Advertisement

Category: ಸಂಪಿಗೆ ಸ್ಪೆಷಲ್

ಕಥೆಯ ದುಃಖಾಂತ ಮನದಲ್ಲಿ ಅನಂತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಆಯುರ್ವೇದ ವೈದ್ಯಪದ್ಧತಿಯಲ್ಲಿ ವಿರೇಚನ ಎನ್ನುವ ಚಿಕಿತ್ಸೆ ಇದೆ. ದೇಹದೊಳಗಿನ ಕಲ್ಮಶಗಳನ್ನು ಭೇದಿಯ ರೂಪದಲ್ಲಿ ಹೊರಹಾಕುವ ಮೂಲಕ ಶರೀರವನ್ನು ಪರಿಶುದ್ಧಗೊಳಿಸುವ ಪ್ರಕ್ರಿಯೆಯಿದು. ಕಾವ್ಯಮೀಮಾಂಸೆಯಲ್ಲಿ ಬರುವ ‘ಕೆಥಾರ್ಸಿಸ್’ ಎನ್ನುವ ಪರಿಕಲ್ಪನೆಯೂ ಇದೇ ಪ್ರಕ್ರಿಯೆಯನ್ನು ಆಧರಿಸಿದೆ.
ಡಾ. ವಿಶ್ವನಾಥ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ಮೊಹರಂ ಎಂದರೆ ನಮ್ಮೂರಲ್ಲಿ “ಬಾಬಯ್ಯನ ಹಬ್ಬ”: ಸುಮಾ ಸತೀಶ್ ಬರಹ

ಜಾತಿ ಧರ್ಮಗಳ ಬೇಲಿ ಕಳಚಿ, ಅಪ್ಪಟ ಮನುಷ್ಯತ್ವ ತೋರುವ ಮುಗ್ಧ ಮನಗಳ ನಂಬಿಕೆಯಿದು. ಇದು ಮುಸಲ್ಮಾನರ ಹಬ್ಬ. ಆದರೆ ಇಲ್ಲಿ ಅದನ್ನು ಆಚರಿಸುವವರು ಹಿಂದೂಗಳು. ಇದು ಊರ ಮಂದಿಗೆ ಮನರಂಜನೆಯೂ ಹೌದು ಭಕ್ತಿ ಸಮರ್ಪಣೆಯೂ ಹೌದು. ಎರಡೂ ಮಿಳಿತಗೊಂಡ ವಿಶಿಷ್ಟ ಪದ್ಧತಿಯಿದು. ಊರ ಜನರೆಲ್ಲಾ ಒಂದು ವಾರ ಒಂದೆಡೆ ಸೇರಿ ನಲಿಯಲು ಅವಕಾಶ ಕಲ್ಪಿಸುತ್ತದೆ ಬಾಬಯ್ಯನ ಹಬ್ಬ. ಪರಿಷೆಯ ಪರಿಸರವೊಂದು ಪಸರಿಸುತ್ತದೆ.
ಮೊಹರಂ ಹಬ್ಬದ ಆಚರಣೆಯ ಕುರಿತು ಸುಮಾ ಸತೀಶ್ ಬರಹ

Read More

ಸಾವೆಂಬ ಸಂಕೀರ್ಣ ರಹಸ್ಯ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಪರ್ವತದ ಉತ್ತರ ಭಾಗದಲ್ಲಿ ಮಲ್ಲೋರಿಯ ಅವಶೇಷಗಳು ಪರ್ವತಾರೋಹಿಗಳ ತಂಡವೊಂದಕ್ಕೆ ಕಾಣಸಿಕ್ಕಿದೆ. ಮತ್ತೊಂದು ದೇಹವನ್ನು ಇದೇ ಪ್ರದೇಶದಲ್ಲಿ ನೋಡಿದ್ದೇವೆಂದು ಕೆಲವು ಪರ್ವತಾರೋಹಿಗಳು ಹೇಳಿಕೊಂಡಿದ್ದಾರೆ. ಅವರಿಬ್ಬರೂ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ಬಳಿಕವೂ ಬದುಕಿ ಉಳಿದಿದ್ದಾರೆ. ಆದರೆ ಪರ್ವತದಿಂದ ಇಳಿಯುವಾಗ ಮರಣ ಹೊಂದಿರಬಹುದು ಎಂದು ಈ ವಿದ್ಯಮಾನದ ಕುರಿತು ಅಧ್ಯಯನ ನಡೆಸಿದ ತಜ್ಞರು ಊಹಿಸಿದ್ದಾರೆ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ಮರುಭೂಮಿಯ ತುರಗ ಲಹರಿ: ಅಚಲ ಸೇತು ಬರಹ

ನಾವಿರುವ ನೆವಾಡಾ ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಮಸ್ಟಾಂಗ್ ಕುದುರೆಗಳನ್ನು ಹೊಂದಿರುವ ರಾಜ್ಯವಾಗಿದೆ. ಐವತ್ತು ಸಾವಿರಕ್ಕೂ ಹೆಚ್ಚು ಕಾಡು ಕುದುರೆಗಳು ಅತ್ಯಂತ ವಿಸ್ತಾರವಾದ ‘ಹಿಂಡು ನಿರ್ವಹಣ ಪ್ರದೇಶ’ ಗಳಲ್ಲಿ ತಮ್ಮ ಪಾಡಿಗೆ ತಾವು ಇತರ ಕಾಡು ಪ್ರಾಣಿಗಳಂತೆ ಓಡಾಡಿಕೊಂಡಿವೆ. ಇವುಗಳನ್ನು ಹಿಡಿಯುವುದು ಹಾಗು ಕೊಲ್ಲುವುದು ಕಾನೂನುಬಾಹಿರ.
ಕುದುರೆಗಳ ಕುರಿತು ಅಚಲ ಸೇತು ಬರಹ ನಿಮ್ಮ ಓದಿಗೆ

Read More

ಬದುಕೆಂಬ ಸರಳ ಗಣಿತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಬದುಕೆಂದರೆ ಒಂದು ಬಿಂದುವಿನಿಂದ ಇನ್ನೊಂದು ಬಿಂದುವಿಗೆ ಸುಲಭವಾಗಿ ಸಾಗುವ ಸರಳರೇಖೆಯಲ್ಲ ಎನ್ನುವುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಬದುಕಿನಲ್ಲಿ ಸಂತಸದ ಕ್ಷಣ ಬರುತ್ತದೆ. ಅತ್ಯಂತ ದುಃಖದ ಗಳಿಗೆಯೂ ಬರುತ್ತದೆ. ಅತ್ಯುತ್ಕರ್ಷದ ಬೆನ್ನಿಗೇ ಮಹಾಪತನವೂ ಸಂಭವಿಸುತ್ತದೆ. ಬದುಕಿನಲ್ಲಿ ಏರಿಳಿತ ಎನ್ನುವುದು ಅತ್ಯಂತ ಸಹಜವಾದ ವಿದ್ಯಮಾನ. ಇಂತಹ ಸಂದರ್ಭಗಳಲ್ಲಿ ನಮ್ಮ ನೆರವಿಗೆ ಬರುವುದು ಪ್ರಾಥಮಿಕ ಶಾಲೆಯಲ್ಲಿ ಕುಳಿತು ಕಲಿತ ಸರಳ ಗಣಿತ.
ಬದುಕಿನ ಲೆಕ್ಕಾಚಾರದ ಕುರಿತು ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ