Advertisement

Category: ಸಂಪಿಗೆ ಸ್ಪೆಷಲ್

ವಯಸ್ಸೆಷ್ಟು ಎಂಬ ಪ್ರಶ್ನೆಯ ಪೂರ್ವಾಪರ

ನನ್ನ ಶಿಕ್ಷಕಿ ಗೆಳತಿಯೊಬ್ಬಳಿದ್ದಾಳೆ. ಅವಳಿಗೆ ವಯಸ್ಸು ಐವತ್ತು ದಾಟಿದರೂ ಇನ್ನೂ ಮೂವತ್ತರ ಆಚೆಯೀಚೆಯಂತೆ ಕಾಣುತ್ತಾಳೆ. ನಾವು ಸಿಕ್ಕಾಗಲೆಲ್ಲಾ ಅವಳನ್ನು ಪೀಡಿಸೋದು ನಿನ್ನ ಸೌಂದರ್ಯದ ರಹಸ್ಯ ಏನು? ಅಂತ. ಬಹುಶಃ ಇದು ಅವಳಿಗೆ ಮಾಮೂಲಿ ಪ್ರಶ್ನೆಯಾಗಿರಬಹುದು. ಅವಳು ಅಷ್ಟೇ ಅದನ್ನು ಸಹಜವಾಗಿ ಕೇಳಿ ನಕ್ಕು ಸುಮ್ಮನಾಗುತ್ತಿದ್ದಳೇ ವಿನಃ ತನ್ನ ವಯಸ್ಸನ್ನು ಎಂದೂ ಬಿಟ್ಟು ಕೊಡುತ್ತಿರಲಿಲ್ಲ. ನಾವು ಬಿಡದೇ ಯೋಗ ಮಾಡುತ್ತೀಯ?”

Read More

ಅಕ್ಕ ಸುಬ್ಬಕ್ಕನ ಪ್ರವಚನ ವೃತ್ತಾಂತ

ಲಾಕ್ ಡೌನ್ ದೆಸೆಯಿಂದ ಕಾರ್ಯಕ್ರಮ ವೇದಿಕೆಗಳು ಸಿಗದೇ ಇದ್ದಾಗ, ಸುಬ್ಬಕ್ಕ ಹೊಸ ಐಡಿಯಾ ಮಾಡಿದಳು. ಅದುವೇ ಫೇಸ್ ಬುಕ್ ಲೈವ್. ಮೊದಲ ದಿನ ಲೈವ್ ಗೆ ಸಿದ್ಧಳಾದ ಆಕೆ, ‘ಲಾಕ್ ಡೌನ್’ ಸಮಯದಲ್ಲಿ ಯಾರೂ  ಮನೆಯಿಂದ ಹೊರ ಹೋಗದೆ ಇರುವುದರಿಂದ ನಾ ಪ್ರತಿದಿನ ಒಂದು ವಿಷಯದ ಕುರಿತು ಪ್ರವಚನ ಮಾಡುತ್ತಿದ್ದೇನೆ. `ಅಕ್ಕ ಸುಬ್ಬಕ್ಕನ ಪ್ರವಚನ’..”

Read More

ವೈಷ್ಣೋದೇವಿಯ ಕುದುರೆಗಳು…

ಪ್ರಯಾಣವೊಂದು ಪೂರ್ತಿಯಾಗುವಾಗ ಚಿತ್ರವೊಂದು ಮನಸ್ಸಿನಲ್ಲಿ ಮೂಡಿಬಿಡುತ್ತದೆ. ವೈಷ್ಣೋದೇವಿ ದರ್ಶನ ಮುಗಿಸಿ  ಮರಳಿ ಕತ್ರಾ ನಗರಕ್ಕೆ ಬರುವಾಗ ಅಂತಹ ಚಿತ್ರವೊಂದು ಮನಸ್ಸಿನಲ್ಲಿ ತಣ್ಣಗೆ ಕುಳಿತಿತ್ತು. ಜನರನ್ನು, ಲಗೇಜುಗಳನ್ನು ಹೊತ್ತೊಯ್ಯುತ್ತಿದ್ದ ಸಾಲು ಸಾಲು ಕುದುರೆಗಳ ಚಿತ್ರವದು. ಪ್ರಯಾಣದ ಅನುಭವ ತೀವ್ರತೆಯನ್ನು ಹೆಚ್ಚಿಸುವ ಈ ಕುದುರೆಗಳ ಪಾಡಿನ ಕುರಿತು ಇಲ್ಲಿ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ಭಾವಸಂಯೋಗದಿಂದ ಸೃಷ್ಟಿಯಾಗುವ ‘ರಸನಿಷ್ಪತ್ತಿ’

ರಸಗಳ ಹುಟ್ಟಿಗೆ ಕಾರಣವಾದ ಸಂಗತಿಗಳು ನಾಲ್ಕು. ಅವು ಶೃಂಗಾರ, ರೌದ್ರ, ವೀರ ಮತ್ತು ಭೀಭತ್ಸಗಳು. ಇವುಗಳಲ್ಲಿ ಶೃಂಗಾರದಿಂದ ಹಾಸ್ಯವು, ರೌದ್ರದಿಂದ ಕರುಣವು, ವೀರದಿಂದ ಅದ್ಭುತವೂ, ಭೀಭತ್ಸದಿಂದ ಭಯಾನಕವು ಹುಟ್ಟುತ್ತದೆ. ಇಲ್ಲಿ ಪ್ರತಿಯೊಂದು ರಸಕ್ಕೂ ಒಂದೊಂದು ಬಣ್ಣವಿದೆ, ರಸಾಧಿಕಾರಿಗಳಾದ ದೇವತೆಗಳಿದ್ದಾರೆ. ಶೃಂಗಾರ ರಸದ ಬಣ್ಣ ಶ್ಯಾಮ, ಬಿಳಿ ಬಣ್ಣವು…”

Read More

ಗೌಜಿ ಗದ್ದಲಗಳ ನಡುವೆ ವಿವೇಕವೆಂಬ ಶ್ರುತಿ ಹಿಡಿದು…

”ಸಮಾಜವು ಯಾವುದೋ ಸಂಕಟದಲ್ಲಿ ಬೇಯುತ್ತಿರುವಾಗ ಅಥವಾ ಸಂಭ್ರಮದಲ್ಲಿ ಮುಳುಗಿರುವಾಗ, ಹುಸಿನಂಬಿಕೆಗಳ ಹಿಂದೆ ಬಿದ್ದು ಕಣ್ಕಾಪು ಕಟ್ಟಿದ ಕುದುರೆಯಂತೆ ಓಡುತ್ತಿರುವಾಗ, ವಿವೇಕದಿಂದ ವರ್ತಿಸುವ ಕೆಲವೇ ಜನರನ್ನು ನಾವು ಕಾಣುತ್ತೇವೆ. ಅಂತಹವರು, ಪ್ರವಾಹದ ಅಬ್ಬರವೇನೇ ಇರಲಿ, ತನ್ನ ಸಾಮರ್ಥ್ಯವೆಷ್ಟಿದೆಯೋ ಅದರ ಸಂಪೂರ್ಣ ವಿನಿಯೋಗದೊಂದಿಗೆ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ