Advertisement

Category: ಸರಣಿ

ಹರಿಕತೆಯ ಸಮಯದಲ್ಲಿ…: ಎಚ್. ಗೋಪಾಲಕೃಷ್ಣ ಸರಣಿ

ಇವನ್ನೆಲ್ಲಾ ಮರೆತು ಹೋಗಿದ್ದಾಗ ಹರಿಕತೆ ದಾಸರ ನೆನಪು ನನಗೆ ಮತ್ತೆ ಧುತ್ತೆಂದು ಬಂದದ್ದು ರಾಜಧಾನಿಯಲ್ಲಿ ಚಂದ್ರಶೇಖರ ಕಂಬಾರರು ಅಭಿನಯಿಸಿದ ಒಂದು ನಾಟಕ ನೋಡಿದಾಗ. ಕಂಬಾರರು ನಾಟಕ ಮಾಡಿದಾಗ ಕೆಂಪು ಜುಬ್ಬ ಧರಿಸಿ ತಲೆಗೆ ರುಮಾಲು ಕಟ್ಟಿ ಸೊಂಟಕ್ಕೆ ಬಟ್ಟೆ ಬಿಗಿದು, ಕಾಲಿನ ಗೆಜ್ಜೆ ಕುಣಿಸಿ ಡಾನ್ಸ್ ಮಾಡುತ್ತಾ ನಾಟಕ ಮಾಡಿದಾಗ ಯಾವುದೋ ಬೇರೆ ಲೋಕಕ್ಕೆ ಹೋದ ಹಾಗೆ ಭಾಸವಾಗಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಭಾವುಕ ಕವಿಯ ಕಾವ್ಯಲೋಕ: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಜೊನಿನಾಸ್ ಅವರ ತಲೆಮಾರಿನವರಿಗೆ ಮುಖವಾಡಗಳೊಂದಿಗೆ ಆಟವಾಡುವುದು ಒಂದು ತರಹದ ಜೀವನಶೈಲಿಯಾಗಿತ್ತು. ಆಗ ಚಾಲ್ತಿಯಲ್ಲಿದ್ದ ಬೂದು ಬಣ್ಣದ ಉಡುಪುಗಳ ವ್ಯತಿರಿಕ್ತವಾಗಿ ಇವರು ಹಿಪ್ಪಿ ಮತ್ತು ಷೋಕಿಯ ಉಡುಪುಗಳಲ್ಲಿ ಸಾಂಕೇತಿಕ ಪ್ರಾಮುಖ್ಯತೆಯನ್ನು ಕಂಡರು. ಆಗಿನ ವ್ಯವಸ್ಥೆಯೊಳಗೆ ತಮ್ಮದೇ ಆದ ಸ್ವಾಯತ್ತ ಜಗತ್ತನ್ನು ಸೃಷ್ಟಿಸಲು ಪ್ರಯತ್ನಿಸಿದ ಪೀಳಿಗೆಯಿದು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಎಸ್. ಜಯಶ್ರೀನಿವಾಸ ರಾವ್ ಬರೆಯುವ ಹೊಸ ಸರಣಿ “ಲೋಕ ಕಾವ್ಯ ವಿಹಾರ” ಇಂದಿನಿಂದ

ಗೊಂದಲಮಯ ದ್ವಂದ್ವಾರ್ಥತೆಗಳು ಮತ್ತು ದೃಷ್ಟಿಕೋನದ ಕ್ಷಿಪ್ರ ಬದಲಾವಣೆಗಳನ್ನೊಳಗೊಂಡ ವೀಡಿಂಗ್-ರ ವಿಕೇಂದ್ರಿತ, ಸಾಂಕೇತಿಕ ಮತ್ತು ಬಹುತಾರ್ಕಿಕ ಕಾವ್ಯಶೈಲಿ 1970-ರ ಮತ್ತು 80-ರ ದಶಕಗಳಲ್ಲಿ ಎಸ್ಟೋನಿಯಾದಲ್ಲಿ ಬರೆಯುತ್ತಿದ್ದ ಹೆಚ್ಚಿನ ಯುವ ಕವಿಗಳಿಗೆ ಸಾರ್ವತ್ರಿಕ ಉಲ್ಲೇಖಬಿಂದುಗಳಾಗಿದ್ದವು. ಬೇರೆ ಯಾವುದೇ ಎಸ್ಟೋನಿಯನ್ ಕವಿ ಈ ತರಹದ ಅನುಕರಣೆಗಳ, ಪ್ರಸ್ತಾಪಗಳ ಮತ್ತು ಮರುರೂಪಿಸುವಿಕೆಗಳ ಹರಿವನ್ನು ಸೃಷ್ಟಿಸಿಲ್ಲ: ಯುಹಾನ್ ವೀಡಿಂಗ್ ತಯಾರಿಸಿದ ಕಾವ್ಯದ ಅಚ್ಚಿನಲ್ಲಿ ಒಂದು ಇಡೀ ಪೀಳಿಗೆಯ ಕಾವ್ಯಭಾಷೆ ರೂಪುಗೊಂಡಿತು.
ಎಸ್.‌ ಜಯಶ್ರೀನಿವಾಸ ರಾವ್ ಬರೆಯುವ ಜಗತ್ತಿನ ಬೇರೆ ಬೇರೆ ಭಾಷೆಯ‌ ಕವಿಗಳ ಬದುಕು- ಅನುವಾದಿತ ಕವಿತೆಗಳ ಸರಣಿ “ಲೋಕ ಕಾವ್ಯ ವಿಹಾರ” ಇಂದಿನಿಂದ, ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಮುಳ್ಳಕ್ಕಿಯ ರೆಕ್ಕೆಪುಕ್ಕಗಳು: ಡಾ. ಚಂದ್ರಮತಿ ಸೋಂದಾ ಸರಣಿ

ಹಿಂದೆ ಕೂಲಿ ಕೆಲಸ ಮಾಡುವ ಜನರು ಬೇಸಿಗೆಯಲ್ಲಿ ಒಣಗಿಸಿಟ್ಟ ಹಲಸಿನ ಬೀಜಗಳನ್ನು ಮಳೆಗಾಲದಲ್ಲಿ ಮುಖ್ಯ ಆಹಾರವಾಗಿ ಬಳಸುತ್ತಿದ್ದರು. ಆಗ ಅಧಿಕ ಮಳೆ ಹೊಯ್ಯುತ್ತಿದ್ದುದರಿಂದ ಅವರಿಗೆ ಕೂಲಿಕೆಲಸ ಸಿಗುತ್ತಿರಲಿಲ್ಲ, ದವಸಧಾನ್ಯಗಳನ್ನು ಕೊಳ್ಳಲು ಆಗುತ್ತಿರಲಿಲ್ಲ. ಒಂದುಹೊತ್ತು ಅನ್ನವನ್ನೋ ಗಂಜಿಯನ್ನೋ ಉಂಡರೆ ಇನ್ನೊಂದು ಹೊತ್ತಿಗೆ ಹಲಸಿನ ಬೇಳೆಯೇ ಆಹಾರವಾಗಿತ್ತು. ಹೀಗೆ ಹಲಸಿನ ಬೇಳೆ ಅವರನ್ನು ಸಲಹುತ್ತಿತ್ತು. ಇತ್ತೀಚೆಗೆ ಹಲಸಿನ ಬೇಳೆಯಲ್ಲಿ ಅತ್ಯಧಿಕ ಪೌಷ್ಟಿಕಾಂಶ ಇದೆ ಎನ್ನುವ ಸಂಗತಿ ಪ್ರಚಲಿತವಾಗಿದೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯಲ್ಲಿ ಮೂರನೆಯ ಬರಹ

Read More

ಪ್ರಕೃತಿಯ ರಿಯಲ್ ಡೆಮೋ: ಸುಮಾವೀಣಾ ಸರಣಿ

ಇಲ್ಲಿನ ಜನರು ಮಳೆಗಾಲಕ್ಕೆ ಪ್ರತ್ಯೇಕ ಶಾಪಿಂಗ್ ಮಾಡಬೇಕು. ಜರ್ಕಿನ್ಸ್, ರೇನ್ಕೊಟ್, ಕೊಡೆಗಳು, ಸ್ಕಾರ್ಫ್‌ಗಳು, ಸ್ವೆಟರ್‌ಗಳು, ಟೋಪಿಗಳು, ಟಾರ್ಪಲ್ಸ್ ಮೆಡಿಸಿನ್ಸ್, ಜೇನು ಇತ್ಯಾದಿ. ಇದರ ಜೊತೆಗೆ ಸೌದೆಯನ್ನು ಹಾಕಿಸಿಕೊಳ್ಳುವುದು. ಒಂದು ಜೀಪ್ ಇಲ್ಲವೆ ಮಿನಿ ಲಾರಿಯಲ್ಲಿ ಒಂದು ಅಟ್ಟಿ ಎರಡು ಅಟ್ಟಿ ಸೌದೆ ಹೀಗೆ ಹಾಕಿಸಿಕೊಂಡರೆ ಅದನ್ನು ಒಡೆಯಲು ಜನ ಇರುತ್ತಿದ್ದರು. ‘ಕೊಡ್ಲಿ ಸೌದೆಯನ್ನು ಒಡೆಯಲು ಬಳಸುವ ಪರಿಕರ. ‘ಕೊಡ್ಲಿ’ ಪದದಲ್ಲಿ ಒತ್ತಕ್ಷರ ಬಿಡಿಸಿ ಹೊಸದೊಂದು ‘ಅ’ ಸ್ವರವನ್ನು ಸೇರಿಸಿದರೆ ‘ಕೊಡಲಿ’ ಆಗುತ್ತದೆ ನಮ್ಮ ಶಿಷ್ಟ ಭಾಷೆಯನ್ನು ‘ಕೊಡಲಿ’ ಎಂದರೆ ‘ನೀಡಲಿ’ ಎಂದರ್ಥ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ