Advertisement

Category: ಸಂಪಿಗೆ ಸ್ಪೆಷಲ್

ಸೀಟಿ ಬಾಬು ಮತ್ತು ಇತರ ಪರಿಚಿತರು: ವಿನೋದಕುಮಾರ್ ಕುಲಕರ್ಣಿ ಬರಹ

ನಾವು ಚಿಕ್ಕವರಿದ್ದಾಗ ನಮ್ಮನ್ನು ಮಗ್ಗಿ ಬರುತ್ತವೊ ಇಲ್ಲವೋ ಎಂದು ಪರೀಕ್ಷಿಸಲು ಕೇಳುತ್ತಿದ್ದ ಹಾಗೆ ‘ಎರಡ ಒಂಬತ್ಳೆ’, ‘ನಾಲ್ಕ್ ಐದ್ಳೆ’, ‘ಹನ್ನೆರಡ ಎರಡ್ಲೆ’ ಎಷ್ಟು ಎಂದು ಕೇಳುತ್ತಿದ್ದ ಹಾಗೆ ಕೇಳಬೇಕಿತ್ತು. ಹಾಗೆ ನಾವು ಕೇಳಿದ್ದೆ ಕಂಪ್ಯೂಟರಿನ ಸಂಗ್ರಹ ಮಾಹಿತಿ ನೀಡುವ ಉತ್ತರದಂತೆ ಪಟಾಪಟ್ ಎಂದು ಉತ್ತರಿಸಿ ಬಿಡುತ್ತಿದ್ದ. ಅಲ್ಲದೆ ಕೇಳುವ ಪ್ರಶ್ನೆಯು ಒಬ್ಬರ ಬಾಯಿಂದಲೇ ಬರುತ್ತಿದ್ದುದಾಗಿರಲಿಲ್ಲ.
ವಿನೋದಕುಮಾರ್ ಕುಲಕರ್ಣಿ ಬರಹ ನಿಮ್ಮ ಓದಿಗೆ

Read More

ಉಕದ ಹಾಗಿದ್ದ ನಾನು, ದಕದ ಹಾಗಿದ್ದ ಅವನು: ನಾಗಶ್ರೀ ಶ್ರೀರಕ್ಷ ಬರಹ

ಇರುಳ ಬೆಳಕಲ್ಲಿ ನಾವು ಅದೆಷ್ಟೋ ಗುಟ್ಟಿನ ಕತೆಗಳನ್ನು ಹೇಳಿಕೊಳ್ಳುತ್ತಿದ್ದೆವು. ಬೆಳಕೆಂದರೆ ಅದು ಒಂದಷ್ಟು ನಕ್ಷತ್ರಗಳನ್ನು ಕಟ್ಟಿಕೊಂಡು ಚಂದ್ರನು ರಾಜನಂತೆ ಬೆಳಗುತ್ತಿದ್ದ, ಇರುಳೆಂದರೆ ಅವನನ್ನೂ ಮೀರಿ ತೂರುವ ಹಾಗೆ ಇರುವ ಮಯಮಯ ಮುಗ್ದ ಇರುಳು. ನಾವೆಂದರೆ ಅಲ್ಲಿ ಗಂಡು ಹೆಣ್ಣು ಇದಾವುದೂ ಆಗಿರಲಿಲ್ಲ.
ಬರಹಗಾರ್ತಿ ನಾಗಶ್ರೀ ಶ್ರೀರಕ್ಷ ತೀರಿಕೊಂಡು ಇಂದಿಗೆ ಐದು ವರ್ಷಗಳು ಕಳೆದವು. ಕೆಂಡಸಂಪಿಗೆಯ ಸಹಾಯಕ ಸಂಪಾದಕಿಯೂ ಆಗಿದ್ದ ಅವರ ನೆನಪಿನಲ್ಲಿ ಅವರದ್ದೊಂದು ಬರಹ ನಿಮ್ಮ ಓದಿಗೆ

Read More

ಆಡುವವನ ಕೈ ಚಳಕದಲಿ ಎಲ್ಲ ಅಡಗಿದೆ…: ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಆರ್ಟ್ಸ್ ಗೇಮ್‌ಗಳು ಗೇಮಿಂಗ್ ಪ್ರಕಾರಗಳಲ್ಲಿ ವಿಶಿಷ್ಟವಾದವು. ಆಟದ ವಿಶಿಷ್ಟತೆ ಇಲ್ಲಿ ಮುಖ್ಯವಾಗುವುದಿಲ್ಲ. ಕಲೆಯೇ ಪ್ರಮುಖ. ನೋಡುವುದಕ್ಕೆ ಆಕರ್ಷಕವಾಗಿರುವ, ಬಹಳ ಕ್ರಿಯೇಟಿವ್ ಆಗಿರುವ ಗೇಮ್‌ಗಳಿವು. ವಿಡಿಯೋ ಗೇಮ್ಸ್ ಮೂಲಕ ನಮ್ಮ ಆಸಕ್ತಿಯ ಕೆಲವು ವಿಷಯಗಳನ್ನು ಕಲಿತುಕೊಳ್ಳುವುದಕ್ಕೆ ಸಾಧ್ಯವಿದೆ. ಇವುಗಳು ಶೈಕ್ಷಣಿಕ ಗೇಮ್‌ಗಳು. ಭಾಷೆ, ಗಣಿತ, ಟೈಪಿಂಗ್ ಕುರಿತಾದ ಸರಳ ಗೇಮ್‌ಗಳು ಇದಕ್ಕೆ ಉದಾಹರಣೆಗಳು. ವ್ಯಾಯಾಮದಂತಹ ಚಟುವಟಿಕೆ ಮಾಡಲು ಅವಕಾಶ ಮಾಡಿಕೊಡುವ ಗೇಮ್‌ಗಳನ್ನು ಎಕ್ಸರ್ ಗೇಮ್ ಎನ್ನಲಾಗುತ್ತದೆ.
ವಿಶ್ವನಾಥ ಎನ್ ನೇರಳಕಟ್ಟೆ ಬರಹ

Read More

ಗೋಧಿ ಹುಗ್ಗಿ ಗಂಗಯ್ಯ: ಮಂಜಯ್ಯ ದೇವರಮನಿ ಲಲಿತ ಪ್ರಬಂಧ

ಅವರಿಗೆ ಯಾರಾದರೂ ಎದುರಾಡಿದರೆ ಅವರ ಮದುವೆ ಮಾಡುವ ಬದಲು ತಿಥಿ ಮಾಡಿಬಿಡುತ್ತಿದ್ದ. ಏನಾದರೂ ಒಂದು ನವ ಹೇಳಿ ಯಾವ ಹೆಣ್ಣು ಹತ್ತದಂತೆ ಮಾಡಿ… ಮದುವೆ ಬದಲಿಗೆ ತಿಥಿ ಮಾಡಿ ಬಿಡುತ್ತಿದ್ದ. ಹಾಗಾಗಿ ಗಂಗಯ್ಯನನ್ನು ಎದುರು ಹಾಕಿಕೊಳ್ಳಲು ಊರಲ್ಲಿ ಯಾರಾದರೂ ಹೆದರುತ್ತಿದ್ದರು. ಈವಯ್ಯನ ಸುದ್ದಿ ಬೇಡ ಎಂದು ಸುಮ್ಮನಾಗುತ್ತಿದ್ದರು. ಮದುವೆಯಾಗದ ಅದೆಷ್ಟೋ ಹೆಣ್ಣು ಗಂಡಗಳನ್ನು ಗಂಟು ಹಾಕಿ ಶಾದಿಭಾಗ್ಯ ಕರುಣಿಸಿದ ರೂವಾರಿ ನಮ್ಮ ಗಂಗಯ್ಯ.
ಮಂಜಯ್ಯ ದೇವರಮನಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಪಟ್ಟಾಭಿ ಎಂಬ ಪಾಮರ: ಮೀನಾ ಮೈಸೂರು ಬರಹ

ಕೇವಲ ಕಾಲೇಜಿನಲ್ಲಿ ಪಾಠ ಮಾಡುತ್ತಾ ತನ್ನ ವಿದ್ಯಾರ್ಥಿಗಳೊಂದಿಗೆ ಸಾಹಿತ್ಯಿಕ ಚರ್ಚೆ ನಡೆಸುತ್ತಾ, ಅವರುಗಳ ಭವಿಷ್ಯ ರೂಪಿಸುವತ್ತ ಒತ್ತು ನೀಡುತ್ತಾ, ನೂರಾರು ವಿದ್ಯಾರ್ಥಿಗಳ ಪ್ರೀತಿಯ ಸರ್ ಆಗಿರುವುದರಲ್ಲೆ ತೃಪ್ತಿ ಕಂಡುಕೊಂಡಿದ್ದಾರೆ. ಅವರಿಗೊಂದು ರೀತಿಯ ದಿಟ್ಟ ಆತ್ಮವಿಶ್ವಾಸವಿದೆ. ಯಾವುದೇ ಕಾರಣಕ್ಕೂ ಯಾರಿಗೂ ತಲೆ ಬಾಗಿದವರಲ್ಲ. ಸಾಮಾಜಿಕ ಹೋರಾಟಗಾರ ಹಾಗೂ ನಿವೃತ್ತ ಪ್ರಾಧ್ಯಾಪಕರಾದ ಪಟ್ಟಾಭಿರಾಮ ಸೋಮಯಾಜಿ ನಿಧನರಾಗಿದ್ದು, ಅವರೊಂದಿಗಿನ ಒಡನಾಟದ ಕುರಿತು ಅವರ ಸ್ನೇಹಿತೆ ಮೀನಾ ಮೈಸೂರು ಬರೆದಿದ್ದ ಬರಹವೊಂದು ಇಲ್ಲಿದೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ