Advertisement

Category: ಸಂಪಿಗೆ ಸ್ಪೆಷಲ್

“ನಾವುಗಳಿಲ್ಲಿ ಪರಸ್ಪರರು”: ಮಹಾಲಕ್ಷ್ಮೀ ಕೆ. ಎನ್. ಬರಹ

ಇಳೆಗೆ ತಂಪು ಬೇಕು ವರುಣನಿಗೆ ಕಾಯ್ತಾಳೆ. ಅವನಿಗೆ ನೆಲೆಬೇಕು ಇವಳನ್ನೇ ಅರಸುತ್ತಾನೆ. “ಇವರಿಬ್ಬರದ್ದೂ ಇಲ್ಲಿ ಪರಸ್ಪರತೆ”. ಇದ್ದಕ್ಕಿದ್ದಂತೆ ಮೋಡ ಹೆಪ್ಪುಗಟ್ಟುತ್ತೆ, ಕಪ್ಪುಗಾಗುತ್ತೆ, ಕತ್ತಲಿನಂತಾಗುತ್ತೆ, ಎಲ್ಲವೂ ನಿಶ್ಶಬ್ಧವಾಗುತ್ತೆ, ಹಕ್ಕಿ ಹಿಂಡು ಗೂಡನ್ನರಸಿ ಚಿಲಿಪಿಲಿಗುಟ್ಟುತ್ತಾ ಬರುತ್ವೆ, ಜೋರುಗಾಳಿ ನಿಲ್ಲುತ್ತೆ, ಎಲ್ಲರೂ- ಎಲ್ಲವೂ ಬಾನಿಗೆ ಮುಖಮಾಡಿ ನೋಡುವಷ್ಟರಲ್ಲಿ ಧೋ…. ಅಂತ ಜಡಿ ಮಳೆ ಬಂದೇಬಿಡುತ್ತೆ.
ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಭಾವಗಳ ‘ತೇರ’ ಯಾತ್ರೆ….: ರಾಮ್ ಪ್ರಕಾಶ್ ರೈ ಕೆ ಬರಹ

ಜೈಲಿನ ಕೈದಿಯೊಬ್ಬರು “ನಾವು ಮನುಷ್ಯರಾಗಿ ಹುಟ್ಟಿಲ್ಲ, ಮನುಷ್ಯರಾಗಲು ಹುಟ್ಟಿದ್ದೇವೆ” ಎಂದರೆ, ಇನ್ನೊಮ್ಮೆ “ಜೈಲು ಹೆರಿಗೆ ಮನೆಯಂತೆ, ಇಲ್ಲಿಗೆ ಬಂದವರು ಹೊಸ ಹುಟ್ಟು ಪಡೆದೇ ಹೊರಹೋಗುವುದು” ಎನ್ನುತ್ತಾರೆ. ಸುಖದ ಬದುಕು ಸಾಗುತ್ತಿರಬೇಕಾದರೆ ಹಿರಿಯ ಮಹಿಳೆಗೆ ಬಸ್ಸಿನ ಸೀಟು ಬಿಟ್ಟುಕೊಡುವ ಪ್ರಿಯ, ಕಷ್ಟ ಕಾಲಿಟ್ಟಾಗ ಆ ಮಹಿಳೆಯ ಕಡೆಗೆ ನಿರ್ಭಾವುಕ ನೋಟವನ್ನು ಬೀರುವ ಪರಿ, ಆ ಬದಲಾವಣೆಯಂತೂ ಮಾನವ ಬದುಕಿನ ವಾಸ್ತವ ನಡುವಳಿಕೆಗೆ ಹಿಡಿದ ದರ್ಪಣದಂತೆ ಕಾಣುತ್ತದೆ.
ಹೇಮಂತ್‌ ರಾವ್‌ ನಿರ್ದೇಶನದ “ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾದ ಕುರಿತು ರಾಮ್ ಪ್ರಕಾಶ್ ರೈ ಕೆ ಬರಹ

Read More

ಬಾಗಿಲಿಗೆ ಬಂದಿಹನು ಬಳೆಗಾರ: ಸ್ಮಿತಾ ರಾಘವೇಂದ್ರ ಬರಹ

ನನಗೂ ಒಳಗೊಳಗೇ ಗಾಭರಿ; ಮದುವೆಗೂ ಮುಂಚೆ ಡಜನ್ ಗಟ್ಟಲೆ ಬಳೆ ತುಂಬಿಕೊಂಡು ಒಂದೂ ಒಡೆಯದಂತೆ ಇಟ್ಟುಕೊಳ್ಳುತ್ತಿದ್ದೆನಲ್ಲ.. ಈಗ ಏನಾಯ್ತು. ಗಡಿಬಿಡಿಯಲ್ಲಿ ಕೆಲಸ ಮಾಡಿದ್ರೆ ಬಳೆ ಒಡದೆ ಹೋಗ್ತದೆ ನೋಡು ಅಂದ ಅಮ್ಮನ ಮಾತು ನೆನಪಾಗಿ ಸಮಾಧಾನವಾಗುತ್ತಿತ್ತಾದರೂ ಈ ಅಪಶಕುನ ಎನ್ನುವ ಭಯದಿಂದ ತಪ್ಪಿಸಿಕೊಳ್ಳಲು ಗಾಜಿನ ಬಳೆ ತೊಡುವುದನ್ನು ಕ್ರಮೇಣ ಬದಲಿಸಿದ್ದೆ.
ಬಳೆಗಾರ ಮತ್ತು ಬಳೆಗಳ ಕುರಿತು ಸ್ಮಿತಾ ರಾಘವೇಂದ್ರ ಕಲ್ಲೇಶ್ವರ ಬರಹ ನಿಮ್ಮ ಓದಿಗೆ

Read More

ಮಕ್ಕಳನ್ನು ಪೊರೆವ ಮಾತೃಭಾಷೆ ಕಲಿಸಿ: ಸದಾಶಿವ ಸೊರಟೂರು ಬರಹ

ಆರಂಭದಲ್ಲಿ ಮಗುವಿನ ಭಾಷೆಯಲ್ಲದೆ ಬೇರೆ ಭಾಷೆಯಲ್ಲಿ ಕಲಿಸುವ ವಿಚಾರಗಳು ಮಗುವಿಗೆ ಆಪ್ತವಾಗುವುದಿಲ್ಲ. ಬೇರೆ ಭಾಷೆಯಿಂದ ತಿಳುವಳಿಕೆ ಸಿಗಬಹುದು, ಒಳ್ಳೆಯ ನೌಕರಿ ಸಿಗಬಹುದು; ಬದುಕಿನ ರುಚಿ ಸಿಗುವುದಿಲ್ಲ. ನೆನಪಿರಲಿ ಮಗು ಕನ್ನಡ ಕಲಿತಿದೆ ಅಂದರೆ ಬರೀ ಭಾಷೆ ಕಲಿಯುತ್ತಿದೆ ಎಂದರ್ಥವಲ್ಲ; ಕನ್ನಡದ ಸಂಸ್ಕೃತಿಯನ್ನು ಕಲಿಯುತ್ತಿದೆ ಎಂದರ್ಥ.
ಕನ್ನಡ ರಾಜ್ಯೋತ್ಸವದ ನಿಮಿತ್ತ ಯಾವುದೇ ಕಲಿಕೆಗೂ ಮಾತೃಭಾಷೆ ಮಕ್ಕಳಿಗೆ ಎಷ್ಟು ಮುಖ್ಯ ಎಂಬುದರ ಕುರಿತು ಸದಾಶಿವ ಸೊರಟೂರು ಬರಹ ನಿಮ್ಮ ಓದಿಗೆ

Read More

ಮರ್ಯಾದೆ ಉಳಿಸಿದ ಒಂದು ರೂಪಾಯಿ!: ಬಸವನಗೌಡ ಹೆಬ್ಬಳಗೆರೆ ಬರಹ

ಈಗಿನಂತೆ ಆಗ ಮಕ್ಕಳಿಗೆ ನೋಟ್ ಬುಕ್ಕಿನ ರಾಶಿ ಇರುತ್ತಿರಲಿಲ್ಲ. ಆರು ಪುಸ್ತಕವಿದ್ದರೆ ಆರು ನೋಟ್ಸ್, ಒಂದು ಆಲ್ ರಫ್ ಅಷ್ಟೇ. ಸಮಾಜ ನೋಟ್ಸ್‌ನಲ್ಲಿ ಇರುವ ಪಾಠಕ್ಕನುಗುಣವಾಗಿ ಪೌರನೀತಿ, ಭೂಗೋಳ, ಇತಿಹಾಸ ಎಂದು ಭಾಗ ಮಾಡಿ ಬಳಸಿಕೊಳ್ಳುತ್ತಿದ್ದೆವು. ಆಗ ಫೇಮಸ್ ಆಗಿದ್ದ ರೇನಾಲ್ಡ್ಸ್ ಪೆನ್ನನ್ನು ಪರೀಕ್ಷೆ ಬರೆಯಲು ಮಾತ್ರ ತೆಗೆದುಕೊಳ್ಳುತ್ತಿದ್ದೆನು. ಒಂದೊಮ್ಮೆ ಅದರ ಇಂಕ್ ಮುಗಿದು ಹೋದರೆ ಅದರ ಕಡ್ಡಿಯನ್ನು‌ ಎಸೆಯುತ್ತಿರಲಿಲ್ಲ.
ಬಸವನಗೌಡ ಹೆಬ್ಬಳಗೆರೆ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ