Advertisement

Category: ಸಂಪಿಗೆ ಸ್ಪೆಷಲ್

ನಿಮ್ಮೂರ ದಾರಿಯಲಿ.. ನಮ್ಮನ್ನೇ ಹುಡುಕುತ್ತಾ..: ಬಿ.ಕೆ. ಸುಮತಿ ಲೇಖನ

“ಕೆಲವು ಮತ್ತೆ ಮತ್ತೆ ಕಾಡುವ ಊರುಗಳು. ನಾವು ನೋಡದಿದ್ದರೂ ನಮ್ಮೊಳಗೆ ಬೆಳೆದಿರುವಂಥದ್ದು. ಮತ್ತೆ ಕೆಲವು ಕಲ್ಪನೆಗಳು. ಈ ಕಲ್ಪನೆಗಳು ನಮ್ಮನ್ನು ಒಂದು ವಿಚಿತ್ರ ಭಾವದಲ್ಲಿ ಸಿಲುಕಿಸುತ್ತವೆ. ರಾಮಾಚಾರಿ ಮತ್ತು ಚಿತ್ರದುರ್ಗ…. ನೋಡಿ… ಅವಿನಾಭಾವ ಸಂಬಂಧ… ಚಿತ್ರದುರ್ಗ ನೋಡದೆ ಇದ್ದರೂ.. ನಾಗರಹಾವು ಮೂಲಕ ನಾವು ಬಂಡೆ, ಬಿಸಿಲು, ನೆರಳಿನ ತಪ್ಪಲನ್ನು ತಪಿಸಿ ಅನುಭವಿಸುತ್ತೇವೆ.”

Read More

ಮಳೆಯೊಂದು ಮಧುರ ಕಾವ್ಯ : ಮುರ್ತುಜಾಬೇಗಂ ಬರಹ

“ಒಮ್ಮೆ ಚಿಂತೆಗಳ ಕಂತೆ ಗಂಟುಕಟ್ಟಿ ಕಿತ್ತೆಸೆದು ಬಿಸಾಕಿ ಬನ್ನಿ. ಒಂದ್ಸಲ, ಒಂದೇ ಒಂದ್ಸಲ ಅಂಗಳಕ್ಕೋ ಟೆರೆಸಿಗೋ ಹೋಗಿ ಸುರಿವ ಮಳೆಯಲ್ಲಿ ನಿಂತು ನೋಡಿ. ಅದೊಂದು ತಪನೆಯಂತಹ ಅನುಭಾವ. ಒಮ್ಮೊಮ್ಮೆ ಜೀವನದ ಕರಕಷ್ಟ ಕಾಲದಲ್ಲಿ ಸಮಸ್ಯೆಗಳ ಸಂತೆಯಲ್ಲಿ ದಿಕ್ಕು ತಪ್ಪಿ ನಿಂತಿರುವವನ ಹೆಗಲ ಮೇಲೆ ಬಹುಕಾಲದ ಹಳೆಯ ಗೆಳೆಯನೊಬ್ಬ ಕೈ ಇಟ್ಟಂತೆ.”

Read More

ಕವಿ ತಿರುಮಲೇಶ್ ಅನುವಾದಿಸಿದ ಅಮೇರಿಕಾದ ರಾಷ್ಟ್ರಕವಿ ಮರ್ವಿನ್ ಸಂದರ್ಶನ

“ಈ ಅನುವಾದ ಮಾಡುತ್ತ ಇರುವಾಗ, ಇದುವರೆಗೆ ಅನುವಾದದ ಕುರಿತು ನಾನು ಅರಿತುಕೊಂಡಿದ್ದೇನೆ ಎನ್ನುವುದೆಲ್ಲವೂ ಅಮಾನತಿನಲ್ಲಿರುತ್ತದೆ. ಇಂಗ್ಲಿಷ್ ನಲ್ಲಿ ಮಂತ್ರಗಳಿಲ್ಲ. ಇಂಗ್ಲಿಷ್ ಯಾವತ್ತೂ ಮಂತ್ರಿಸುವ ಭಾಷೆಯಾಗಿರಲಿಲ್ಲ, ಆದ್ದರಿಂದ ಬಳಸಬಹುದಾದ ಅಥವಾ ವಿಸ್ತರಿಸಬಹುದಾದ ಪರಂಪರೆಯಿಲ್ಲ. ನಾವು ಹಿಂದೆ ಮಾತಾಡಿದ ಮೌಖಿಕ ಪರಂಪರೆಯ ಮೇಲೆ ಕೆಲಸ ಮಾಡಬೇಕೆಂಬ ನನ್ನ ದೀರ್ಘಕಾಲಿಕ ಬಯಕೆಯಿದೆ..”

Read More

ಬಯಲು ಸೀಮೆಯ ಮಳೆ : ಕಪಿಲ ಪಿ. ಹುಮನಾಬಾದೆ ಲೇಖನ

“ಈ ಮಳೆಗಾಲದಲ್ಲಿ ಕೆಸರಿನಿಂದ ನೆಲ ಸಾರಿಸಿದ ಮನೆಗಳ, ಹಿತ್ತಲ ಗೋಡೆಯಿಂದ ಕರಿ ಇರುವೆಗಳು ಮನೆ ತುಂಬಾ ನುಗ್ಗುತ್ತವೆ, ಈ ಇರುವೆಗಳನ್ನು ಮನೆಯಿಂದ ತೆಗೆದು ಹೊರಗೆ ಹಾಕುವುದೇ ಒಂದು ಸಾಹಸ. ಇವು ಸ್ವಲ್ಪ ಕಚ್ಚಿದರೂ ಸಾಕು ಚರ್ಮ ಕಿತ್ತು ಬರುವಂತೆ ಹಿಡಿದಿರುತಿದ್ದವು. ಈ ಇರುವೆಗಳು ನಮ್ಮ ಮಳೆಗಾಲದ ಖಾಯಂ ಅಥಿತಿಗಳು. ಹಿತ್ತಲ ಗೋಡೆಯಿಂದ ನುಗ್ಗಿ ದೊಡ್ಡ ಗಡಿಗಿಗಳ ಸಾಲಿಂದ…”

Read More

ಕಥೆಯೊಂದನು ಹೇಳುವುದೆಂದರೆ:ಮಧುಸೂದನ್ ವೈ ಎನ್ ಬರಹ

“ನಾನು ಬರೆವ ಕಥೆಗಳಲ್ಲಿ ಬಿಟ್ಟು ನನಗೆ ಎಲ್ಲೂ ಉತ್ಪ್ರೇಕ್ಷೆಯ ಅಲಂಕಾರಿಕ ಮಾತುಗಳನ್ನು ಆಡಲಿಕ್ಕೆ ಬೇಕೆಂದರೂ ಬರಲ್ಲ. ತಿಣುಕುತ್ತೇನೆ. ಹಾಗಾಗಿ ಆ ಕಾದಂಬರಿ ಬಗ್ಗೆ ನಾನಿಲ್ಲಿ ಅಭಿವ್ಯಕ್ತಿಸುತ್ತಿರುವ ಭಾವನೆ ನನಗಾದ ಅನುಭವಕ್ಕಿಂತ ಅರ್ಧಕ್ಕರ್ಧ ಕಡಿಮೆ. ಓದಿದಾದನಂತರ ಮನಸ್ಸು ಒಂಥರ ಸಮೃದ್ಧವಾಗಿತ್ತು. ತುಂಬಿ ಬಂದಿತ್ತು. ಒಳ್ಳೆ ಮಳೆ ಆದಾಗ ನೆಲವೆಲ್ಲ ಹಸಿರಾಗುತ್ತಲ್ಲ ಹಾಗೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ