Advertisement

Category: ಸಂಪಿಗೆ ಸ್ಪೆಷಲ್

ದಾವ್ ದೆ ಜಿಂಗ್ – ತಾವ್ ತೆ ಜಿಂಗ್: ಆರ್. ವಿಜಯರಾಘವನ್ ಲೇಖನ

“ತಾವೋ ಚಿಂತನೆಯ ನೈಸರ್ಗಿಕ ಕನ್ನಡಿಯಾಗಿರುವ ಸಾಹಿತ್ಯಿಕ ತತ್ತ್ವಶಾಸ್ತ್ರದ ಡೇವಿಡ್ ಫೋಸ್ಟರ್ ವ್ಯಾಲೇಸ್ ಅವರ ಮಾತಿನಲ್ಲಿ, ಜನರಿಗೆ ತಾವೋ ಅರಿವಿನ ಪೂರ್ವನಿಶ್ಚಿತ ಕ್ರಮ ಎಂದರೆ “ಅನನ್ಯವಾಗಿ, ಸಂಪೂರ್ಣವಾಗಿ, ಸ್ವಯಂ ತಾನೇ ಆಗಿ ಏಕಾಂಗಿಯಾಗಿ ದಿನ ಮತ್ತು ದಿನವಿಡೀ” ಜೀವಿಸುವುದು. ಆದರೆ ನಾವು ಆಳವಾದ ಮತ್ತು ಸಾರ್ವತ್ರಿಕವಾದ ಭ್ರಮೆಯಲ್ಲಿ ಸಿಲುಕಿಕೊಂಡಿರುವುದರಿಂದಲೇ…”

Read More

ಸಾಖಿ, ಶಾಹಿ ಮತ್ತದರ ಪುಟ: ಡಯಾನಾ ಕುಶಾಲಪ್ಪ ಬರೆದ ಲೇಖನ

“ನನ್ನ ಜೀವದ ಕಷ್ಟ ಯಾಕೆ ಕೇಳುತ್ತೀಯ ಸಾಖಿ, ಆ ಗೊರವನ ಹಳ್ಳಿಯ ದೈವದ ಕೋಲ ಮಾಡುವ ಬ್ಯಾರನ ಮನಸ್ಥಿತಿ. ಓಡಿಹೋಗಿ ಕೆಂಡದ ಹೊಂಡದಲ್ಲಿ ಬಿದ್ದು ಮೈಸುಟ್ಟುಕೊಂಡ ಹಾಗೆ ಅನುಭವ. ನೋಡುವವರ ಕಣ್ಣಿಗೆ ದೇವರಾಟ. ಅವನು ಹೇಳೋದೆಲ್ಲ ಸತ್ಯ. ದೇವರೇ ಅವನ ಒಡಲಲ್ಲಿ ನಿಂತು ಎಲ್ಲರ ಜೀವನದ ಬಗ್ಗೆ ನುಡಿದುಬಿಡುತ್ತದೆ ಎಂಬ ಭಾವನೆ ಹುಟ್ಟಿಸುವ ಹಾಗೆ. ಆದರೆ ಮುಂದಿನ ದಿನ ಅವನ ಗಾಯ ಬೊಬ್ಬೆ ಹೊಡೆದು ಕೊಂಡು, ಕೀವು ಕಟ್ಟಿದರೂ…”

Read More

ಶ್ರೀಧರ ಬಳಗಾರ ಕಥಾಲೋಕ: ಗುರುಗಣೇಶ ಭಟ್ ಡಬ್ಗುಳಿ ನಡೆಸಿದ ಸಂದರ್ಶನ

“ಚಿತ್ತಾಲರು ಹೇಳಿದ ಹಾಗೆ ಬರೆಯುತ್ತ ಬರೆಯುತ್ತ ಬೆರಗು ಪಡುತ್ತ ನಾವು ಅದನ್ನ ಅರ್ಥ ಮಾಡಿಕೊಳ್ಳುತ್ತೇವೆ. ಅರ್ಥ ಆಯಿತು ಅನುಭವ.. ಅರ್ಥ ಆಯಿತು ಆ ಪಾತ್ರ.. ಅರ್ಥ ಆಯಿತು ಜೀವನ.. ನಾ ಹೀಗೆ ಬರೆಯುತ್ತೇನೆ ಅಂತಲ್ಲ. ನಿಗೂಢವಾದ, ಸೃಜನಶೀಲವಾದ ಸ್ವಾಯತ್ತತೆಯಿಂದ ಕೂಡಿದ ಮತ್ತು ಸ್ವಯಂ ಆದ ಗುಣ ಬರವಣಿಗೆಗಿದೆ ಅಂದರೆ ನಮಗೇ ಒಮ್ಮೊಮ್ಮೆ ಅದು ಬೆರಗು ಉಂಟುಮಾಡಿ ವಿಷಯಾಂತರ ಮಾಡುತ್ತದೆ.”

Read More

ಏನು ಏನು ಜೇನು ಜೇನು: ಕೆ. ವಿ. ತಿರುಮಲೇಶ್ ಲೇಖನ

“ಚಿಕ್ಕಂದಿನಲ್ಲಿ ನಾನು ತೋಟದಲ್ಲಿ ಅಪರೂಪಕ್ಕೆ ಹೆಜ್ಜೇನಿನ ಗೂಡುಗಳನ್ನು ನೋಡಿದ್ದಿದೆ, ಆದರೆ ಅವುಗಳ ಜೇನನ್ನು ಇಳಿಸಬೇಕೆನ್ನುವ ವಿಚಾರ ಯಾರೂ ಮಾಡಿರಲಿಲ್ಲ. ಜನ ಹೆಜ್ಜೇನಿನ ತಂಟೆಗೆ ಹೋಗುತ್ತಿರಲಿಲ್ಲ ಎಂದು ಇದರರ್ಥ. ಇದರಿಂದ ಹೆಜ್ಜೇನಿಗೆ ಲಾಭವಾಯಿತೇ ಎಂದರೆ ಹೇಳುವುದು ಕಷ್ಟ. ಮನುಷ್ಯರ ಕೋನದಿಂದ ಜೇನಿನಲ್ಲಿ ಹೆಜ್ಜೇನು ‘ವೈಲ್ಡ್’, ಮನುಷ್ಯರ ಆಯ್ಕೆಗೆ ಒಳಗಾದುದಲ್ಲ. ಕೋಳಿಗಳಲ್ಲಿ ಕಾಡುಕೋಳಿ, ನಾಡುಕೋಳಿ ಇದ್ದಹಾಗೆ.”

Read More

ಭಾಷಾಂತರ ಪ್ರಕ್ರಿಯೆ ಮತ್ತು ವಿಜಯರಾಘವನ್ ಅನುವಾದ ಕಾವ್ಯ

“ಕಾಶ್ಮೀರಿ ಶೈವಪಂಥದ ಮೊದಲ ಕವಯಿತ್ರಿ ಲಲ್ಲಾದೇವಿಯ ವಾಕ್ ಗಳು ಕೂಡ ಕನ್ನಡದಲ್ಲಿ ಒಂದು ವಿಶಿಷ್ಟ ಬಗೆಯ ಭಾಷಾಂತರ ಪ್ರಯೋಗ. ಲಲ್ಲಾದೇವಿ ಕನ್ನಡಕ್ಕೆ ತುಂಬಾ ತಡವಾಗಿ ಪರಿಚಯವಾಗುತ್ತಿದ್ದಾಳೆ. ಲಲ್ಲಾದೇವಿಯ ವಾಕ್ ಗಳಿಗೂ ಕನ್ನಡದಲ್ಲಿ ರಚನೆಯಾಗಿರುವ ಶರಣರ ವಚನಗಳಿಗೂ ಅನೇಕ ವಿಧದಲ್ಲಿ ಸಾಮ್ಯತೆಗಳಿವೆ.”
ನರಸಿಂಹಮೂರ್ತಿ ಹಳೇಹಟ್ಟಿ ಲೇಖನ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ