Advertisement

Category: ವ್ಯಕ್ತಿ ವಿಶೇಷ

ತಿರುಗಿ ಬಾರದ ಸಂಚಾರಿಯ ಕುರಿತು

ಏನೇ ಆದರೂ ಒಂದು ವಿಚಾರವಂತೂ ಸ್ಪಷ್ಟ ಮತ್ತು ವ್ಯಕ್ತ. ವಿಜಯ್ ಅವರ ಗೆಳೆಯರೊಬ್ಬರು ವಿಜಯ್ ಅವರನ್ನು ‘ಮಗು’ ಅಂತ ಕರೆದಾಗ ಅದು ನನಗೆ ಉತ್ಪ್ರೇಕ್ಷೆ ಅನಿಸಿತ್ತು. ಆದರೆ ವಿಜಯ್ ಫೋನಲ್ಲಿ ನನ್ನ ದೀರ್ಘ ಪ್ರಶ್ನೆಗಳಿಗೆ ನಗುತ್ತಿದ್ದ ಬಗೆ ನೆನೆಸಿಕೊಂಡರೆ ಮಗುವಿನ ನಗೆಯ ಶಬ್ದವೇ ತಾಳೆಯಾಗುತ್ತಿದೆ. ನಾನು ಬಿಲ್ಲು ಬಾಣ ಕೆಳಗಿರಿಸಿ ನಮ್ರತೆಯಿಂದ ಕೈ ಮುಗಿಯುತ್ತಿದ್ದೇನೆ.
ಅಗಲಿದ ಮೇರು ನಟ ಸಂಚಾರಿ ವಿಜಯ್ ಕುರಿತು..

Read More

ಮೊಗಳ್ಳಿ ನೆನಪಿನಲ್ಲಿ ಸಿದ್ಧಲಿಂಗಯ್ಯ

‘ಚಾಪ್ಸ್ ಅಂದ್ರೆನೇ ಅಂಗೆ.. ಬೋನ್ ಬಿಡಿಸಿಕೊಂಡು ತಿನ್ನಬೇಕೂ’ ಎನ್ನುತ್ತ, ಮೊಮ್ಮಕ್ಕಳನ್ನು ಕೂರಿಸಿಕೊಂಡು ತಾತ ಒಂದೇ ತಟ್ಟೆಯಲ್ಲಿ ಮಕ್ಕಳಿಗೆ ತಿನ್ನುವುದನ್ನು ಕಲಿಸುವಂತೆ ಆ ದಪ್ಪ ಚಾಪ್ಸ್ ಎತ್ತಿಕೊಂಡು ಬಿಡಿಸಿ ಬಿಡಿಸಿ ದವಡೆಯಲ್ಲಿಟ್ಟು ಗಸಗಸನೇ ಅಗಿದು ಮಸೆದು ನುಂಗಿ, ‘ಹೀಗೆ ತಿನ್ನಬೇಕು’ ಎಂದರು. ನಿಷ್ಕಲ್ಮಷವಾದ ಅವರ ಪ್ರೀತಿ, ಅಂತಃಕರಣ, ಸಜ್ಜನಿಕೆ, ಪ್ರಾಮಾಣಿಕತೆ ಬಹಳ ಅಪರೂಪವಾದುದು. ಡಾ. ಸಿದ್ಧಲಿಂಗಯ್ಯ ಅವರೊಂದಿಗಿನ ಒಡನಾಟದ ಕುರಿತು ಕಥೆಗಾರ ಮೊಗಳ್ಳಿ ಗಣೇಶ್ ಆಪ್ತ ಬರಹ.  

Read More

ಸಿದ್ಧಲಿಂಗಯ್ಯ ನೆನಪಿಗೆ ಊರುಕೇರಿಯ ಪುಟಗಳು

ಕನ್ನಡದ ಊರು ಕೇರಿಯ ಕವಿ ಸಿದ್ದಲಿಂಗಯ್ಯ ತೀರಿಹೋಗಿದ್ದಾರೆ. ತಾನೊಬ್ಬ ಖ್ಯಾತ ಕವಿ ಎಂಬ ಯಾವ ಹಮ್ಮೂ ಇಲ್ಲದೆ ಸಹಜವಾಗಿ ಜೋಕುಗಳನ್ನು ಹಾರಿಸುತ್ತಾ ಬದುಕಿದ್ದ ಸಿದ್ದಲಿಂಗಯ್ಯ ಅಧಿಕಾರಗಳನ್ನು ಅನುಭವಿಸಿದಷ್ಟೇ ಸಹಜವಾಗಿ ಸರಳತೆಯನ್ನೂ ರೂಡಿಸಿಕೊಂಡಿದ್ದರು. ಬೆಂಗಳೂರಿನ ದಲಿತ ಕೇರಿಯೊಂದರ ಸ್ಮಶಾನದ ಕಲ್ಲುಗಳನ್ನೇ ತನ್ನ ಕಾವ್ಯಕೃಷಿಯ ಸೋಪಾನಗಳಂತೆ ಬಳಸಿಕೊಳ್ಳಬಲ್ಲ ಹುಟ್ಟಾ ಸೃಜನಶೀಲತೆಯ ಜೊತೆಜೊತೆಗೇ ಸಿಟ್ಟನ್ನು, ಪ್ರತಿಭಟನೆಯನ್ನು…”

Read More

ಕಾವ್ಯ ಗಾರುಡಿಗನ ಕೊನೇ ಷೋ: ಪ್ರಹ್ಲಾದ್ ಡಿ.ವಿ. ಬರಹ

“ಅಬ್ಬರಿಸಿ ಬಂದ ವಾಗ್ದಾಳಿಗೆ ಅರ್ಧ ಎಚ್ಚರ… ಅರ್ಧ ನಿದ್ದೆ. ಒಂದು ಕ್ಷಣ ಯಾವ ಲೋಕದಲ್ಲಿದ್ದೇವೆ ಎಂಬ ಅರಿವಿಲ್ಲ… ಕಣ್ಣು ಒರೆಸಿಕೊಂಡು ಕೂತೆ. ಎದುರು ಕಿ.ರಂ. ಕೂತಿದ್ದರು. ನೆನಪಾಯಿತು. ರನ್ನನ ಗದಾಯುದ್ಧದಲ್ಲಿ ದುರ್ಯೋಧನನನ್ನು ಕೆಣಕುವ ಅತಿ ಮುಖ್ಯ ಘಟ್ಟದಲ್ಲಿ ನನಗೆ ನಿದ್ದೆ ಬಂದಿತ್ತು.”
ಕಿ.ರಂ ನಾಗರಾಜ್‌ ಕುರಿತು ಡಿ.ವಿ. ಪ್ರಹ್ಲಾದ್‌ ಬರಹ

Read More

ಯಕ್ಷಾಕಾಶದ ಮಹಾಮೇಘ ಹಡಿನಬಾಳ ಶ್ರೀಪಾದ ಹೆಗಡೆ: ನಾರಾಯಣ ಯಾಜಿ ಬರೆದ ಲೇಖನ

“ಡೇರೆ ಹಾಕಿದ ಊರಿಗೆ ಕೆಲವೊಂದು ಜಾಗದಲ್ಲಿ ಪ್ರಧಾನ ನಟರು ಕೈಕೊಡುವದಿದೆ. ಅಂತಹ ಹೊತ್ತಿನಲ್ಲಿ ಪ್ರೇಕ್ಷಕರ ಗಲಾಟೆಯಾಗಿ ಟೆಂಟಿಗೆ ಬೆಂಕಿ ಹಚ್ಚುವ ಪರಿಸ್ಥಿತಿಯೂ ಎದುರಿಸಬೇಕಾಗಬಹುದು. ಅಂತಹ ಹೊತ್ತಿನಲ್ಲಿ ಮೇಳದ ಸಂಘಟಕರಿಗೆ ಆಪದ್ಭಾಂದವನಾಗಿ ಒದಗುವದು ಶ್ರೀಪಾದ ಹೆಗಡೆಯವರು. ಅದು ರಾಮ, ಕರ್ಣ, ರಾವಣ, ಕಾರ್ತವೀರ್ಯ, ಭಸ್ಮಾಸುರ, ವಿಶ್ವಾಮಿತ್ರ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ