Advertisement

Category: ಸಂಪಿಗೆ ಸ್ಪೆಷಲ್

ವಿಳಾಸ ಕಳೆದುಕೊಳ್ಳುವ ಪುಟ್ಟ ಮಕ್ಕಳು

ಕಳೆದವರ್ಷ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಹೇರಿದ ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರಿ ವಸತಿ ಶಾಲೆಗಳಿಂದ ಮನೆಗೆ ಮರಳಿ ಮಕ್ಕಳು ಎಲ್ಲಿ ಹೋದರು.. ತುಸು ಬೆಚ್ಚನೆಯ ಮನೆಯಿದ್ದವರು ಅಪ್ಪಅಮ್ಮನ ಕಾಳಜಿಯಲ್ಲಿ ದಿನ ದೂಡುವುದು ಸಾಧ್ಯವಾದರೆ, ಲಾಕ್ ಡೌನ್ ಸಂದರ್ಭದಲ್ಲಿ ದುಡಿಮೆಯಿಲ್ಲದೆ ಕಂಗಾಲಾದ ಕುಟುಂಬಗಳಲ್ಲಿ ಮಕ್ಕಳು ತಾವೂ ದುಡಿಮೆಗೆ ನಿಲ್ಲುವುದು ಅನಿವಾರ್ಯವಾಯಿತು.”

Read More

ಭಾರೀ ಮಾತಿನ ಬಜಾರು ಸುತ್ತಿ ಸಾಗಿದೆ ಸುಮಾರು

ಕ್ಲಬ್ ಹೌಸ್ ಎಂಬ ವೇದಿಕೆಯೊಂದು ಸಾಹಿತ್ಯ ಚಟುವಟಿಕೆಗಳನ್ನೆಲ್ಲ ಆಕರ್ಷಿಸುತ್ತಿರುವ ಈ ಹೊತ್ತಿಗೆ ಮಾತಿನ ಕುರಿತು ಒಂಚೂರು ಚಿಂತೆಯಾಗಿದೆ. ಸಂವಾದಕ್ಕಾಗಿ ಇಂದು ಅವಕಾಶಗಳೇ ಇಲ್ಲ ಎಂದು ದೂರುತ್ತಿರುವ ಕಾಲದಲ್ಲಿ ಸಂವಾದವೊಂದು ಸರಳಾತಿ ಸರಳವಾಗಿದೆಯಲ್ಲ ಎಂದು ಅಚ್ಚರಿಯಾಗುತ್ತಿದೆ.”

Read More

ಬೋನಿಗೆ ಬಂದನಾ ಇಲಿರಾಯನು

ನಮ್ಮೂರಿನಲ್ಲಿದ್ದಂತೆ ಈ ನಗರದಲ್ಲಿ ಗದ್ದೆ ಇದೆಯಾ? ಗೊಣಬೆ ಇದೆಯಾ? ಅಥವಾ ಭತ್ತದ ಕಣಜವೋ, ಅಕ್ಕಿ ಮೂಟೆಯೋ ಅವಕ್ಕೆ ಸಿಗುತ್ತಾ? ಅಂದ್ಮೇಲೆ ಯಾರಾದ್ರೂ ಚೂರುಪಾರು ತರಕಾರಿ ಬೆಳೆಯೋಣ ಅಂತ ಹೊರಟರೆ ಅದರಲ್ಲಿ ಬಿಡೋ ಕಾಯಿಗಳನ್ನುತಿನ್ನದೇ ಮತ್ತೇನು ಮಾಡಲು ಸಾಧ್ಯ. ಅಕ್ಕಿ ಭತ್ತ, ತರಕಾರಿ ಏನಾದರೂ ಸರಿ, ಹೊಟ್ಟೆಪಾಡು ನೋಡಿಕೊಳ್ಳಬೇಕು. ಆದರೂ ಈ ಸುಂಡಿಲಿಗಳು ಚಳ್ಳೇ ಹಣ್ಣು ತಿನ್ನಿಸುವುದರಲ್ಲಿ ಭಾರೀ ಹುಶಾರು.

Read More

ಕಣ್ಣ ಕಾಡಿನ ಹಾಡು

ಮೇ ತಿಂಗಳ ಕೊನೆ ಅಂದರೆ ಬ್ಯಾಸಿ ತಿಂಗಳಲ್ಲಿ ಶುರುವಾಗುವ ಚಟ್ ಚಟಾರ್ ಸಿಡಿಲು ಗುಡುಗು ಸಹಿತ ಜಡಿಮಳೆ ಆರಂಭ ಮಾತ್ರ. ಮುಂದೆ ‘ತಕ್ಕೋ ಬಿಡ್ಬೇಡ’ ಎನ್ನುವಂತೆ ಕಾರ್ ತಿಂಗಳಲ್ಲಿ ಕಿವಿ ಸೋಲುವಂಥಾ ಮಳೆ. ಬೆಳಗಿನ ಜಾವದಿಂದ ರಾತ್ರಿಯವರೆಗೆ ಮತ್ತೆ ಇರುಳುಕಪ್ಪಿನಿಂದ ಮರು ಬೆಳಗಿನವರೆಗೆ ಹನಿ ಕಡಿಯದೆ ಜೈಲುಗುಟ್ಟಿ ಸುರಿವ ಮಳೆ. ಮದೂರಿ ಎಂಬ ಊರಿನ ಕಷ್ಟಸುಖವನ್ನು ಹೇಳಿಕೊಂಡಿದ್ದಾರೆ ವಿಜಯಶ್ರೀ ಹಾಲಾಡಿ.

Read More

ಆಧ್ಯಾತ್ಮಿಕ ಹೊಳಹಿನ ಕನ್ನಡಿನಲ್ಲಿ ‘ಒಂದು ಸರೀ ಕಡ್ಡಿಗಾಗಿ’

ಕವಿ, ಕಥೆಗಾರ ಜಯಂತ ಕಾಯ್ಕಿಣಿ ಅವರ ಒಂದು ಜಿಲೇಬಿ ಕವನ ಸಂಕಲನದಿಂದ ಆಯ್ದ ಕವನ ‘ಒಂದು ಸರೀ ಕಡ್ಡಿಗಾಗಿ’ ತೀರಾ ಸ್ಥಳೀಯ ನೋಟಗಳ ಪ್ರತಿಮೆಗಳನ್ನು ಹೆಕ್ಕಿ ತೆಗೆದುಕೊಂಡು ಕಾವ್ಯ ದುಕೂಲದಲ್ಲಿ ಅವುಗಳನ್ನು ಬಂಧಿಸಿದ ಪರಿ ವಿಶೇಷವಾದುದು. ಕವನವು ಆಧ್ಯಾತ್ಮಿಕ ಹೊಳಹುಗಳನ್ನಷ್ಟೇ ಅಲ್ಲ, ತತ್ವಶಾಸ್ತ್ರಕ್ಕೆ ಸಂಬಂಧಿಸಿದ ಜಿಜ್ಞಾಸೆಯ ಕಿಡಿ ಹಚ್ಚುವ ಸಾಮರ್ಥ್ಯ ಹೊಂದಿದೆ. ಅಂತಹ ವಿಶ್ಲೇಷಣೆಯನ್ನು ಇಲ್ಲಿ ಮಂಡಿಸಿದ್ದಾರೆ ಲೇಖಕಿ ಗೀತಾ ಹೆಗಡೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ