ಆನೆಗಳಿಗೆ ತೇಜಸ್ವಿ ತೋಟಾನೇ ಯಾಕೆ ಬೇಕಾಯ್ತು?
ಕಾಫಿ ಬೆಳೆಗಾರರು ತೋಟಗಳನ್ನು ವಿಸ್ತರಿಸುವುದಲ್ಲದೆ ಹೊರರಾಜ್ಯಗಳಿಂದ ಉದ್ಯೋಗಗಳನ್ನರಸಿ ಬರುವವರು- ಇದ್ದಿಲು ಸುಡಲು, ನಾಟ ಕೊಯ್ಯಲು, ಬಿದಿರು ಕಡಿದು ಲೋಡು ಮಾಡಲು ಬಂದವರೆಲ್ಲಾ ಕಾಡೊಳಗೆ ಹೂಡಿದ ತಮ್ಮ ತಾತ್ಕಾಲಿಕ, ಬಿಡಾರಗಳನ್ನೇ ಶಾಶ್ವತ ಮಾಡಿಕೊಂಡು ರಾಜಕೀಯ ಪಕ್ಷಗಳ ಆಶ್ರಯದಲ್ಲಿ ಓಟಿನ ಬಲದಿಂದ ಕುಳಿತು ಬಿಡುತ್ತಾರೆ. ಓಟಿನ ಬಲವಿಲ್ಲದ ಮರಗಳು ಕೇವಲ ನಾಟಾಗಳಾಗಿ ನೆಲಕ್ಕುರುಳುತ್ತವೆ. ಕಾಡಿನ ಪ್ರಾಣಿ ಸಮುದಾಯಗಳಿಗಂತೂ ಬದುಕುವುದೇ ಸವಾಲಾಗಿದೆ. ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ
Read More
