ಸ್ಪರ್ಧೆಗಳ ಗುಂಗಿನಲ್ಲೊಂದು ಕಥಾ ಕಾಲಕ್ಷೇಪ
ಕಾವ್ಯ, ಪ್ರಬಂಧ, ನಾಟಕ, ಪದ್ಯ, ಕಂದ ಪದ್ಯಗಳು, ಚುಟುಕು, ಸುನೀತ ಎಂದೆಲ್ಲ ಹತ್ತಾರು ಪ್ರಕಾರಗಳನ್ನು ನಾವು ಸಾಹಿತ್ಯ ಲೋಕದಲ್ಲಿ ಗುರುತಿಸಿದರೂ, ಈ ಕತೆಯೆಂಬ ಮಾಯಾವಿ ಮಾತ್ರ ಈ ಎಲ್ಲ ಪ್ರಕಾರದೊಳಗೂ, ಹೂವೊಳಗೆ ಕಂಪು ಸೇರಿದಂತೆ ವ್ಯಾಪಿಸಿಕೊಂಡುಬಿಡುತ್ತದೆ. ಕಾವ್ಯದೊಳಗೊಂದು ಕತೆಯ ಛಾಯೆಯಿರುತ್ತದೆಯಲ್ಲವೇ. ಪ್ರಸ್ತುತ ಸಾಹಿತ್ಯ ಲೋಕದ ಸ್ಪರ್ಧೆಗಳನ್ನು ತೆಗೆದುಕೊಂಡರೂ, ಕಥಾ ಸ್ಪರ್ಧೆಗಳು ಸದ್ದು ಮಾಡಿದಷ್ಟು ಇತರ ಸ್ಪರ್ಧೆಗಳು ಸದ್ದು ಮಾಡುವುದು ಅಪರೂಪ. ಕೋಡಿಬೆಟ್ಟು ರಾಜಲಕ್ಷ್ಮಿ ಬರಹ ಇಲ್ಲಿದೆ.
Read More

