Advertisement

Category: ಸಂಪಿಗೆ ಸ್ಪೆಷಲ್

“ಮುಕ್ತಿ” ಒಂದು ಟಿಪ್ಪಣಿ: ಯಶವಂತ ಚಿತ್ತಾಲ

ಈ ಕೊನೆಯೇ ಗೌರೀಶ-ಡೊಲಿಯರ ನಡುವಿನ ಸಂಬಂಧದ ನೈತಿಕತೆಯನ್ನು ನಿಶ್ಚಯಿಸಬೇಕು. ನಿಜವಾಗಿ ನೋಡಿದರೆ, ಕಾದಂಬರಿಯ ಹೆಸರು ಮುಕ್ತಿ-ಕಾದಂಬರಿಯ ಆರಂಭದಲ್ಲಿ ತೋರುವ ಭೂತಕಾಲದಿಂದ ಪಡೆಯಲಿಚ್ಚಿಸುವ ಬಿಡುಗಡೆಗಿಂತ ಹೆಚ್ಚಾಗಿ ಗೌರೀಶನನ್ನು ಜೀವನಾಭಿಮುಖಿಯನ್ನಾಗಿ ಮಾಡಿದ ಈ ಹೊಸ ಸಂಬಂಧದಿಂದ ಸಾರ್ಥಕಗೊಳ್ಳುತ್ತದೆ.
ಕುವೆಂಪು ವಿಶ್ವವಿದ್ಯಾಲಯ ಪ್ರಕಟಿಸಿರುವ “ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯ ಯಶವಂತ ಚಿತ್ತಾಲರ ಬರಹ ನಿಮ್ಮ ಓದಿಗೆ

Read More

ದೇವರೇ ಬೆನ್ನಟ್ಟಿ ಬಂದಾಗ!

ಅದ್ಯಾವಾಗ ಹರ್ಷ ಬಾಗಿಲು ದಾಟಿದ ಸದ್ದಾಯಿತೋ ಕೋಮಲ ನಿಧಾನವಾಗಿ ಕಣ್ಣು ಬಿಟ್ಟಿದ್ದಾನೆ. ಬಿಟ್ಟವನು ತಾನು ಸಿನಿಮಾ ನೋಡಲು ಹೋಗುವುದೋ ಬೇಡವೋ ಎಂದು ಯೋಚಿಸುತ್ತಿರುವಾಗಲೇ ಫಕ್ಕನೆ ಕರೆಂಟ್ ಹೋಗಿದೆ! ಕೂಡಲೇ ಕೋಮಲ “ನಾನೂ ಜೊತೆಗೆ ಬರುತ್ತೇನೆ” ಎಂದು ಹರ್ಷನಿಗೆ ಹೇಳುವ ಸಲುವಾಗಿ “ಹರ್ಷ., ಹರ್ಷ.,” ಎಂದಿದ್ದಾನೆ. ನೋಡಿದರೆ ಅದಾಗಲೇ ಹರ್ಷ ಜಾಗ ಖಾಲಿ ಮಾಡಿ ಆಗಿದೆ. ಒಡನೆಯೇ ಕೋಮಲನಿಗೆ ಇಡೀ ಕಟ್ಟಡದಲ್ಲಿ ಇರುವುದು ತಾನೊಬ್ಬನೇ ಎಂಬ ಹೊಳವು ಬಂದು ದಿಗಿಲಾಗಿದೆ.
ಪೂರ್ಣೇಶ್‌ ಮತ್ತಾವರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಮಧ್ಯರಾತ್ರಿ ಗೇಟ್‌ ಸದ್ದೇಕಾಯಿತು…?

ಒಂದು ಭಾನುವಾರ ಪರೀಕ್ಷೆಗಳಿಗೆ ರಜೆ ಇತ್ತು. ನಮ್ ಇಡೀ ಓಣಿಯಲ್ಲಿಯೇ ಗುಸು‌ ಗುಸು ಆರಂಭವಾಗಿತ್ತು. ರಾತ್ರಿ ಎರಡರ ಸುಮಾರಿಗೆ ಗೇಟಿನ ಸದ್ದಾಯಿತೆಂದೂ… ಯಾರೋ ಕಾಂಪೌಂಡಿನಲ್ಲಿ ಓಡಾಡುತ್ತಿದ್ದುದನ್ನು ನೋಡಿರುವುದಾಗಿ ಅವರು ಮನೆಯ ಸದಸ್ಯರೆಲ್ಲರೂ ಕಣ್ಣಾರೆ ನೋಡಿರುವುದಾಗಿ ಮನೆ ಮನೆಯಲ್ಲೂ ಈ ಸುದ್ದಿ ಹಬ್ಬಿ ಇಡೀ ವಠಾರವೇ ಹೆದರಲಾರಂಭಿಸಿತು.
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರಹ ನಿಮ್ಮ ಓದಿಗೆ

Read More

ಇರುವ ಶಾಂತಿಯನ್ನು ಉಳಿಸಿಕೊಳ್ಳೋಣ

ಸ್ವರ್ಗದ ಹಕ್ಕಿಯಾದ ನವಿಲು ತನ್ನ ಒಂದು ಸಣ್ಣತಪ್ಪಿನಿಂದ ಅಲ್ಲಾನ ಶಾಪಕ್ಕೆ ಗುರಿಯಾಗಿ ಭೂಮಿಗೆ ಬಂದರೂ ಅವುಗಳು ನೆಲೆಸಿರುವಲ್ಲಿ ಶಾಂತಿ ಸಮಾಧಾನ ನೆಲೆಯೂರುತ್ತದೆ. ಭಾರತ ಮೊದಲನೆಯ ಅಣುಬಾಂಬಿನ ಪರೀಕ್ಷೆಯನ್ನು ಪ್ರೋಖರಾನಿನಲ್ಲಿ ನಡೆಸಿದಾಗ ಅವುಗಳೆಲ್ಲವೂ ಬೆಚ್ಚಿಬೀಳುತ್ತವೆ. ಅಲ್ಲಿ ಅವುಗಳು ಕಾಣಸಿಗುವುದಿಲ್ಲ. ಕಾಣೆಯಾಗಿರುವ ನವಿಲುಗಳಿಗಾಗಿ ನಾಟಕಕಾರ ಪತ್ರಿಕೆಯಲ್ಲಿ ಬರೆದು ಜಾಗೃತಿ ಮೂಡಿಸುವ ಪ್ರಯತ್ನಮಾಡಿತ್ತಾನೆ. ಶಾಂತಿನೆಲೆಸುವುದು ಆತನ ಹಂಬಲ.
ಪ್ರೊ. ಕೆ. ಇ. ರಾಧಾಕೃಷ್ಣ ಅನುವಾದಿತ ಸುರೇಶ ಆನಗಳ್ಳಿ ನಿರ್ದೇಶನದ “ನವಿಲು ಪುರಾಣ” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಶಾಂತಿನಾಥರೊಂದಿಗೆ ಸ್ಕಾಚ್…

ಶಾಂತಿನಾಥರ ಸಾಹಿತ್ಯ ಆಗಿನ ಕಾಲಕ್ಕೂ ಹೊಸ ಮತ್ತು ಯಾರೂ ಪ್ರಯತ್ನಿಸಿರದ ಆಯಾಮಗಳನ್ನು ತೆರೆದಿಡುತ್ತಿತ್ತು ಎನ್ನುವುದು ನಿಜ. ಹೀಗೆ ಮಡಿವಂತಿಕೆಯೇ ಇಲ್ಲದೇ ಬರೆಯುತ್ತಿದ್ದ ಶಾಂತಿನಾಥರು ಯಾವುದೇ ವಿವಾದಕ್ಕೆ ಒಳಗಾಗಲಿಲ್ಲ. ತಮ್ಮಷ್ಟಕ್ಕೆ ತಾವು ನಿರ್ಭಿಢೆಯಿಂದ ಬರೆದರು. ತಮ್ಮ ವಿಸ್ತಾರವಾದ ಸಾಹಿತ್ಯ- ಮಾನಸಶಾಸ್ತ್ರ – ಸಮಾಜಶಾಸ್ತ್ರ – ರಾಜಕೀಯದ ಓದು ಮತ್ತು ಒಳನೋಟಗಳ ಹಿನ್ನೆಲೆ ಅವರ ಕಥೆಯ ಕಟ್ಟುವಿಕೆಯಲ್ಲಿದೆ.
“ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿ ಎಂ.ಎಸ್.ಶ್ರೀರಾಮ್ ಬರೆದ ಲೇಖನ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ