Advertisement

Category: ಸಂಪಿಗೆ ಸ್ಪೆಷಲ್

ಆನ್ ಲೈನ್ – ಆಫ್ ಲೈನ್ ನಡುವಿನ ಕಾಲುಸಂಕ

“ಡಿಜಿಟಲ್ ಕ್ರಾಂತಿಯ ಹುಮ್ಮಸ್ಸಿನ ಗಿಡಕ್ಕೆ ಲಾಕ್ ಡೌನ್ ಎಂಬುದು ಇನ್ನಷ್ಟು ನೀರು ಗೊಬ್ಬರವಾಗಿ ಪರಿಣಮಿಸಿದೆ. ಅದು ಶಿಕ್ಷಣ ಕ್ಷೇತ್ರದಲ್ಲಿ ತಂದ ಬದಲಾವಣೆಗಳಂತೂ ಅಗಾಧವಾದುದು. ಅಷ್ಟೊಂದು ಬದಲಾವಣೆಗಳನ್ನು ಸಮಾಜದ ಎಲ್ಲ ಮಕ್ಕಳೂ ತಾಳಿಕೊಳ್ಳಬಲ್ಲರೇ.. ಅವರಿಗೆ ಪ್ರೀತಿಯಿಂದ ತಿಳಿಹೇಳಬೇಕಾದ ವಿಷಯಗಳೇನು? ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದ ಎದುರು ಇರುವ ಸೂಕ್ಷ್ಮ ಸವಾಲುಗಳ ಬಗ್ಗೆ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ಬೃಂದಾವನಕೆ ಗೋವನು ಕಾಯಲು…

“ನಮ್ಮ ಆಟ ಒಂದು ಕಡೆಗಾದರೆ ರಾಸುಗಳ ಆಟ ಇನ್ನೊಂದು ಮೋಜಾಗಿರುತ್ತಿತ್ತು. ಒಂದೇ ಮನೆಯ ರಾಸುಗಳು ಹೊತ್ತಾಟ ಮಾಡುತ್ತಿರಲಿಲ್ಲ. ಆದರೆ ಇಲ್ಲಿ ಅನೇಕ ಮನೆಯ ಗಂಟಿಗಳು ಸೇರುತ್ತಿದುದರಿಂದ ತಮ್ಮ ಅಸ್ತಿತ್ವ ಸ್ಥಾಪನೆಗಾಗಿ ಕಾದಾಟ ಸದಾ ನಡೆಯುತ್ತಿತ್ತು. ದನಗಳೆಲ್ಲ ಸಾಮಾನ್ಯವಾಗಿ ಈ ಉಸಾಬರಿಗೆ ಹೋಗುತ್ತಿದ್ದುದು ಕಡಿಮೆ. ಸೊಕ್ಕಿ ಬೆಳೆದ ಗೂಳಿಗಳು ಗದ್ದೆಗಿಳಿಯುತ್ತಿದ್ದಂತೆ ಗುಟುರು ಹಾಕಿ…”

Read More

ಸೋಂಕಿನ ಕರಿನೆರಳಿನಡಿ ಉತ್ಸಾಹ ಕಾಪಿಡುವ ಕಾಯಕ

ಕಳೆದ ವರ್ಷ ಲಾಕ್ ಡೌನ್ ಸಂದರ್ಭದಲ್ಲಿ ಕೊರೊನಾ ಸೋಂಕಿನ ಭಯವಿತ್ತು. ಆದರೆ ಸೋಂಕು ಎಲ್ಲೋ ದೂರದಲ್ಲಿದೆ ಎಂಬ ರಿಯಾಯಿತಿಯನ್ನು ನಾವೇ ಪಡೆದುಕೊಂಡಿದ್ದೆವು. ಲಾಕ್ ಡೌನ್ ಅವಧಿಯಲ್ಲಿ ಎಷ್ಟೊಂದು ಸಾಹಿತ್ಯ ಚಟುವಟಿಕೆಗಳು ನಡೆದವು. ಪುಸ್ತಕ ಬಿಡುಗಡೆಗಳು, ವೆಬಿನಾರ್ ಗಳು ಸಾಲು ಸಾಲಾಗಿ ನಡೆದವು. ಆದರೆ ಈ ವರ್ಷ ಸೋಂಕು ಒಂದಲ್ಲ ಒಂದು ರೀತಿಯಲ್ಲಿ ಎಲ್ಲರ ಮನೆಯ ಕದ ತಟ್ಟಿದೆ. ಬರವಣಿಗೆಯ ಉತ್ಸಾಹದ ಅಲೆಯು ತಗ್ಗಿರುವ ಈ ಸಂದರ್ಭದ ಕುರಿತು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಬರಹ ಇಲ್ಲಿದೆ.

Read More

ರಂಗೋಲಿ ಕಲಿಸಿ ಬಲಿಪಾಡ್ಯಮಿಗೆ ಹೊರಟ ಅಜ್ಜಿ

“ಪ್ರಯಾಸದಲ್ಲಿಯೇ ಏರು ದಾರಿಯನ್ನು ಏರಿ ಹೋಗುತ್ತಿರಬೇಕಾದರೆ ಅಜ್ಜಿ ಅರ್ಧಕ್ಕೆ ಸಿಕ್ಕೇ ಬಿಟ್ಟರು. “ಪೋಲಿಸರ ಕೈಗೆ ಕಳ್ಳ ಸಿಕ್ಕಂತಾಯಿತು ನನ್ನ ಪರಿಸ್ಥಿತಿ!”. “ನಾನು ಬರೋವರೆಗೂ ಕಾಯೋದಕ್ಕೇನಾಗಿತ್ತು?” ಎನ್ನುತ್ತಾ ಜೋರಾಗಿ ಕಿರುಚಲು ಪ್ರಾರಂಭ ಮಾಡಿದಳು. ನನಗೆ ಮಾತನಾಡಲು ಅವಕಾಶವೇ ಕೊಡಲಿಲ್ಲ. ಮೊದಲೆ ಅದು ರಸ್ತೆ! ಹೋಗೋರು ಬರೋರು ಎಲ್ಲ ನಮ್ಮನ್ನೆ ನೋಡೋರು ಅದಕ್ಕೆಲ್ಲಾ ಹೆದರುವ ಜಾಯಮಾನ ಆಕೆಯದ್ದಾಗಿರಲಿಲ್ಲ ಬಿಡಿ!”
ಸುಮಾವೀಣಾ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಬಿಸಿಲ ನಾಡಿನಲ್ಲಿ ಹೆಕ್ಕಿದ ಕಾವ್ಯಸಾಲುಗಳು

“ವೈಶಾಖ ಮಾಸದ ಬೇಸಿಗೆಯ ಬಿರುಬಿಸಿಲಿನ ತಾಪಕ್ಕೆ ನೆಲ ಕಾದು ಕೆಂಪಾಗಿ, ಉತ್ತು ಬಿಟ್ಟಿದ್ದ ಹೊಲ ಗದ್ದೆಗಳ ಮಣ್ಣು ಧೂಳು ಧೂಳಾಗಿರುವಾಗ ಆಕಾಶದಲ್ಲಿ ಮೋಡ ಮಂದಯಿಸಿ ಕಪ್ಪು ಕಪ್ಪಾಗಿದೆ…. ಆಗ ತಂಗಾಳಿಯ ತೆರೆಯೊಂದು ದೂರದಿಂದ ಬಂದು ಬಡಿದಾಗ ನೆಲದೊಡಲಿಂದ ಕಂಪೊಂದು ಹೊಮ್ಮಿ ಬರುವುದರ ಜೊತೆಗೆ ಕವಿಯ ಮನಸೂ ಅರಳುತ್ತದೆ. ಈ ಕಾರಣವನ್ನು ಕೆಲವರು `ಕಾವ್ಯ ಎನ್ನುವುದು ಕವಿಯ ಕರ್ಮ’…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ