Advertisement

Category: ಸಂಪಿಗೆ ಸ್ಪೆಷಲ್

ಬೋನಿಗೆ ಬಂದನಾ ಇಲಿರಾಯನು

ನಮ್ಮೂರಿನಲ್ಲಿದ್ದಂತೆ ಈ ನಗರದಲ್ಲಿ ಗದ್ದೆ ಇದೆಯಾ? ಗೊಣಬೆ ಇದೆಯಾ? ಅಥವಾ ಭತ್ತದ ಕಣಜವೋ, ಅಕ್ಕಿ ಮೂಟೆಯೋ ಅವಕ್ಕೆ ಸಿಗುತ್ತಾ? ಅಂದ್ಮೇಲೆ ಯಾರಾದ್ರೂ ಚೂರುಪಾರು ತರಕಾರಿ ಬೆಳೆಯೋಣ ಅಂತ ಹೊರಟರೆ ಅದರಲ್ಲಿ ಬಿಡೋ ಕಾಯಿಗಳನ್ನುತಿನ್ನದೇ ಮತ್ತೇನು ಮಾಡಲು ಸಾಧ್ಯ. ಅಕ್ಕಿ ಭತ್ತ, ತರಕಾರಿ ಏನಾದರೂ ಸರಿ, ಹೊಟ್ಟೆಪಾಡು ನೋಡಿಕೊಳ್ಳಬೇಕು. ಆದರೂ ಈ ಸುಂಡಿಲಿಗಳು ಚಳ್ಳೇ ಹಣ್ಣು ತಿನ್ನಿಸುವುದರಲ್ಲಿ ಭಾರೀ ಹುಶಾರು.

Read More

ಕಣ್ಣ ಕಾಡಿನ ಹಾಡು

ಮೇ ತಿಂಗಳ ಕೊನೆ ಅಂದರೆ ಬ್ಯಾಸಿ ತಿಂಗಳಲ್ಲಿ ಶುರುವಾಗುವ ಚಟ್ ಚಟಾರ್ ಸಿಡಿಲು ಗುಡುಗು ಸಹಿತ ಜಡಿಮಳೆ ಆರಂಭ ಮಾತ್ರ. ಮುಂದೆ ‘ತಕ್ಕೋ ಬಿಡ್ಬೇಡ’ ಎನ್ನುವಂತೆ ಕಾರ್ ತಿಂಗಳಲ್ಲಿ ಕಿವಿ ಸೋಲುವಂಥಾ ಮಳೆ. ಬೆಳಗಿನ ಜಾವದಿಂದ ರಾತ್ರಿಯವರೆಗೆ ಮತ್ತೆ ಇರುಳುಕಪ್ಪಿನಿಂದ ಮರು ಬೆಳಗಿನವರೆಗೆ ಹನಿ ಕಡಿಯದೆ ಜೈಲುಗುಟ್ಟಿ ಸುರಿವ ಮಳೆ. ಮದೂರಿ ಎಂಬ ಊರಿನ ಕಷ್ಟಸುಖವನ್ನು ಹೇಳಿಕೊಂಡಿದ್ದಾರೆ ವಿಜಯಶ್ರೀ ಹಾಲಾಡಿ.

Read More

ಆಧ್ಯಾತ್ಮಿಕ ಹೊಳಹಿನ ಕನ್ನಡಿನಲ್ಲಿ ‘ಒಂದು ಸರೀ ಕಡ್ಡಿಗಾಗಿ’

ಕವಿ, ಕಥೆಗಾರ ಜಯಂತ ಕಾಯ್ಕಿಣಿ ಅವರ ಒಂದು ಜಿಲೇಬಿ ಕವನ ಸಂಕಲನದಿಂದ ಆಯ್ದ ಕವನ ‘ಒಂದು ಸರೀ ಕಡ್ಡಿಗಾಗಿ’ ತೀರಾ ಸ್ಥಳೀಯ ನೋಟಗಳ ಪ್ರತಿಮೆಗಳನ್ನು ಹೆಕ್ಕಿ ತೆಗೆದುಕೊಂಡು ಕಾವ್ಯ ದುಕೂಲದಲ್ಲಿ ಅವುಗಳನ್ನು ಬಂಧಿಸಿದ ಪರಿ ವಿಶೇಷವಾದುದು. ಕವನವು ಆಧ್ಯಾತ್ಮಿಕ ಹೊಳಹುಗಳನ್ನಷ್ಟೇ ಅಲ್ಲ, ತತ್ವಶಾಸ್ತ್ರಕ್ಕೆ ಸಂಬಂಧಿಸಿದ ಜಿಜ್ಞಾಸೆಯ ಕಿಡಿ ಹಚ್ಚುವ ಸಾಮರ್ಥ್ಯ ಹೊಂದಿದೆ. ಅಂತಹ ವಿಶ್ಲೇಷಣೆಯನ್ನು ಇಲ್ಲಿ ಮಂಡಿಸಿದ್ದಾರೆ ಲೇಖಕಿ ಗೀತಾ ಹೆಗಡೆ

Read More

ಅವರವರ ತಟ್ಟೆ ಅವರವರ ಹೊಟ್ಟೆ..

ದಿನ ಬೆಳಗಾದರೆ ನಮ್ಮ ಮನೆಗೆ ಹಾಜರಾಗಲು ಕಾತರದಿಂದ ಕಾಯುವ ಪುಟಾಣಿಗಳಿಬ್ಬರೂ ಆವತ್ತು ಮನೆಯೊಳಗೆ ಬರಲು ಹಿಂದುಮುಂದು ನೋಡುತ್ತಿದ್ದರು. ಹೊರಗೆ ನಿಂತುಕೊಂಡೇ ಮಾತಾಡ್ತೀವಿ ಅನ್ನೋ ತರ ಅವರ ದೇಹಭಾಷೆ ಇತ್ತು.. ನಮಗೆ ಅನುಮಾನ ಬರುವಷ್ಟರಲ್ಲಿ ಅವರೇ, ‘ಅಮ್ಮಾ ಹೇಳಿದಾರೆ, ಇವತ್ತು ನಾವು ಪೋರ್ಕ್‌ ತಿಂದಿದ್ದೀವಿ, ಅದಕ್ಕೆ ನಿಮ್ಮನೆಯೊಳಗೆ ಬರ್ಬಾರ್ದುʼ ಅನ್ನುತ್ತ ಹಲ್ಲುಬಿಟ್ಟರು. ‘ಏ.. ಹಾಗೆಲ್ಲ ಹೇಳ್ಬಾರ್ದು.. ಬನ್ನಿ ಒಳಗೆʼ ಅಂತಂದೆವು.”

Read More

ಮತ್ತೆ ಮತ್ತೆ ಕಾಡುವ ‘ಒತ್ತೆಕೋಲ’ದ ಬಣ್ಣಗಳು

‘ದೈವಾರಾಧನೆ ಅಥವಾ ಭೂತಾರಾಧನೆಯು ಕರಾವಳಿ ಜಿಲ್ಲೆಗಳ ಪ್ರಮುಖ ಆರಾಧನಾ ವಿಧಾನ. ಕುಟುಂಬದ ದೈವಗಳಿಗೆ ಸಲ್ಲಿಸುವ ಸೇವೆಗಳಿಗೆ ಇಲ್ಲಿ ಮಹತ್ವದ ಸ್ಥಾನವಿದೆ. ವಿಷ್ಣುಮೂರ್ತಿ ದೈವಕ್ಕೆ ಸಲ್ಲಿಸುವ ಒತ್ತೆಕೋಲ ಸೇವೆ ನನ್ನ ಬಾಲ್ಯದ ಗಾಢ ನೆನಪುಗಳಲ್ಲೊಂದು. ಆದರೆ ಇಂದು ಅದೇ ಕೋಲವನ್ನು ನೋಡುವಾಗ ನನ್ನ ದೃಷ್ಟಿಕೋನವು ಎಷ್ಟೊಂದು ಬದಲಾಗಿದೆಯಲ್ಲ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ