Advertisement

Category: ಸಂಪಿಗೆ ಸ್ಪೆಷಲ್

ಬಾಲ್ಯವೆನ್ನುವ ರಾತ್ರಿರಾಣಿಯ ಪರಿಮಳ

“ಒದ್ದೆಯಾಗಿರುತ್ತಿದ್ದ ಯೂನಿಫಾರ್ಮು ಎಲ್ಲರ ಮಾತುಗಳನ್ನು ಆಲಿಸುತ್ತಲೇ ಮರದ ಮಣೆಯ ಮೇಲೆ ಕುಳಿತು ಇಂಚಿಂಚಾಗಿ ಒಣಗುತ್ತ ಮರುದಿನದ ಕ್ಲಾಸಿಗೆ ರೆಡಿಯಾಗುತ್ತಿತ್ತು. ಬಣ್ಣಬಣ್ಣದ ಕರ್ಟನ್ನುಗಳನ್ನು ಆಗೊಮ್ಮೆ ಈಗೊಮ್ಮೆ ಒದ್ದೆಯಾಗಿಸುವ ಮಳೆಹನಿಗಳನ್ನು ನೋಡುತ್ತ ಸೋಫಾದ ಮೇಲೆ ಕುಳಿತು ಟೀ ಕುಡಿಯುವಾಗಲೆಲ್ಲ, ಬಚ್ಚಲೊಲೆಯ ಬಿಸಿಬೂದಿಯಲ್ಲಿ ಸಿಡಿಯುತ್ತ ಬಾಯಲ್ಲಿ ನೀರೂರಿಸುತ್ತಿದ್ದ. ಹಲಸಿನಬೀಜವನ್ನು ನೆನಪಿಸಿಕೊಂಡು….”

Read More

ಅಂಗಾಲಿಗೆ ಕೆಂಡವನ್ನೆ ಕಟ್ಟಿಕೊಂಡ ಕಾಲು…

“ನಾನು ಹಪಹಪಿಸುತ್ತಿದ್ದ ಊರು ನನಗೆ ನಿಧಾನಕ್ಕೆ ಹತ್ತಿರವಾಗತೊಡಗಿತು. ಮೊದಮೊದಲು ನನಗೆ ಇಲ್ಲಸಲ್ಲದ ಮರ್ಯಾದೆ ಕೊಟ್ಟು ಕಿರಿಕಿರಿ ಉಂಟು ಮಾಡುತ್ತಿದ್ದ ಸ್ನೇಹಿತರು ಮೊದಲಿನಂತೆ ಭಾಸ್ಕಳಬೈದು ಮಾತನಾಡಿಸುವಷ್ಟು ನನ್ನನ್ನು ಹತ್ತಿರ ಸೇರಿಸಿಕೊಂಡರು. ನಾನಂತೂ ಸಿಕ್ಕಿದ್ದೇ ಚಾನ್ಸು ಎಂದುಕೊಂಡು ಅವರು ಎಲ್ಲಿಗೇ ಕರೆದರೂ ಅವರ ಹಿಂದೆ ಹೋಗತೊಡಗಿದೆ. ಒಂದೇ ತಿಂಗಳಲ್ಲಿ ಅವರ ಚಾಷ್ಟಿತಾಣಗಳ ಖಾಯಂ ಅಭ್ಯರ್ಥಿಯಾಗಿಬಿಟ್ಟೆ. ಆಫೀಸು ಕೆಲಸಗಳನ್ನೆಲ್ಲಾ ರಾತ್ರಿಯೇ ಮುಗಿಸಿಬಿಟ್ಟಿರುತ್ತಿದ್ದೆನಾದ್ದರಿಂದ..”

Read More

ಜಾನಪದ ಸಾಹಿತ್ಯದಲ್ಲಿ ಲಾಲಿ ಪದಗಳು ಮತ್ತು ಶಿಶು ಪ್ರಾಸಗಳು

“ನಮ್ಮ ಜನಪದ ಕವಿಗಳು ಸಹಜ ಕವಿಗಳು. ಯಾವ ಪಂಡಿತರ ಪಾಂಡಿತ್ಯಕ್ಕೂ ಕಮ್ಮಿ ಇಲ್ಲದ ಸಾಹಿತ್ಯ ಅದು. ಯಾವ ಆಡಂಬರದ ಪದಗಳೂ ಇಲ್ಲದೇ ಸರಳವಾಗಿ ತಮ್ಮ ದಿನ ನಿತ್ಯದ ಆಗು ಹೋಗುಗಳ ನಡುವೆ ಅರಳಿದ ಘಟನೆ, ಭಾವನೆಗಳಿಗೆ ತಮಗೆ ಇಷ್ಟವಾದ ರೂಪ ಕೊಡುತ್ತ, ಇದ್ದದ್ದನ್ನು ಇದ್ದ ಹಾಗೆ ಅನಿಸಿದ್ದನ್ನು ಅನಿಸಿದ ಹಾಗೇ ಹೇಳುತ್ತಾ ಹೋಗಿರೋದಿಂದಲೇ ಅವುಗಳಲ್ಲಿ ಒಂದು ವಿಶಿಷ್ಟತೆ ತುಂಬಿದೆ ಅಂದರೆ ತಪ್ಪಿಲ್ಲ. ಶಬ್ದಗಳ ಹುಡುಕಾಟ, ಜೋಡಣೆಗೆ ತಡಕಾಟ ಇಲ್ಲದೇ…”

Read More

‘ಸೂಟಬಲ್ ಹುಡುಗ’ನೊಬ್ಬನ ಸುತ್ತ ಮುತ್ತ

“ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ತೆರೆ ಕಂಡ ಆರ್. ಕೆ. ನಾರಾಯಣ್ ರವರ ಕಾದಂಬರಿ ಆಧಾರಿತ ಸಿನೆಮಾ ‘ಗೈಡ್’ ಭರ್ಜರಿ ಯಶಸ್ಸೇನೋ ಕಂಡಿತು, ಆದರೆ ಪಾತ್ರಗಳ ಆಶಯ, ಹುನ್ನಾರ ಎಲ್ಲವು ಕಾದಂಬರಿಯ ಚಿತ್ರಣದಿಂದ ದೂರ ಅತಿ ದೂರ. ಆರ್.ಕೆ. ನಾರಾಯಣ್ ಗೆ ಬಲು ಬೇಸರ ತಂದ ಸಿನೆಮಾ. ದೀರ್ಘ ಕಾಲದ ಪೂರ್ವ ತಯ್ಯಾರಿಗೆ ಒತ್ತು ಕೊಡುವ ಮೀರಾ ತಮ್ಮ ಬೇಕು ಬೇಡಗಳನ್ನು ಸ್ಪಷ್ಟವಾಗಿ ಅಭಿವ್ಯಕ್ತಗೊಳಿಸುವುದರಿಂದಲೋ ಏನೋ ಝುಂಪಾ ಲಹಿರಿ, ಮೋಷಿನ್ ಹಮೀದ್, ಟಿಮ್ ಕ್ರೋದರ್ಸ್…”

Read More

ತೂಗುವ ಕನಸೇ ಕಣ್ಣಲಿ ನಿಲ್ಲು ನಾಳೆಗೂ ಮಿಗಲಿ ಸವಿಬಾಳು

“ನೀರು, ಗಾಳಿ, ಬೆಳಕಿನಂತೆಯೇ ಎಷ್ಟೋ ವಿಧದ ಸಂಪತ್ತುಗಳು ನಮ್ಮಲ್ಲಿದ್ದರೂ, ಅವುಗಳ ಮಹತ್ವವನ್ನು ನಾವು ಅರಿತಿರುವುದಿಲ್ಲ. ಕಿಕ್ಕಿರಿದು ತುಂಬಿದ್ದ ಬಸ್ಸಿನಲ್ಲಿ ಹೇಗೋ ಜಾಗ ಮಾಡಿಕೊಂಡು ಕಚೇರಿ ತಲುಪುವ, ಜಾತ್ರೆಯಲ್ಲಿ ಸೇರಿದ ಜನಜಂಗುಳಿಯಲ್ಲಿ ತೇರಿನ ಕಳಸವನ್ನೇ ನೋಡುತ್ತಾ, ಜೈಕಾರ ಹಾಕುತ್ತ ಮುಂದೆ ಮುಂದೆ ಸಾಗುವ, ಮನೆಗೆ ಬರುವ ನೆಂಟರೊಡನೆ ಬಾಯಿತುಂಬಾ ಮಾತನಾಡುತ್ತಾ ಚಹಾಕುಡಿವ, ಆಪ್ತರನ್ನು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ