ಬೆಳೆಯುವ ಪೈರು ಭಾದ್ರಪದದೊಳೆ ಸುಟ್ಟು ಹೋಯಿತು..
ಸಾಹಿತ್ಯವೆಂದರೆ ಬದುಕಿನ ಪ್ರತಿಬಿಂಬ ಎಂದಾದರೆ, ಸಾಹಿತ್ಯಕೃತಿಗಳಲ್ಲಿ ಬರುವ ಭಾವ, ರಸ ಲಯಗಳಲ್ಲಿಯೂ ಸಾಮ್ಯತೆಯೊಂದು ಇರಲೇಬೇಕಲ್ಲವೇ, ಈ ನಿಟ್ಟಿನಲ್ಲಿ ಯೋಚಿಸಿದಾಗ, ಗ್ರೀಕ್ ಪುರಾಣ ಕತೆ ‘ಟೆರಿಯಸ್’ ಮತ್ತು ಕನ್ನಡದ ಮದಲಿಂಗ ಕಥನ ಗೀತೆಯ ನಡುವೆ ಬಹಳ ಸಾಮ್ಯತೆಗಳಿವೆ. ಇವೆರಡೂ ಕತೆಗಳ ವಿಶ್ಲೇಷಣೆ ನಡೆಸುವ ಮೂಲಕ ಅವುಗಳ ನಡುವಿನ ಸಾಮ್ಯತೆಯನ್ನು ಸುಮಾವೀಣಾ ಅವರು ಗುರುತಿಸಿದ್ದಾರೆ.
Read More