Advertisement

Category: ಸಂಪಿಗೆ ಸ್ಪೆಷಲ್

ಏನೂ ಆಗದೆಯೂ ಎಲ್ಲವೂ ಆಗಿದ್ದ ಈ ಹುಡುಗ

“‘ನಾತಿಚರಾಮಿ’ ಗೆ ಬರೆಯುವಾಗ ಸಹ ಸುರೇಶನ ಪಾತ್ರದಲ್ಲಿ ವಿಜಯ್ ಇರಬಹುದು ಎನ್ನುವ ಕಲ್ಪನೆ ನನಗಿರಲಿಲ್ಲ. ನಂತರ ಆ ಪಾತ್ರವನ್ನು ವಿಜಯ್ ನಿರ್ವಹಿಸುವರು ಎಂದಾಗ ಪ್ರಾಮಾಣಿಕವಾಗಿ ಹೇಳಬೇಕೆಂದರೆ ನನ್ನಲ್ಲಿ ಸ್ವಲ್ಪ ಅನುಮಾನವೇ ಇತ್ತು. ಏಕೆಂದರೆ ವಿಜಯ್‌ರನ್ನು ಸಾಫ್ಟ್ ಸಾಫ್ಟ್ ಪಾತ್ರಗಳಲ್ಲಿ ಕಲ್ಪಿಸಿಕೊಂಡಷ್ಟು ಸುಲಭವಾಗಿ ಗ್ರೇ ಶೇಡ್ ಇರುವ ಸುರೇಶನ ಪಾತ್ರದಲ್ಲಿ ಕಲ್ಪಿಸಿಕೊಳ್ಳುವುದು ನನಗೆ ಕಷ್ಟವಾಗುತ್ತಿತ್ತು. ಆದರೆ ಚಿತ್ರದ ಮೊದಲ ಪ್ರತಿ…”

Read More

ಎಷ್ಟೊಂದು ಹತ್ತಿರ ಎಷ್ಟೊಂದು ದೂರ: ಕೆವೈಎನ್ ಕಂಡಂತೆ ಸಿದ್ಧಲಿಂಗಯ್ಯ

ತುಳಿತಕ್ಕೆ ಒಳಗಾದ ಜನ ಸಮುದಾಯಗಳಲ್ಲಿ ಅರಿವಿನ ದೀಪ ಹಚ್ಚುವ, ನ್ಯಾಯಬದ್ಧವಾದ ಜೀವಿಸುವ ಹಕ್ಕುಗಳನ್ನು ಕೇಳುವ ಹೋರಾಟಗಳಿಗೆ ಅವರನ್ನು ಅಣಿಮಾಡುವ ಉದ್ದೇಶದಿಂದ ಹುಟ್ಟಿಕೊಂಡ ದಲಿತ ಸಂಘರ್ಷ ಸಮಿತಿ ಮತ್ತು ಬಂಡಾಯ ಸಾಹಿತ್ಯ ಸಂಘಟನೆಗಳನ್ನು ಮುನ್ನಡೆಸುವ ಸಾಮೂಹಿಕ ನಾಯಕತ್ವದ ಹೊಣೆಯನ್ನು ಕವಿ ಸಿದ್ಧಲಿಂಗಯ್ಯ ಅವರು ಸಮರ್ಥವಾಗಿಯೇ ನಿರ್ವಹಿಸಿದ್ದರು..”

Read More

ನಂಬಿಕೆಗೆ ಇಂಬು ಕೊಡುವ ಹಲವು ಮುಖಗಳು

“ಬಳೆ ಮಾರುವ ಮಾದೇವಿ, ಪಾತ್ರೆ ಕೃಷ್ಣಪ್ಪ, ತರಕಾರಿ ಸಿದ್ಧಪ್ಪ ಎಲ್ಲರೂ ಮಾರುಕಟ್ಟೆಯನ್ನು ನಮ್ಮ ಮನೆಯ ಜಗಲಿಗೇ ಹೊತ್ತು ತರುತ್ತಿದ್ದರು ಎಂದು ಅನಿಸುತ್ತಿತ್ತು. ಇವರೆಲ್ಲ ಸಂವಹನ ಕ್ಷೇತ್ರದ ಪ್ರಮುಖ ಕೊಂಡಿಗಳು ಎಂದೂ ಅನಿಸುತ್ತಿತ್ತು. ಅವರು ಮನೆಯವರೊಡನೆ ಹೇಳಿಕೊಳ್ಳುತ್ತಿದ್ದ ಕಷ್ಟಗಳು, ಅಜ್ಜಿ, ಅಮ್ಮ ಅವರನ್ನು ಮಾತನಾಡಿಸುತ್ತಿದ್ದ ರೀತಿ ನೋಡಿದರೆ ನಂಬಿಕೆ-ಮನುಷ್ಯತ್ವಕ್ಕೆ ಇವರೆಲ್ಲ ಮತ್ತೊಂದು ಹೆಸರು ಎಂದು ಹೇಳಬೇಕನಿಸುತ್ತದೆ.”
 ಅಪರಿಚಿತರ ಅಕ್ಕರೆಯ ಬಗ್ಗೆ ಕೀರ್ತನಾ ಹೆಗಡೆ ಬರೆದ ನವಿರು ಬರಹ ನಿಮ್ಮ ಓದಿಗಾಗಿ ಇಲ್ಲಿದೆ.  

Read More

ಆನ್ ಲೈನ್ – ಆಫ್ ಲೈನ್ ನಡುವಿನ ಕಾಲುಸಂಕ

“ಡಿಜಿಟಲ್ ಕ್ರಾಂತಿಯ ಹುಮ್ಮಸ್ಸಿನ ಗಿಡಕ್ಕೆ ಲಾಕ್ ಡೌನ್ ಎಂಬುದು ಇನ್ನಷ್ಟು ನೀರು ಗೊಬ್ಬರವಾಗಿ ಪರಿಣಮಿಸಿದೆ. ಅದು ಶಿಕ್ಷಣ ಕ್ಷೇತ್ರದಲ್ಲಿ ತಂದ ಬದಲಾವಣೆಗಳಂತೂ ಅಗಾಧವಾದುದು. ಅಷ್ಟೊಂದು ಬದಲಾವಣೆಗಳನ್ನು ಸಮಾಜದ ಎಲ್ಲ ಮಕ್ಕಳೂ ತಾಳಿಕೊಳ್ಳಬಲ್ಲರೇ.. ಅವರಿಗೆ ಪ್ರೀತಿಯಿಂದ ತಿಳಿಹೇಳಬೇಕಾದ ವಿಷಯಗಳೇನು? ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದ ಎದುರು ಇರುವ ಸೂಕ್ಷ್ಮ ಸವಾಲುಗಳ ಬಗ್ಗೆ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ಬೃಂದಾವನಕೆ ಗೋವನು ಕಾಯಲು…

“ನಮ್ಮ ಆಟ ಒಂದು ಕಡೆಗಾದರೆ ರಾಸುಗಳ ಆಟ ಇನ್ನೊಂದು ಮೋಜಾಗಿರುತ್ತಿತ್ತು. ಒಂದೇ ಮನೆಯ ರಾಸುಗಳು ಹೊತ್ತಾಟ ಮಾಡುತ್ತಿರಲಿಲ್ಲ. ಆದರೆ ಇಲ್ಲಿ ಅನೇಕ ಮನೆಯ ಗಂಟಿಗಳು ಸೇರುತ್ತಿದುದರಿಂದ ತಮ್ಮ ಅಸ್ತಿತ್ವ ಸ್ಥಾಪನೆಗಾಗಿ ಕಾದಾಟ ಸದಾ ನಡೆಯುತ್ತಿತ್ತು. ದನಗಳೆಲ್ಲ ಸಾಮಾನ್ಯವಾಗಿ ಈ ಉಸಾಬರಿಗೆ ಹೋಗುತ್ತಿದ್ದುದು ಕಡಿಮೆ. ಸೊಕ್ಕಿ ಬೆಳೆದ ಗೂಳಿಗಳು ಗದ್ದೆಗಿಳಿಯುತ್ತಿದ್ದಂತೆ ಗುಟುರು ಹಾಕಿ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ