಲಿಂದ ಇಳಿದು ಬಂದು ಕಟ್ಟಡದ ಮುಂದಿನ ಪ್ರಾಂಗಣದಲ್ಲಿ ನಿಂತುಕೊಂಡು ಅವಳಿ ಗೋಪುರಗಳನ್ನೇ ನೋಡತೊಡಗಿದೆವು. ಒಂದು ರೀತಿಯಲ್ಲಿ ತವರು/ಉಕ್ಕಿನ ಬಣ್ಣಹೊಂದಿರುವ ಕಟ್ಟಡದ ಮೇಲೆ ಚಂದ್ರನು ನಗುತ್ತಿದ್ದರೂ ಕಟ್ಟಡದ ಬೆಳಕಿನ ಮುಂದೆ ಅವನ ಮುಖ ಮಂಕಾದಂತೆ ಕಾಣಿಸುತ್ತಿತ್ತು. ಸುಮಾರು ಹೊತ್ತು ನಾವು ಆ ಕಟ್ಟಡದ ಕಡೆಗೆ ನೋಡುತ್ತಲೆ ನಿಂತಿದ್ದೆವು. ನಮ್ಮ ಸುತ್ತಲೂ ಮಂಗೋಲಿಯನ್ ಬಣ್ಣದ ತೆಳು ದೇಹಗಳ ಯುವ ಜೋಡಿಗಳು ಉಲ್ಲಾಸದ ಮಾತುಗಳಲ್ಲಿ ತೊಡಗಿಕೊಂಡಿದ್ದವು.
ಡಾ. ಎಂ. ವೆಂಕಟಸ್ವಾಮಿ ಮಲೇಷ್ಯಾ ಪ್ರವಾಸದ ಅನುಭವಗಳು ನಿಮ್ಮ ಓದಿಗೆ

Read More

ಮೂರು ಹಿಂಸಾ ಪ್ರಕರಣಗಳು: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನನ್ನ ಹೆಂಡತಿ ಇಂಗ್ಲಿಷ್‌ನಲ್ಲಿ ಇಷ್ಟೆಲ್ಲ ಹೇಳಿದಳು. ಇದು ಆಕೆಗೆ ಅರ್ಥವಾಯಿತೋ ಇಲ್ಲವೋ ಗೊತ್ತಾಗಲಿಲ್ಲ. ನಾಯಿಮರಿಯನ್ನು ಕಂಕುಳಿನಲ್ಲಿ ಬಿಗಿಯಾಗಿ ಇಟ್ಟುಕೊಂಡು ಕತ್ತನ್ನು ಹಿಸುಕುತ್ತಾ ತಲೆಯ ಮೇಲೆ ಜೋರಾಗಿ ಮೊಟಕುತ್ತಾ ಕರೆದುಕೊಂಡು ಹೋದಳು. ನಾಯಿಮರಿ ಕೂಡ ಬೊಗಳುತ್ತಲೇ ಕೊಸರಾಡುತ್ತಿತ್ತು. ನಾವು ನಾಲ್ಕೂ ಜನ ಮಂಕಾದೆವು, ಗಾಬರಿ ಬಿದ್ದೆವು. ವಾಯು ವಿಹಾರದ, ಆಟದ ಸಂತೋಷ ಮಾಯವಾಗಿತ್ತು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಒಂಭತ್ತನೆಯ ಬರಹ

Read More

ಬ್ರಸೆಲ್ಸ್‌ನಲ್ಲಿ ಸುತ್ತಾಟ (೨): ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಎರಡನೇ ವಿಶ್ವ ಮಹಾಯುದ್ಧದ ಕಾಲದಲ್ಲಿ ಮತ್ತು ನಂತರದ ಕಾಲದಲ್ಲಿ ಕ್ಯಾಥೆಡ್ರಲ್ ಮೇಲೆ 14 ವೈಮಾನಿಕ ದಾಳಿಗಳನ್ನು ಅಂದರೆ 14 ಬಾಂಬ್‌ಗಳನ್ನು ಎಸೆಯಲಾಯಿತು ಎನ್ನಲಾಗಿದೆ. ಇಡೀ ನಗರ ಧ್ವಂಸವಾದರೂ ಕ್ಯಾಥೆಡ್ರಲ್ ಒಂದಷ್ಟು ಹಾನಿಗೆ ಒಳಗಾದರೂ ಅದರ ಸಂಪೂರ್ಣ ರಚನೆ ಮತ್ತು ಎರಡು ಸ್ಪೈರ್ಡ್ ಈಗಲೂ ಹಾಗೆಯೇ ಉಳಿದುಕೊಂಡಿವೆ ಎಂದು ನಮ್ಮ ಗೈಡ್ ಹೇಳಿದ. ಅದರ ಬಗ್ಗೆ ವಿವರಗಳನ್ನು ಅಂತರಜಾಲದಲ್ಲಿ ನೋಡಿದಾಗಲೂ ಅದೇ ರೀತಿ ಬರೆಯಲಾಗಿತ್ತು.
ಬ್ರಸೆಲ್ಸ್‌ನಲ್ಲಿ ಓಡಾಡಿದ ಮತ್ತಷ್ಟು ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

Read More

ಕೋಟಿ ಸೈಕಲ್, ಎರಡು ರೈಲ್ವೆ ನಿಲ್ದಾಣ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಇದೇ ರೀತಿ ಸೈಕಲ್ ಉಪಯೋಗಿಸಲು ಕೂಡ ಮಗುವಿಗೆ ಒಂದೂವರೆ ವರ್ಷವಾಗಿರುವಾಗಲೇ ತರಬೇತಿ ಪ್ರಾರಂಭವಾಗುತ್ತದೆ. ನೀವು ಒಂದು ಸೈಕಲನ್ನು ಮಗುವಿಗೆ ಒಂದೂವರೆ-ಎರಡು ವರ್ಷವಾಗಿದ್ದಾಗ ಖರೀದಿಸಿದರೆ, ಅದರಲ್ಲಿರುವ ಬೇರೆ ಬೇರೆ ಭಾಗಗಳನ್ನು ಕ್ರಮೇಣವಾಗಿ ಉಪಯೋಗಿಸುತ್ತಾ ತುಂಬಾ ವರ್ಷ ಬಳಸಬಹುದು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಎಂಟನೆಯ ಬರಹ

Read More

ಬ್ರಸೆಲ್ಸ್‌ನಲ್ಲಿ ಸುತ್ತಾಟ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ನಮ್ಮ ಜೊತೆಗಿದ್ದ ಬೆಂಗಳೂರಿನ ಕೆಲವರು ಬಿಯರ್ ಕುಡಿಯೋಣ ಎಂದುಕೊಂಡು ಗುಂಪಿನ ಸುತ್ತಲು ಒಂದೆರಡು ಚಕ್ಕರ್ ಹೊಡೆದರು. ಆದರೆ ಅವರಿಗೆ ಮಗ್‌ಗಳು ದೊರಕಲಿಲ್ಲ ಮತ್ತು ಸ್ಥಳೀಯರು ಜಾಗವೂ ಬಿಡಲಿಲ್ಲ. ಕೊನೆಗೆ ಚಳಿಯಲ್ಲಿ ಬಿಯರ್ ಬೇಡ ನಡಿಯಿರಪ್ಪ ಎಂದು ಅಲ್ಲಿಂದ ಮುಂದಕ್ಕೆ ಹೊರಟೆವು. ನಮ್ಮ ಗೈಡ್ ಆ ಬೆತ್ತಲೆ ಹುಡುಗ ಮನ್ನೆಕನ್ ಹಿನ್ನೆಲೆಯನ್ನು ಹೇಳಿದರು.
ಯೂರೋಪ್‌ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ