Advertisement

Category: ಸಂಪಿಗೆ ಸ್ಪೆಷಲ್

ಸಾಯುವ ಕಾಲಕ್ಕೆ ದೇವರ ಸಮಾನ ಆಗುವ ಮನುಷ್ಯ

“ಮನುಷ್ಯನ ಸಹಜವಾದ ಮಾನಸಿಕ ವ್ಯಾಪಾರದಲ್ಲಿ ಸ್ಮೃತಿ ವಿಸ್ಮೃತಿಗಳು, ಭೂತ ವರ್ತಮಾನ ಭವಿಷ್ಯಗಳು ಒಂದಾಗುತ್ತವೆ. ರಿಯಾಲಿಟಿ ಮತ್ತು ಕನಸುಗಳು ಮಿಶ್ರಗೊಳ್ಳುತ್ತವೆ. ಕಾಲಕ್ರಮವನ್ನು ಧಿಕ್ಕರಿಸಿ ನೆನಪುಗಳು ಧಾವಿಸಿ ಬರುತ್ತವೆ. ಯಾವ ನೆನಪೂ ಸ್ಪಷ್ಟವಾಗಿರುವುದಿಲ್ಲ. ಪಶ್ಚಾತ್ತಾಪ, ಪಾಪಪ್ರಜ್ಞೆ, ಎಲ್ಲವನ್ನೂ ತಿದ್ದಿ ಬರೆಯುವ, ಇನ್ನೊಮ್ಮೆ ಇದಕ್ಕಿಂತ ಉತ್ತಮವಾಗಿ ಬದುಕುವ ಅವಕಾಶ ಸಿಕ್ಕಿದ್ದರೆ ಎನ್ನುವ ಹಂಬಲ. ನನಗೋ ಕೆಲವೊಂದು ದುಸ್ವಪ್ನಗಳು ಮರುಕಳಿಸುತ್ತ ಇರುತ್ತವೆ. ಎಲ್ಲಿಗೋ ಹೊರಟಿದ್ದೇನೆ…”

Read More

ಹುಣ್ಣಮೀಗೊಂಥರಾ ಹೋಳಗಿ, ಅಮ್ವಾಸಿಗೊಂಥರಾ ಹೋಳಗಿ…

“ಸಣ್ಣಸಣ್ಣ ಸಂಭ್ರಮಕ್ಕೂ, ಹಬ್ಬಕ್ಕೂ ಹುಣ್ಣಮೀಗೂ ಕಡ್ಲಿಬ್ಯಾಳೀ ಹೋಳಿಗಿ, ತೊಗರಿ ಬ್ಯಾಳಿ ಹೋಳಿ, ಆ ಕಡಬು ಈ ಕಡುಬು, ಮತ್‌ ಆ ಥರದ್‌ ಹುಗ್ಗಿ, ಇಂಥಾ ಹುಗ್ಗಿ ಅಂತೆಲ್ಲ ಮಾಡೂದ ಮಾಡೂದು. ಸೀ ಇಷ್ಟಾ ಅಂತ ಒಬ್ಬಾಕೇ ಮಾಡಿ ಕುತ್ಕೊಂಡ್‌ ತಿನ್ನೂವಂಥ ಹೆಣಮಗಳು ಅಲ್ಲ ಬಿಡ್ರಿ. ತಾ ಜಗ್ಗ ಕೆಲಸಾ ಮಾಡಿ ಮಂದೀಗೆ ತಿನ್ನಸೂದಂದ್ರ ಸಂಭ್ರಮ ಅಕೀಗೆ. ಹಂಗಂತನ, ನಮ್‌ ಹಳೇಮನ್ಯಾಗಿದ್ದ ನನ್‌ ಕ್ಲಾಸ್‌ ಮೇಟು ಡುಮ್ಮನ ದಿನೇಶಾ, “ಏ, ನಿಮ್‌ ಮಮ್ಮೀನ ನಮ್‌ ಮಮ್ಮೀನ ಎಕ್ಸ್ಚೇಂಜ್‌ ಮಾಡ್ಕೊಳ್ಳೂಣಣ… ಪ್ಲೀಸ್‌..”

Read More

ನಾನು ನಾನೇ ಆಗಿದ್ದ ಆ ಒಂದು ದಿನ: ಶ್ವೇತಾ ಹೊಸಬಾಳೆ ಲಹರಿ

“ಗಂಡಸರು ಹೀಗೆ ಹೋಗುವುದು ಯಾರಿಗೂ ಅಸಹಜ ಎನ್ನಿಸುವುದೂ ಇಲ್ಲ; ಜವಾಬ್ದಾರಿಗಳಿಂದ ಕಳಚಿಕೊಂಡಂತೆ ಎಂದೂ ಅನ್ನಿಸುವುದಿಲ್ಲ. ದುಡಿಯುವ ಗಂಡಸಿಗೆ ವಿರಾಮ-ವಿಶ್ರಾಂತಿ ಬೇಕು ಎನ್ನುವ ಅನುಕಂಪ. ಅದೇ ಮಗುವನ್ನೂ ನೋಡಿಕೊಂಡು ಮನೆಕೆಲಸಗಳನ್ನು ನಿಭಾಯಿಸುವ, ಅಮ್ಮನಾದ ನಂತರ ವೈಯಕ್ತಿಕ ಜೀವನವೇ ಮರೀಚಿಕೆಯಾಗಿ, ಹವ್ಯಾಸ, ಸಿನೆಮಾ, ನಾಟಕ..”

Read More

ಬೆಳಕಿನಿಂದ ಕತ್ತಲಿಗೆ ಮತ್ತೂ ಶಬ್ದದಿಂದ ನಿಶ್ಯಬ್ದಕೆ: ರೂಪಶ್ರೀ ಕಲ್ಲಿಗನೂರ್‌ ಲೇಖನ

“ನಗರವಾಸಿಗಳಿಗೆ ಸಹಜವಾಗಿರಬೇಕಿದ್ದ ಕತ್ತಲೆಂದರೂ ಭಯ, ನಿಶ್ಯಬ್ದತೆಯೂ ಭಯ.. ಕೆಲಸದ ಬೆನ್ನೇರಿ ನಗರಗಳಲ್ಲಿ ಬಂದು ಕುಳಿತ ನಾವು ಪ್ರಕೃತಿಯಿಂದ ದೂರವುಳಿದು ನಮ್ಮದೇ ಕೃತಕ ಜಗತ್ತನ್ನು ಸೃಷ್ಟಿಸಿಕೊಂಡಿದ್ದೇವೆ. ನಾವು ಮಲಗುವ ಹೊತ್ತಿಗೆ ಪೂರ್ಣ ಕತ್ತಲೂ ಇಲ್ಲ, ನಿಶ್ಯಬ್ದತೆಯೂ ಇಲ್ಲ… ಅರೆಬರೆ ಕತ್ತಲಿಗೆ ಹೊಂದಿಕೊಂಡು ಮಲಗುತ್ತಿದ್ದೇವೆ. ಯಾವೊಂದೂ ಸದ್ದಿಲ್ಲದೇ….”

Read More

ಎನ್.ಬಿ. ಚಂದ್ರಮೋಹನ್‌ ಅನುವಾದಿಸಿದ ಚಾರ್ಲಿ ಚಾಪ್ಲಿನ್ ನ ‘ದಿ ಗ್ರೇಟ್ ಡಿಕ್ಟೇಟರ್’ ನ ಮುಕ್ತಾಯದ ಭಾಷಣ

“ನಮಗೆ ಸಿರಿತನವನ್ನು ತಂದುಕೊಟ್ಟ ಯಂತ್ರಗಳು ನಮ್ಮನ್ನು ದೀನರನ್ನಾಗಿಸಿ ಬೇಡುವ ಸ್ಥಿತಿಗಿಳಿಸಿವೆ. ನಮ್ಮ ಜ್ಞಾನ ನಮ್ಮನ್ನು ಸಿಡುಕರನ್ನಾಗಿಸಿದೆ. ನಮ್ಮ ಜಾಣತನ, ನಮ್ಮನ್ನು ಕಟುಕರನ್ನಾಗಿ, ನಿರ್ದಯಿಗಳನ್ನಾಗಿ ಮಾಡಿದೆ. ನಾವು ಅತಿಯಾಗಿ ಆಲೋಚಿಸುತ್ತೇವೆ; ತುಂಬಾ ಕಡಿಮೆ ಸಂವೇದಿಸುತ್ತೇವೆ. ನಮಗೀಗ ಯಂತ್ರಜ್ಞಾನಕ್ಕಿಂತಲೂ ಹೆಚ್ಚಾಗಿ ಮಾನವೀಯತೆ ಬೇಕಾಗಿದೆ. ಜಾಣತನಕ್ಕಿಂತ ಹೆಚ್ಚಿಗೆ ಕರುಣೆ ಮತ್ತು ಮಾರ್ದವತೆಗಳ ಅಗತ್ಯವಿದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ