Advertisement

Category: ಸಂಪಿಗೆ ಸ್ಪೆಷಲ್

ನಮ್ಮನ್ನು ನಾವು ತಿದ್ದಿಕೊಳ್ಳುವುದೇ ಹೊಸತನ: ಕೀರ್ತನ ಎಂ. ಬರಹ

ಈಗಿನ ಓಡುವ ಕಾಲದಲ್ಲಿ ಸಂಕಲ್ಪ ಮಾಡಿದರೆ ಸಾಲದು ದೃಢ ಸಂಕಲ್ಪ ಮುಖ್ಯ. ಅದನ್ನು ಪಾಲಿಸುವ ಅನುಸರಿಸುವ ಏಕ ಮನಸ್ಥಿತಿ ಮುಖ್ಯ. ಅಂದುಕೊಂಡಿದ್ದನ್ನು ಮಾಡಿ ಸಾಧಿಸುತ್ತೇನೆ ಎನ್ನುವ ಗಟ್ಟಿ ಮನಸ್ಸು, ಹಟ, ಛಲ ಮುಖ್ಯ. ಅದೆಲ್ಲವೂ ನಮ್ಮನ್ನು ಒಳ್ಳೆಯ ಮಾರ್ಗದಲ್ಲಿ ಕರೆದುಕೊಂಡು ಹೋಗುವುದರಲ್ಲಿ ನಿರತವಾಗಿರಬೇಕು.
ಹೊಸ ವರ್ಷವನ್ನು ಆರಂಭಿಸುವುದರ ಕುರಿತು ಕೀರ್ತನ ಎಂ. ಬರಹ ನಿಮ್ಮ ಓದಿಗೆ

Read More

ಹೊಸ ವರುಷಕೆ… ಹೊಸ ಹರುಷಕೆ..: ಪ್ರಕಾಶ್ ಪೊನ್ನಾಚಿ ಬರಹ

ಬದುಕು ನಿಂತ ನೀರಲ್ಲ, ಬದಲಾವಣೆ ಜಗದ ನಿಯಮ ಎಂದುಕೊಂಡೇ ಮನುಷ್ಯ ಬದಲಾವಣೆಗೊಳಪಟ್ಟುಕೊಂಡು ಹೊಸ ರೂಪಾಂತರಗಳನ್ನು ಆವಿಸ್ಕರಿಸಿ ಹೊಸ ಜಗದ ಸೃಷ್ಟಿಗೆ ನಾಂದಿ ಹಾಡುತ್ತಾ ಬಂದ. ಪ್ರತಿ ವರ್ಷವೂ ಹೊಸದೊಂದು ಜನ್ಮವೆಂದುಕೊಂಡೆ ಹೊಸ ಸೃಷ್ಟಿಗಳಿಗೆ ಬುನಾದಿ ಹಾಕಲಾರಂಭಿಸಿದ. ಎಲ್ಲಾ ಎಲ್ಲೆಗಳನ್ನು ಮೀರಿ ಲೋಕದೊಳಿತಿಗೆ ಸ್ಪೃಷ್ಯ ಯಾವುದೋ ಅವುಗಳ ಸೃಷ್ಟಿಯಲ್ಲಿ ತಲ್ಲೀನನಾದ.
ಹಳ್ಳಿಗಳಲ್ಲಿನ ಹೊಸ ವರ್ಷದಾಚರಣೆಯ ಕುರಿತು ಪ್ರಕಾಶ್‌ ಪೊನ್ನಾಚಿ ಬರಹ ನಿಮ್ಮ ಓದಿಗೆ

Read More

ಬದುಕಿಗಿಷ್ಟು ಸಾಕೆಂದರೆ ಆಗುವುದಿಲ್ಲವೆ?: ರೂಪಶ್ರೀ ಕಲ್ಲಿಗನೂರ್‌ ಬರಹ

ನಾನು ನಾನೆಂದು ಬದುಕಿದ ನನ್ನ ಬದುಕು ಎಲ್ಲಿ ಹೋಗುತ್ತದೆ… ಸಿಟ್ಟಿಗೆ, ಸಂತೋಷಕ್ಕೆ, ತ್ಯಾಗಕ್ಕೆ, ಭೋಗಕ್ಕೆ… ಏನಾದರೂ ಅರ್ಥ ಉಳಿಯಬಹುದ? ಕೆಟ್ಟವನಾಗಿದ್ದರೆ ನಾಲ್ಕು ಜನರೊಂದಿಗೆ ಸಿಟ್ಟು, ಒಳ್ಳೆಯವನಾಗಿದ್ದರೆ ಅದೇ ನಾಲ್ಕು ಜನರೊಂದಿಗೆ ಪ್ರೀತಿ… ಅಷ್ಟೇ… ಇಷ್ಟು ಬದುಕಿನಲ್ಲಿ ನಮಗಾಗಿ ನಾವು ಏನು ಮಾಡಿಕೊಂಡರೂ, ಅದೂ ನಮ್ಮ ಜೀವಿತಾವಧಿಯ ನೆಮ್ಮದಿಗಾಗಿ ಅಷ್ಟೇ ಅಲ್ಲದೇ ಬೇರೇನೂ ಅಲ್ಲ.
ಬದುಕಿನ ಕುರಿತು ರೂಪಶ್ರೀ ಕಲ್ಲಿಗನೂರ್‌ ಬರಹ ನಿಮ್ಮ ಓದಿಗೆ

Read More

ಡಾ. ಅಂಬೇಡ್ಕರ್‌ ಬರೆದ ಪ್ರೇಮಪತ್ರ…: ಸದಾನಂದ ಆರ್. ಅನುವಾದ

ಮೊದಲಿಗೆ, ಉಕ್ಕಿ ಹರಿಯುವ ಪ್ರೀತಿಯನ್ನು ನಿಯಂತ್ರಿಸಲು ನಾವು ಕಲಿಯಬೇಕು. ನೀನೀಗ ಪ್ರೀತಿಯ ಬಲಿಪಶುವಾಗಿರುವೆ ಎನ್ನುವ ಆತಂಕ ನನ್ನದು. ನನ್ನಿಂದ ದೂರವಿರಲು ನಿನ್ನಿಂದ ಸಾಧ್ಯವಿಲ್ಲ ಅನ್ನುವುದನ್ನು ನಾನು ಬಲ್ಲೆನು. ನನಗೂ ನೀನು ನನ್ನ ಹತ್ತಿರ ಇರಬೇಕೆಂಬ ಆಸೆಯಿದೆ. ಆದರೆ ನೀನು ನನಗೆ ಒಂದಿಷ್ಟು ಸಮಯಾವಕಾಶ ನೀಡಬೇಕೆಂದು ಕೋರುವೆ. ನಿನ್ನ ತಾಳ್ಮೆಯನ್ನು ನಾನು ಖಂಡಿತ ಪರೀಕ್ಷಿಸುವುದಿಲ್ಲ ಎನ್ನುವುದಂತೂ ಖಾತ್ರಿ.
ಡಾ. ಬಿ.ಆರ್. ಅಂಬೇಡ್ಕರ್‌ ತಮ್ಮ ಮದುವೆಗೂ ಮುನ್ನ ತಮ್ಮ ಪತ್ನಿಗೆ ಬರೆದಿದ್ದ ಪತ್ರವನ್ನು ಸದಾನಂದ ಆರ್. ಕನ್ನಡಕ್ಕೆ ಅನುವಾದಿಸಿದ್ದಾರೆ

Read More

ನಾವೂನೂ ಹಕ್ಕಿಗಳಾಗೋಣ ಬಾರಾ: ಮಹಾಲಕ್ಷ್ಮೀ ಕೆ. ಎನ್. ಬರಹ

ರೇಷ್ಮೆ ಲಂಗದ ಅಕ್ಕ ಮತ್ತು ಅವಳ ಪುಟ್ಟ ತಮ್ಮ ಹಿಡಿಯಲು ಹೋದಾಗ ಕೈಗೆ ಸಿಗದವು, ಮನುಷ್ಯ ಮುಟ್ಟಿದರೆ ತನ್ನ ಮೈಯನ್ನ ಸ್ವಚ್ಛ ಮಾಡಿಕೊಳ್ಳುವಂತವು, ಈ ನೆಲದಲ್ಲಿ ನಿಧಿಯಿದೆ; ಏಳು ಎಡೆಯ ಸರ್ಪ ಅದನ್ನ ಕಾಯ್ತಿದೆ ಎಂಬ ಅವರ ಈರಪ್ಪನ ಮಾತಿನ ಮೇಲಿನ ಅವರ ಎಳೆಯ ನಂಬಿಕೆ, ಅಂತ್ಯದಲ್ಲಿ ಸಮಯ ಕಳೆದಂತೆ ಬಳ್ಳಾರಿಯಲ್ಲಿನ ಗಣಿಗಾರಿಕೆಗೆ ಹಸಿರುಟ್ಟ ನೆಲವೆಲ್ಲ ಬರಡಾಗಿ ದಾರಿತುಂಬಾ ಧೂಳು ತುಂಬಿ, ಗಿಳಿಯಬಣ್ಣವೂ ಕೆಂಪಾಗಿಯೇ ಬಿಡುವ ಧಾರುಣ ವಾಸ್ತವದ ಕತೆ ನೆನಪಾಗುತ್ತೆ.
ಮಹಾಲಕ್ಷ್ಮೀ. ಕೆ. ಎನ್ ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ