Advertisement

Category: ಸಂಪಿಗೆ ಸ್ಪೆಷಲ್

ಮಹಾಚೈತ್ರ ಮತ್ತು ಸಿರಿಸಂಪಿಗೆ ನಾಟಕಗಳ ವರ್ತಮಾನದ ಓದು

ಡಾ. ಎಚ್. ಎಸ್. ಶಿವಪ್ರಕಾಶ್ ಅವರ ಮಹಾಚೈತ್ರ ಮತ್ತು  ಚಂದ್ರಶೇಖರ ಕಂಬಾರರ  ಸಿರಿಸಂಪಿಗೆ ನಾಟಕಗಳು ಸಂಧಿಸುವ ಸಾಮಾನ್ಯ ಬಿಂದು, ದೇಸಿ ಪರಂಪರೆಗಳು ಯಜಮಾನ್ಯಕ್ಕೆ ತೋರುವ ಪ್ರತಿರೋಧದ ನೆಲೆಯಲ್ಲಿದೆ. ಸಾಮಾಜಿಕ ಸಾಂಸ್ಕೃತಿಕ ಮತ್ತು ಆರ್ಥಿಕ ಯಾಜಮಾನ್ಯದ ನೆಲೆಗಳನ್ನು ಸೈದ್ಧಾಂತಿಕವಾಗಿ ಮತ್ತು ಕ್ರಿಯಾವಾದಿಯಾಗಿ ಒಂದು ನಾಟಕ ಮುಖಾಮುಖಿಯಾದರೆ, ಇನ್ನೊಂದು ನಾಟಕವು ಯಾಜಮಾನ್ಯ ಸೃಷ್ಟಿಸುವ ಮೇಲುಕೀಳಿನ ಮನೋ ಸಂರಚನೆಗಳನ್ನು ಅದರ ಬೀಜರೂಪದಲ್ಲೇ…

Read More

ಲೈವ್‌ಗಳಲ್ಲಿ ಬಂಧಿಯಾದ ನಾದಲೋಕದ ಸುಖ-ದುಃಖ

ಹೊಸ ವರ್ಷ ಹೊಸ ನಿರೀಕ್ಷೆಯ ಈ ಸಂದರ್ಭದಲ್ಲಿ ಸಂಗೀತ ಕಲಾವಿದರು ಬದಲಾದ ಸನ್ನಿವೇಶಗಳ ಕುರಿತು ಆಗಾಗ ವಿಚಾರ ವಿನಿಮಯ ಮಾಡಿಕೊಳ್ಳುವುದುಂಟು. ಲೈವ್ ಕಾರ್ಯಕ್ರಮಗಳ ಇತಿಮಿತಿಗಳ ಕುರಿತ ಸಂವಾದವನ್ನು ಅಕ್ಷರ ರೂಪದಲ್ಲಿ ಪೋಣಿಸಲು ನಡೆಸಿದ ಪ್ರಯತ್ನವಿದು. ಸಂಗೀತದ ಲೈವ್ ಕಾರ್ಯಕ್ರಮಗಳಿದ್ದಾಗ, ಕಲಾವಿದರಿಗೆ ತಯಾರಿ ಮಾಡಿಕೊಳ್ಳಲು ಸಾಕಷ್ಟು ಸಮಯ ದೊರೆಯುತ್ತದೆ. ಆದರೆ ‘ಲೈವ್ʼ ಪ್ರಕ್ರಿಯೆಯ ಮೂಲಕ ಸಂಗೀತದ ವಾತಾವರಣವನ್ನು ಸೃಷ್ಟಿಸುವುದು ಸಾಧ್ಯವೇ ಎಂಬುದರ ಕುರಿತು ಹಿಂದುಸ್ಥಾನೀ ಗಾಯಕಿ ಶ್ರೀಮತಿ ದೇವಿ ಇಲ್ಲಿ ಬರೆದಿದ್ದಾರೆ.

Read More

ಪ್ರದರ್ಶನವೋ, ಪರೀಕ್ಷೆಯೋ, ಗಟ್ಟಿಮನಸ್ಸಂತೂ ಮುಖ್ಯ

ಕಳೆದ ವರ್ಷ ಲಾಕ್ ಡೌನ್ ಹೇರಿಕೆಯಾಗಿದ್ದಾಗ, ಕಲಾವಿದರು ಬಹಳವೇ ಕಷ್ಟಪಟ್ಟಿದ್ದರು. ಆರ್ಥಿಕತೆಯೇ ಮುಖ್ಯವಾಗಿರುವ ಈ ಕಾಲದಲ್ಲಿ ಕಲೆಯನ್ನು ಎರಡನೇ ಆದ್ಯತೆಯನ್ನಾಗಿ ಪರಿಗಣಿಸುವುದನ್ನುಕಂಡಾಗ ಬೇಸರವೆನಿಸುವುದು. ಆದರೆ ವಾಸ್ತವವಾಗಿ ಅದು ಸಮಾಜವನ್ನು ಸಂತೈಸುವ ಮಾರ್ಗ. ನಾಟ್ಯಶಾಸ್ತ್ರದ ಶ್ಲೋಕದ ಪ್ರಕಾರ ಅದು ಜನರನ್ನು ತಿದ್ದುವ, ರಂಜನೆಯ ಮೂಲಕ ಅವರಲ್ಲಿ ಮೌಲ್ಯಗಳನ್ನು ಬಿತ್ತುವ ಮಾರ್ಗವಾಗಿದೆ. ಈ ಹಿನ್ನೆಲೆಯಲ್ಲಿ ಯೋಚಿಸುವ ಕಲಾವಿದರ ಮನಸ್ಸು ಗಟ್ಟಿಯಾಗಿರುತ್ತದೆ.

Read More

ಸಾಹಿತ್ಯ ಲೋಕದಲ್ಲಿ ‘ಜೋಳವಾಳಿ, ವೇಳೆವಾಳಿ’ಗಳ ಋಣಭಾವ

ದೇಶಸೇವೆಗೆ ನಿಷ್ಠರಾಗಿರುವ ಪಡೆಯನ್ನೇ ಹಿಂದಿನ ಕಾಲದಲ್ಲಿ ರಾಜರು ಕಟ್ಟುತ್ತಿದ್ದರು.‌ ಸಮಯದ ಹಂಗಿಲ್ಲದೆ ಜೀವದ ಹಂಗಿಲ್ಲದೆ ರಾಜ್ಯಕ್ಕಾಗಿ, ರಾಜನ ಕ್ಷೇ‌ಮಕ್ಕಾಗಿ ಪ್ರಾಣ ಕೊಡುವವರ ಸಮೂಹವೇ ಇರುತ್ತಿತ್ತು. ಅವರನ್ನು ಜೋಳವ್ಯಾಳಿಗಳು, ವೇಳೆವಾಳಿಗಳು ಎಂದು ಕರೆಯುತ್ತಿದ್ದರು.ಅವರ ಬಗ್ಗೆ ಅನೇಕ ಕಥೆ, ಕವನ ಲಾವಣಿಗಳು ಸೃಷ್ಟಿಯಾಗುತ್ತಿದ್ದವು, ಕನ್ನಡ ಸಾಹಿತ್ಯ ಲೋಕದಲ್ಲಿ ಈ ಎರಡು ಪದಗಳ ಬಳಕೆಯು ಯಾವೆಲ್ಲ ಸಂದರ್ಭಗಳಲ್ಲಿ…

Read More

ಹಾರಲು ತವಕಿಸುವ ಮನಸ್ಸಿಗೆ ಪ್ರವಾಸವೆಂಬ ರೆಕ್ಕೆಯಿರಲಿ

ಎಲ್ಲ ಹಕ್ಕಿಗಳಂತೆಯೇ ನನ್ನ ಕಣ್ಣಿಗೆ ಕಾಣಿಸಿದ ಆ ಹಕ್ಕಿ ವಿಶೇಷವಾದುದು ಎಂದು ನನಗೇನೂ ಗೊತ್ತಿರಲಿಲ್ಲ. ಜೀವನದಲ್ಲಿ ಎಷ್ಟೋ ಬಾರಿ ಹೀಗೆಯೇ ಆಗುತ್ತದೆ. ನಮ್ಮೊಡನೆ ಇರುವ ಯಾವುದೋ ವಿಷಯದ ವಿಶೇಷತೆ, ಇನ್ಯಾರೋ ಹೇಳಿದಾಗಲೇ ಅರಿವಾಗುವುದು. ಹಕ್ಕಿಗಳೋ ಸದಾ ವಿಶೇಷ ಕತೆಗಳನ್ನು ತಿಳಿದಿರುತ್ತವೆ. ಯಾಕೆಂದರೆ ಪ್ರವಾಸ ಎಂಬುದು ಅವುಗಳಿಗೆ ವಿಶೇಷವೇ ಅಲ್ಲ. ಆದರೆ ಮನುಷ್ಯರು ಮಾತ್ರ ಪ್ರವಾಸ ಹೋಗಬೇಕಾದರೆ..

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ