Advertisement

Category: ಸಂಪಿಗೆ ಸ್ಪೆಷಲ್

ಬೀರುವಿನೊಳಗೇ ಅವಿತು ಕೂತ ಅತಿಥಿಗಳು

ಒಮ್ಮೆ ನಾವು ಮೈಸೂರಿಗೆ ಹೋಗಿ ಒಂದಷ್ಟು ದಿನಗಳ ಕಾಲ ಉಳಿದು, ಮರಳಿ ಮನೆಗೆ ಬಂದೆವು. ಬಂದವಳೇ ಬಟ್ಟೆ ಬ್ಯಾಗು ಹಿಡಿದುಕೊಂಡು ಒಳಹೋಗಿ, ಅಲ್ಲಿದ್ದ ಗೋಡೆ ಬೀರಿನ ಬಾಗಿಲು ತೆಗೆದೆ. ಒಂದು ಸಲ ಶಾಕ್ ಹೊಡಿತು. ಗೊಳೋ ಎಂದು ಜೋರಾಗಿ ಅಳುತ್ತಿದ್ದೆ.  ‘ಯಾಕೆ, ಏನೇ ಆಯ್ತು,’ ಹೀಗೆ ಅಳಕ್ಕೆ ಎಂದು, ರೂಮಿಗೆ ಗದರಿಕೊಂಡೇ ಬಂದರು ತೇಜಸ್ವಿ. ಇನ್ನೂ ಜೋರಾಯಿತು ನನ್ನ ಅಳು. ನನಗೆ ಮಾತೇ ಹೊರಡಲಿಲ್ಲ. ‘ಏನೇ’ ಎಂದು, ಹಾರು ಹೊಡೆದುಕೊಂಡು ಬಿದ್ದಿದ್ದ ಬಾಗಿಲಿನತ್ತ ನೋಡಿದರು. ಬೇಸ್ತು ಬಿದ್ದರು. ಈ ಹೊಸ ಅತಿಥಿಗಳಿಂದ ನನಗಾದ ನಷ್ಟ ಎಣಿಸಲಾಗದ್ದು.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ , ರಾಜೇಶ್ವರಿ ತೇಜಸ್ವಿ ಬರೆದ ಬರಹ ಇಂದಿನ ಓದಿಗಾಗಿ.

Read More

ಇನ್ನು ನಿರುತ್ತರದಲ್ಲಿ ರಾಜೇಶ್ವರಿಯೂ ಇಲ್ಲ

ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಮಂಗಳವಾರ ಮುಂಜಾನೆ ತೀರಿಕೊಂಡಿದ್ದಾರೆ. ವಯೋಸಹಜ ಅನಾರೋಗ್ಯ ಅವರನ್ನು ಕಾಡಿತ್ತು. ರಾಜೇಶ್ವರಿ ತೇಜಸ್ವಿ ಅವರು ಕೆಂಡಸಂಪಿಗೆಯ ಮೂಲಕವೇ ಬರವಣಿಗೆ ಶುರು ಮಾಡಿದ್ದರು.

Read More

ನೂತನ ಅಳೀಮಯ್ಯರ ಮುಂದೆ ಪ್ರೆಸ್ಟೀಜು ಪ್ರಶ್ನೆ

ಆ ಮನೆಯ ಬೆಡ್‌ರೂಮು ದೊಡ್ಡದಾದ ಬಿರುಕಿನಿಂದ ಕೂಡಿತ್ತು. ಆ ಕೋಣೆಯಲ್ಲಿ ಮಲಗಿದಾಗ, ಕಿಟಕಿಯಲ್ಲಿ, ರಾತ್ರಿಯ ರಮಣೀಯ ಚಂದ್ರನನ್ನು, ಇರುಳಿನ ಹೊಳೆವ ತಾರೆಗಳನ್ನು ನೋಡಿ ಆನಂದಿಸಬಹುದಾಗಿತ್ತು! ಮಲಗಿದಲ್ಲಿಯೇ ಆಗಸವನ್ನು ನೋಡುತ್ತಾ ಕಾವ್ಯರಚಿಸಬಹುದಾಗಿತ್ತು! ಕಾಡಿನಲ್ಲಿದ್ದ ಆ ಕ್ವಾಟ್ರರ್ಸನಲ್ಲಿ ಕೋಗಿಲೆಯ ಹಾಡೋ, ನವಿಲುಗಳ ನರ್ತನವೋ ನಮ್ಮ ಭಾಗ್ಯಕ್ಕೆ ಸಿಗಲಿಲ್ಲ.

Read More

ಅಭಿನಯಕ್ಕೆ ಅಲಂಕಾರದ ಮೊನಚು ಕೊಡುವ ಹಸ್ತಾಭಿನಯ

ವೇದಿಕೆಯಲ್ಲಿ ಕಲಾವಿದರು ಅದ್ಭುತವಾಗಿ ಅಭಿನಯಿಸಿದ್ದಾರೆ, ನರ್ತಿಸಿದ್ದಾರೆ ಎಂದಾಗ ನಾವು ಅವರಲ್ಲಿ ಕಂಡಂತಹ ವಿಶೇಷತೆಗಳ ಬಗ್ಗೆ ಮಾತನಾಡುತ್ತಿರುತ್ತೇವೆ. ಕಲಾವಿದರ ಕಣ್ಣುಗಳು ಮಾತನಾಡುತ್ತಿದ್ದವು, ಕೈಗಳೂ ಮಾತನಾಡುತ್ತಿದ್ದವು, ಕಾಲುಗಳೂ ಮಾತನಾಡುತ್ತಿದ್ದವು ಹೀಗೆ… ಇಲ್ಲಿ ಒಂದೊಂದು ಅಂಗಗಳು ತಮ್ಮ ಅಭಿನಯದ ಮೂಲಕ  ನಮ್ಮ ಮನಸ್ಸನ್ನು ತಟ್ಟುವ ಕೆಲಸವನ್ನು ಮಾಡಿರುತ್ತವೆ ಎಂದೇ ಅರ್ಥ. ಹಾಗೆಂದರೆ ಇಲ್ಲಿ ಮಾತು ಎಂಬ ಪದ ಕಲಾವಿದ…

Read More

ಈ ಜೋರು ಮಳೆಯೂ, ಬೊಬ್ಬೆಯೂ.. ನಿಮಗೇನಾದರೂ ಕೇಳಿಸುತ್ತಿದೆಯಾ ?

ಸುಂದರವಾದ ಇಂಟೀರಿಯರ್ ಡೆಕೊರೇಶನ್ ಮಾಡಿದ ಅಡುಗೆ ಮನೆಯಲ್ಲಿ ದಿನಸಿ ಸಾಮಾನು ತುಂಬಿಡಲು ಎಷ್ಟೊಂದು ಚಂದದ ಡಬ್ಬಿಗಳನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಆದರೆ ಅತ್ತ ಸುರಿಯುತ್ತಿರುವ ಭಾರೀ ಮಳೆಯೂ, ಕೃಷಿ ಕ್ಷೇತ್ರದ ಕುರಿತು ನಡೆಯುತ್ತಿರುವ ಚರ್ಚೆಗಳು, ಏರುಪೇರಾದ ಹವಾಮಾನದ ಆತಂಕಗಳು ಯಾಕೋ ಕಂಗಾಲು ಮಾಡುತ್ತಿವೆ. ಅಂತಹುದೇ ಆತಂಕಗಳನ್ನು ನಮ್ಮ ನಡುವಿನ ಕತೆ…

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ