Advertisement

Category: ಸಂಪಿಗೆ ಸ್ಪೆಷಲ್

ಪ್ರೊ. ಶೆಟ್ಟರ್ ಎಂದರೆ ಕನ್ನಡದ ಹೆಮ್ಮೆ, ಅಚ್ಚರಿ: ಎಚ್.ಆರ್.ರಮೇಶ ಬರೆದ ಲೇಖನ

“ಕನ್ನಡದ ಈ ವಿಶಿಷ್ಟಬಗೆಯ ಸ್ಪಂದನೆಯ ಬರಹಗಾರ, ಚಿಂತಕ, ಇತಿಹಾಸಕಾರ ಇಲ್ಲದ ನೋವು ಕನ್ನಡದ ಮನಸುಗಳಿಗೆ ನಿಜಕ್ಕೂ ತಡೆದುಕೊಳ್ಳಲಾರದಂತಹ ದುಃಖ. ಇವರ ಜೊತೆ ಎರಡು ದಿನಗಳನ್ನು ಕೊಡಗಿನ ದೇವರಕಾಡುಗಳಲ್ಲಿ ಕಳೆದ ನೆನಪುಗಳು ನನ್ನ ಮನಸ್ಸಿನಲ್ಲಿ ಸದಾ ಹಚ್ಚ ಹಸಿರಾಗಿದೆ. ಅಭಿನವ ರವಿಕುಮಾರ್ ಅವರು ಒಂದು ದಿನ ಫೋನ್ ಮಾಡಿ ರಮೇಶ್ ಶೆಟ್ಟರ್ ಅವರು ಕೊಡಗಿನ ದೇವರ ಕಾಡುಗಳ ಬಗ್ಗೆ ತಿಳಿದುಕೊಳ್ಳಲು ಬರುತ್ತಿದ್ದಾರೆ…”

Read More

ಕಣ್ಣು ತೆರೆಸುವ ಹೆಣ್ಣಿನ ನೈಜ ಕಥನಗಳು: ಸುಧಾ ಆಡುಕಳ ಲೇಖನ

“ಹೆಣ್ಣನ್ನು ವ್ಯಾಖ್ಯಾನಿಸುವ ಸೌಂದರ್ಯ, ಸೌಶೀಲ್ಯ, ಪಾತಿವ್ರತ್ಯ ಈ ಎಲ್ಲ ಪದಗಳಿಗೆ ಇಲ್ಲಿಯ ಪಾತ್ರಗಳು ತಮ್ಮ ಅನುಭವಲೋಕದ ಮೂಲಕವೇ ಭಿನ್ನ ವ್ಯಾಖ್ಯಾನವನ್ನು ನೀಡುತ್ತವೆ. ತನ್ನ ಮೂಗನ್ನು ಕಳಕೊಂಡು ಕುರೂಪಿಯಾದ ಶೂರ್ಪನಖಿ ಸುಂದರವಾದ ಬನವನ್ನು ಸೃಷ್ಟಿಸುತ್ತಾಳೆ. ಗಂಡನ ಅಗಲುವಿಕೆಯ ನಂತರವೂ ಮಂಡೋದರಿ ತನ್ನ ಅಲಂಕಾರವನ್ನು ತೆಗೆಯುವುದನ್ನು ವಿರೋಧಿಸುತ್ತಾಳೆ. ತನ್ನನ್ನು ವಿಚಾರಿಸುವ ಹಕ್ಕನ್ನು ತಾನು ಯಾರಿಗೂ ಕೊಡಲಾರೆ…”

Read More

“ತೇಜೋ-ತುಂಗಭದ್ರಾ” ಕುರಿತು ಶ್ರೀ ತಲಗೇರಿ ಲೇಖನ

“ಜಗತ್ತಿನ ಬೇರೆ ಬೇರೆ ಧರ್ಮಗಳ ನಡುವೆ ಕಿತ್ತಾಟವಂತೂ ಇದ್ದೇ ಇದೆ, ಆದರೆ ಒಂದೇ ಧರ್ಮದಲ್ಲಿ ಬೇರೆ ಬೇರೆ ಸ್ತರಗಳು ಹೇಗೆ ಮತ್ತು ಅವುಗಳು ಹೇಗೆ ಪಾಶ್ಚಾತ್ಯ ದೇಶಗಳಿಗೆ ವಿಸ್ಮಯಕಾರಿಯಾದವು.. ಶ್ರೀಮಂತ ದೇಶವಾಗಿದ್ದ ಭಾರತದ ಆ ಕಾಲಘಟ್ಟದ ಆಚರಣೆಗಳೇನಾಗಿದ್ದವು, ಅದು ಹೇಗೆ ಇತರರನ್ನು ಆಕರ್ಷಿಸುತ್ತಿತ್ತು.. ಒಂದೇ ಸಮಯದಲ್ಲಿ ಬೇರೆ ಬೇರೆ ಭೂಭಾಗದಲ್ಲಿ ಒಂದೇ ವಸ್ತುವಿನ ಬೆಲೆ ಹೇಗೆ ಭಿನ್ನವಾಗಿತ್ತು.. ಮೂಲವನ್ನು ಬದಲಿಸಿದ ಮೇಲೂ ಮನುಷ್ಯ ಮೂಲಕ್ಕೆ…”

Read More

ಸಾಹಿತಿ ಮಾಹಿತಿ ಕೋಶ ಎಂಬ ಮುಗಿಯದ ರೊಮ್ಯಾನ್ಸ್: ಕೆ.ವಿ. ತಿರುಮಲೇಶ್ ಲೇಖನ

“ಹಾಥಾರ್ನ್ ನ ವಿವರಗಳನ್ನು ಓದಿದ ನಂತರ ನಾನು ಕಣ್ಣೋಡಿಸಿದ ನಮೂದು ಸರ್ ವಾಲ್ಟರ್ ಸ್ಕಾಟ್ ಗೆ ಸಂಬಂಧಿಸಿದ್ದು. ಈ ಸುಪ್ರಸಿದ್ಧ ಐತಿಹಾಸಿಕ ಕಾದಂಬರಿಕಾರನ “ಐವಾನ್ ಹೊ” ಎಂ.ಎ. ಯ ಓದಿನ ಪಟ್ಟಿಯಲ್ಲಿ ಇದ್ದರೂ ನಾನದನ್ನು ಓದಿರಲಿಲ್ಲ. ನಾವು ವಿದ್ಯಾರ್ಥಿಗಳು ಪಾಠಪಟ್ಟಿಯಲ್ಲಿ ಇದ್ದುದೆಲ್ಲವನ್ನೂ ಓದುತ್ತಿರಲಿಲ್ಲ, ಅದಕ್ಕೆ ಸಮಯವೂ ಇರುತ್ತಿರಲಿಲ್ಲ. ಪ್ರಶ್ನೆ ಪತ್ರಿಕೆಯಲ್ಲಿ ಆಯ್ಕೆಗೆ ಅವಕಾಶವಿದ್ದುದರಿಂದ ನಾವು ಈ ರಿಸ್ಕನ್ನು ತೆಗೆದುಕೊಳ್ಳುತ್ತಿದ್ದೆವು.”

Read More

ಸಂಸ್ಕೃತಿಸಂಕರ: ಕೆ.ವಿ. ತಿರುಮಲೇಶ್ ಲೇಖನ

“ಮನುಷ್ಯ ಸಮಾಜಕ್ಕೆ ಐಡೆಂಟಿಟಿಯನ್ನು ನೀಡುವುದು ಭಾಷೆಯೊಂದೇ ಅಲ್ಲ, ಸಾಮೂಹಿಕವಾದ ಧರ್ಮ, ಜಾತಿ, ಆಚಾರ ವಿಚಾರಗಳು, ಸಂಸ್ಕಾರಗಳು, ಕಲೆಗಳು, ನಿಷೇಧಗಳು, ನಂಬಿಕೆಗಳು, ದೇವಳಗಳು, ಮಠಗಳು, ನಿತ್ಯಕರ್ಮಗಳು, ಸ್ತ್ರೀಯರ ಸ್ಥಾನ ಮಾನ ಇತ್ಯಾದಿ ಹಲವಾರು ವಿಷಯಗಳು ಸಮಾಜದ ಗುರುತನ್ನು ರೂಪಿಸುತ್ತವೆ. ಕಾಸರಗೋಡಿನಲ್ಲಿ ಗುಡಿಗಳು, ದೇವಸ್ಥಾನಗಳು, ಭೂತಸ್ಥಾನಗಳು, ಮಸೀದಿಗಳು, ಇಗರ್ಜಿಗಳು ನಿಬಿಡವಾಗಿವೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ