ಬೀಸುಕಲ್ಲು ಸಾಗಿಸಿದ ಕಥೆ
ಊಟ ಉಪಚಾರವಾದ ಮೇಲೆ ನಾನು ಶ್ರೀದೇವಿ ಜೊತೆ ಅಡುಗೆ ಮನೆ ಸೇರಿದೆ. ನೋಡ್ತೀನಿ ಬಿಸೋಕಲ್ಲು ಒಂದು ಸಿದ್ಧವಾಗಿದೆ! ಒಮ್ಮೆಗೇ ನಾವಿಬ್ಬರು ಮಿಂಚಿನ ಸಂಚಾರವಾದಂತೆ ಕಾರ್ಯಪ್ರವೃತ್ತರಾದೆವು. ಇಬ್ಬರಿಗೂ ಒಂದೇಸಲ ಒಟ್ಟಿಗೇ ಪರಿಸ್ಥಿತಿಯ ಬಗ್ಗೆ ಜ್ಞಾನೋದಯವಾಯಿತು. ತೇಜಸ್ವಿಗೆ ಕಲ್ಲು ಗೋಚರಿಸದಂತೆ ಗೊತ್ತಾಗದಂತೆ ನಮ್ಮ ಮನೆಗೆ ಸಾಗಿಸುವುದಾದರೂ ಹೇಗೆ. ಕೊನೆಗೊಂದು ಉಪಾಯ ಮಾಡಿದೆವು.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ.