Advertisement

Category: ಸಂಪಿಗೆ ಸ್ಪೆಷಲ್

ನಾನು ನಾನೇ ಆಗಿದ್ದ ಆ ಒಂದು ದಿನ: ಶ್ವೇತಾ ಹೊಸಬಾಳೆ ಲಹರಿ

“ಗಂಡಸರು ಹೀಗೆ ಹೋಗುವುದು ಯಾರಿಗೂ ಅಸಹಜ ಎನ್ನಿಸುವುದೂ ಇಲ್ಲ; ಜವಾಬ್ದಾರಿಗಳಿಂದ ಕಳಚಿಕೊಂಡಂತೆ ಎಂದೂ ಅನ್ನಿಸುವುದಿಲ್ಲ. ದುಡಿಯುವ ಗಂಡಸಿಗೆ ವಿರಾಮ-ವಿಶ್ರಾಂತಿ ಬೇಕು ಎನ್ನುವ ಅನುಕಂಪ. ಅದೇ ಮಗುವನ್ನೂ ನೋಡಿಕೊಂಡು ಮನೆಕೆಲಸಗಳನ್ನು ನಿಭಾಯಿಸುವ, ಅಮ್ಮನಾದ ನಂತರ ವೈಯಕ್ತಿಕ ಜೀವನವೇ ಮರೀಚಿಕೆಯಾಗಿ, ಹವ್ಯಾಸ, ಸಿನೆಮಾ, ನಾಟಕ..”

Read More

ಬೆಳಕಿನಿಂದ ಕತ್ತಲಿಗೆ ಮತ್ತೂ ಶಬ್ದದಿಂದ ನಿಶ್ಯಬ್ದಕೆ: ರೂಪಶ್ರೀ ಕಲ್ಲಿಗನೂರ್‌ ಲೇಖನ

“ನಗರವಾಸಿಗಳಿಗೆ ಸಹಜವಾಗಿರಬೇಕಿದ್ದ ಕತ್ತಲೆಂದರೂ ಭಯ, ನಿಶ್ಯಬ್ದತೆಯೂ ಭಯ.. ಕೆಲಸದ ಬೆನ್ನೇರಿ ನಗರಗಳಲ್ಲಿ ಬಂದು ಕುಳಿತ ನಾವು ಪ್ರಕೃತಿಯಿಂದ ದೂರವುಳಿದು ನಮ್ಮದೇ ಕೃತಕ ಜಗತ್ತನ್ನು ಸೃಷ್ಟಿಸಿಕೊಂಡಿದ್ದೇವೆ. ನಾವು ಮಲಗುವ ಹೊತ್ತಿಗೆ ಪೂರ್ಣ ಕತ್ತಲೂ ಇಲ್ಲ, ನಿಶ್ಯಬ್ದತೆಯೂ ಇಲ್ಲ… ಅರೆಬರೆ ಕತ್ತಲಿಗೆ ಹೊಂದಿಕೊಂಡು ಮಲಗುತ್ತಿದ್ದೇವೆ. ಯಾವೊಂದೂ ಸದ್ದಿಲ್ಲದೇ….”

Read More

ಎನ್.ಬಿ. ಚಂದ್ರಮೋಹನ್‌ ಅನುವಾದಿಸಿದ ಚಾರ್ಲಿ ಚಾಪ್ಲಿನ್ ನ ‘ದಿ ಗ್ರೇಟ್ ಡಿಕ್ಟೇಟರ್’ ನ ಮುಕ್ತಾಯದ ಭಾಷಣ

“ನಮಗೆ ಸಿರಿತನವನ್ನು ತಂದುಕೊಟ್ಟ ಯಂತ್ರಗಳು ನಮ್ಮನ್ನು ದೀನರನ್ನಾಗಿಸಿ ಬೇಡುವ ಸ್ಥಿತಿಗಿಳಿಸಿವೆ. ನಮ್ಮ ಜ್ಞಾನ ನಮ್ಮನ್ನು ಸಿಡುಕರನ್ನಾಗಿಸಿದೆ. ನಮ್ಮ ಜಾಣತನ, ನಮ್ಮನ್ನು ಕಟುಕರನ್ನಾಗಿ, ನಿರ್ದಯಿಗಳನ್ನಾಗಿ ಮಾಡಿದೆ. ನಾವು ಅತಿಯಾಗಿ ಆಲೋಚಿಸುತ್ತೇವೆ; ತುಂಬಾ ಕಡಿಮೆ ಸಂವೇದಿಸುತ್ತೇವೆ. ನಮಗೀಗ ಯಂತ್ರಜ್ಞಾನಕ್ಕಿಂತಲೂ ಹೆಚ್ಚಾಗಿ ಮಾನವೀಯತೆ ಬೇಕಾಗಿದೆ. ಜಾಣತನಕ್ಕಿಂತ ಹೆಚ್ಚಿಗೆ ಕರುಣೆ ಮತ್ತು ಮಾರ್ದವತೆಗಳ ಅಗತ್ಯವಿದೆ.”

Read More

ತೆಲುಗಿನ ಚಾಟು ಕವಿತೆಗಳು: ಆರ್. ವಿಜಯರಾಘವನ್ ಬರೆದ ಲೇಖನ

“ದಕ್ಷಿಣ ಭಾರತದಲ್ಲಿ ಶತಶತಮಾನಗಳಿಂದ ಮೌಖಿಕವಾಗಿ ಪ್ರಸಾರವಾದ ಚಾಟು ಎಂದು ಕರೆಯಲ್ಪಡುವ ಕವನಗಳನ್ನು ಇಲ್ಲಿ ಸಂಗ್ರಹಿಸಲಾಗಿದೆ. ಈ ಕೃತಿ ಅಂಥ ಕವನಗಳನ್ನು ಸಂರಕ್ಷಿಸುವ ಕೆಲಸ ಮಾಡುತ್ತದೆ. ಕವಿತೆಗಳಲ್ಲಿನ ಬೌದ್ಧಿಕತೆ ಮತ್ತು ನಿಖರತೆ, ಸಾಮಾನ್ಯ ಸಂಗತಿಗಳ ಕುರಿತ ಭಾವಗೀತಾತ್ಮಕ ಒಳನೋಟ, ಐಂದ್ರಿಯಕ ಅನುಭವದ ಮೇಲಿನ ಮೋಹ ಮತ್ತು ಭಾಷೆ ಮತ್ತು ಬಯಕೆಯ ನಡುವಿನ ಸಂಬಂಧದ ಅನ್ವೇಷಣೆ ಇವೇ ಮೊದಲಾದುವುಗಳಿಂದ…”

Read More

ಫ್ಯದೊರ್ ಮಿಖಾಯ್ಲೊವಿಚ್ ದಾಸ್ತಯೆವ್ಸ್ಕಿ: ಓ.ಎಲ್.‌ ನಾಗಭೂಷಣ ಸ್ವಾಮಿ ಬರೆದ ಲೇಖನ

“ದಾಸ್ತಯೇವ್ಸ್ಕಿ ಧರ್ಮನಿಷ್ಠ ಕುಟುಂಬದ ಮಗು. ಅವರಪ್ಪ ಮಾತ್ರ ಅಸಮಾನ ಕ್ರೂರಿ, ಅಮ್ಮ ಅಪಾರ ಕರುಣೆಯವಳು. ಅವನ ಹತ್ತು ಹನ್ನೊಂದನೆಯ ವಯಸಿನ ಹೊತ್ತಿಗೆ ಅಮ್ಮ ತೀರಿಕೊಂಡಳು, ದಾಸ್ತಯೇವ್ಸ್ಕಿಗೆ ಹತ್ತೊಂಬತ್ತು ಆಗುವ ಹೊತ್ತಿಗೆ ಅಪ್ಪನ ಕೊಲೆಯಾಯಿತು. ಶ್ರೀಮಂತಿಕೆಯೇನೂ ಇರದಿದ್ದ ದಾಸ್ತಯೇವ್ಸ್ಕಿಯ ಮನಸ್ಸು ದೇಹ ಎರಡೂ ಅಸ್ಥಿರವಾಗಿದ್ದವು, ಮೂರ್ಛೆ ರೋಗಕ್ಕೆ ತುತ್ತಾಗಿದ್ದ ಅನ್ನುವ ವಿವರಗಳು ದೊರೆಯುತ್ತವೆ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ