Advertisement

Category: ಸಂಪಿಗೆ ಸ್ಪೆಷಲ್

‘ತವರಿಗೂ ಒಂದು ತವರು ಹಿಂಬಾಗಿಲು’

ಆಧುನಿಕ ಮನೆಗಳಲ್ಲಿ ಹಿಂಬಾಗಿಲಿಗೆ ಜಾಗವೇ ಇರುವುದಿಲ್ಲ. ಒಂದುವೇಳೆ ಹಿಂಬಾಗಿಲು ಇದ್ದರೂ, ಅದರ ವಿನ್ಯಾಸದಲ್ಲಿ ಎಷ್ಟೊಂದು ಒಪ್ಪ ಓರಣ ಇರುತ್ತದೆ. ಕಾಲ ಬದಲಾದಂತೆ ಹಿಂಬಾಗಿಲ ಅವಶ್ಯಕತೆಯೂ ಇಲ್ಲವಾಗಿದೆ. ಆದರೆ ಹಿಂದಿನ ಕಾಲದ ಮನೆಗಳಲ್ಲಿ ಒಪ್ಪ ಓರಣಕ್ಕೆ ಆದ್ಯತೆಯಿಲ್ಲದ ಹಿಂಬಾಗಿಲುಗಳ ಬಳಿಯೇ ಹೃದಯ ಬಿಚ್ಚಿ ಮಾತನಾಡುವ ‘ತಾವು’ ಇರುತ್ತಿತ್ತು. ಹಿಂಬಾಗಿಲುಗಳ ಈ ಲೋಕವು…

Read More

ತೇಜಸ್ವಿ ನೆನಪು ಮಧುರ 

ಪ್ರೆಸ್ಸು ಮ್ಯಾಗಝಿನೂ ಗಗನಕುಸುಮದಂತೆ ಬಲುದೂರದಲ್ಲಿ ಮಿನುಗಿ ಹೋಗಿದ್ದು ಇವರ ಪ್ರಜ್ಞೆಯ ಪರಧಿಯ ಮೇಲೆ ದಾಖಲಾದ ಅನುಭವ ಇವರನ್ನು ಕಂಗೆಡಿಸಿತ್ತು. ಡಿಗ್ರಿ ಮುಗಿಸಿ ಹತ್ತಿರತ್ತಿರ ನಾಲ್ಕು ವರ್ಷಗಳಾದರೂ ಹೊಟ್ಟೆಪಾಡಿಗಾಗಿ ದುಡಿಮೆ ಮಾಡಲಿಲ್ಲವೆಂದು ಕೊರಗುತ್ತಿದ್ದರು. ಕುಂಟನೋ, ಕುರುಡನೋ, ಹೆಳವನೋ ಆಗಿರುವವನಂತೆ ಇನ್ನೊಬ್ಬರಿಗೆ ಭಾರವಾಗಿ ಕುಳಿತಿರುವೆನಲ್ಲ ಎಂದು ಬೇಜಾರು ಮಾಡಿಕೊಳ್ಳುತ್ತಿದ್ದರು. ‘ನಿರುದ್ಯೋಗದ ಮುದ್ದೆಯಾಗಿ ಹೋಗಿದ್ದೇನೆ. ತೋಟ ಮಾಡಿಯೇ ತೀರುವೆ’ ಎಂದು ನಿರ್ಧರಿಸಿದರು.’ಮೂಡಿಗೆರೆ ಹ್ಯಾಂಡ್ ಪೋಸ್ಟ್’ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ.

Read More

ರಾಜೇಶ್ವರಿ ತೇಜಸ್ವಿ ಎಂಬ ‘ಧೀ ಶಕ್ತಿ’ಯ ನೆನಪಿನಲ್ಲಿ..

‘ನನ್ನ ತೇಜಸ್ವಿ’ ಪುಸ್ತಕದಲ್ಲಿ ತೇಜಸ್ವಿ-ರಾಜೇಶ್ವರಿಯರ ನಡುವಿನ ಪ್ರೇಮನಿವೇದನೆಯ ಸನ್ನಿವೇಶ ಸುಂದರವಾಗಿ ಮೂಡಿಬಂದಿದೆ. ಸಿನೆಮಾದ ಸನ್ನಿವೇಶ ಎಂಬಂತೆ ಮೇಲ್ನೋಟಕ್ಕೆ ಕಾಣಬಂದರೂ, ಸಂವೇದನಾಶೀಲ ಓದುಗರಿಗೆ ಇದರಲ್ಲಿ ಕಂಡುಬರುವುದು ಆಕೆಯ ಸ್ಥೈರ್ಯ! ಸಾಂಪ್ರದಾಯಿಕವಾಗಿ ಪುರುಷನೇ ಪ್ರೇಮನಿವೇದನೆ ಮಾಡಿಕೊಳ್ಳುವುದನ್ನು ಹೆಚ್ಚಾಗಿ ಕಾಣುತ್ತೇವೆ. ಆದರೆ ಆ ಕಾಲದಲ್ಲಿಯೇ ರಾಜೇಶ್ವರಿ ಅವರು ದಿಟ್ಟತನದಿಂದ, ತಮ್ಮ ಪ್ರೇಮನಿವೇದನೆ ಮಾಡಿಕೊಂಡಿದ್ದರು. 

Read More

ಆನೆಗಳಿಗೆ ತೇಜಸ್ವಿ ತೋಟಾನೇ ಯಾಕೆ ಬೇಕಾಯ್ತು? 

ಕಾಫಿ ಬೆಳೆಗಾರರು ತೋಟಗಳನ್ನು ವಿಸ್ತರಿಸುವುದಲ್ಲದೆ ಹೊರರಾಜ್ಯಗಳಿಂದ ಉದ್ಯೋಗಗಳನ್ನರಸಿ ಬರುವವರು- ಇದ್ದಿಲು ಸುಡಲು, ನಾಟ ಕೊಯ್ಯಲು, ಬಿದಿರು ಕಡಿದು ಲೋಡು ಮಾಡಲು ಬಂದವರೆಲ್ಲಾ ಕಾಡೊಳಗೆ ಹೂಡಿದ ತಮ್ಮ ತಾತ್ಕಾಲಿಕ, ಬಿಡಾರಗಳನ್ನೇ ಶಾಶ್ವತ ಮಾಡಿಕೊಂಡು ರಾಜಕೀಯ ಪಕ್ಷಗಳ ಆಶ್ರಯದಲ್ಲಿ ಓಟಿನ ಬಲದಿಂದ ಕುಳಿತು ಬಿಡುತ್ತಾರೆ. ಓಟಿನ ಬಲವಿಲ್ಲದ ಮರಗಳು ಕೇವಲ ನಾಟಾಗಳಾಗಿ ನೆಲಕ್ಕುರುಳುತ್ತವೆ. ಕಾಡಿನ ಪ್ರಾಣಿ ಸಮುದಾಯಗಳಿಗಂತೂ ಬದುಕುವುದೇ ಸವಾಲಾಗಿದೆ. ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ 

Read More

ಪೇರಳೆಯ ಸಿಹಿ ಕೊಡುವ ಕಾಡಿನೊಡಲ ಜೀವ

ಈ ಮಾಯಾಲೋಕವೇ ತನ್ನ ನೂರಾರು ಕನಸುಗಳನ್ನೇ ನನಸಿನ ತಟ್ಟೆಯಲ್ಲಿಟ್ಟು ತಿನ್ನಿಸುವ ಮೃಷ್ಟಾನ್ನವಾಗಿತ್ತು ಚಂದ್ರಮ್ಮನಿಗೆ. ಆದರೆ 2005 ರಲ್ಲಿ ನೂರಾರು ಜೀವಗಳಿಗೆ ಉಸಿರು ಕೊಡುತ್ತಿದ್ದ ಕಂಪೆನಿಯ ಉಸಿರೇ ನಿಂತು ಹೋದಾಗ ಚಂದ್ರಮ್ಮನ ಕುಟುಂಬ ತತ್ತರಿಸಿತು. ತನ್ನೊಳಗೆ ಇಳಿದುಹೋದ, ತನ್ನದೇ ಹುಟ್ಟು ಮಗು ಎನ್ನುವ ಪ್ರಾಮಾಣಿಕತೆಯಲ್ಲೇ, ಪ್ರೀತಿಯಿಂದಲೇ ಪೊರೆದ ಕಂಪೆನಿ ಕಣ್ಣು ಮುಚ್ಚಿದಾಗ ಅರೆಕ್ಷಣ ಮುಂದೇನು ಮಾಡೋದು? ಅನ್ನೋ ಚಿಂತೆ ಚಂದ್ರಮ್ಮನನ್ನು ಆವರಿಸಿತಾದರೂ ಅದಾಗಲೇ ಕುದುರೆಮುಖ ಅವಳನ್ನು ಪೊರೆದಿತ್ತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ