Advertisement

Category: ಸರಣಿ

ಮಳೆಗಾಲದ ಆ ದಿನದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಬರಗೂರು ತಲುಪುವಷ್ಟರಲ್ಲಿಯೆ ಧಾರಾಕಾರವಾಗಿ ಮಳೆಸುರಿಯಲಾರಂಭಿಸಿತು. ರಾತ್ರಿಯ ಭಯಂಕರವಾದ ಕತ್ತಲೆ ಬಸ್ಸು ಇಳಿಯುವಷ್ಟರಲ್ಲಿ ಸ್ವಲ್ಪ ಮಳೆ ಕಡಿಮೆಯಾಗಿತ್ತು. ಸ್ವಲ್ಪ ದೂರಹೋಗುವಷ್ಟರಲ್ಲಿ ಇನ್ನಷ್ಟು ಮಳೆ ಕಡಿಮೆಯಾಯಿತು. ಎಲೆಯು ನೆನೆಯುವಂತಿರಲಿಲ್ಲ. ಬರಗೂರನ್ನು ಬಿಟ್ಟು ಸ್ವಲ್ಪ ಹತ್ತಾರು ಮಾರು ದೂರ ಹೋಗಿದ್ದೆವು. ಪಶ್ಚಿಮದ ದಿಕ್ಕಿನಿಂದ ಗಾಳಿಯ ಮೋಡಗಳು ದಟ್ಟವಾಗಿ ಬರುತ್ತಿವೆ. ಒಂದಕ್ಕಿಂತ ಒಂದು ಪದರು ಪದರಾಗಿ ಬರುತ್ತಿವೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಹರಿಕತೆಯ ಸಮಯದಲ್ಲಿ…: ಎಚ್. ಗೋಪಾಲಕೃಷ್ಣ ಸರಣಿ

ಇವನ್ನೆಲ್ಲಾ ಮರೆತು ಹೋಗಿದ್ದಾಗ ಹರಿಕತೆ ದಾಸರ ನೆನಪು ನನಗೆ ಮತ್ತೆ ಧುತ್ತೆಂದು ಬಂದದ್ದು ರಾಜಧಾನಿಯಲ್ಲಿ ಚಂದ್ರಶೇಖರ ಕಂಬಾರರು ಅಭಿನಯಿಸಿದ ಒಂದು ನಾಟಕ ನೋಡಿದಾಗ. ಕಂಬಾರರು ನಾಟಕ ಮಾಡಿದಾಗ ಕೆಂಪು ಜುಬ್ಬ ಧರಿಸಿ ತಲೆಗೆ ರುಮಾಲು ಕಟ್ಟಿ ಸೊಂಟಕ್ಕೆ ಬಟ್ಟೆ ಬಿಗಿದು, ಕಾಲಿನ ಗೆಜ್ಜೆ ಕುಣಿಸಿ ಡಾನ್ಸ್ ಮಾಡುತ್ತಾ ನಾಟಕ ಮಾಡಿದಾಗ ಯಾವುದೋ ಬೇರೆ ಲೋಕಕ್ಕೆ ಹೋದ ಹಾಗೆ ಭಾಸವಾಗಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಭಾವುಕ ಕವಿಯ ಕಾವ್ಯಲೋಕ: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಜೊನಿನಾಸ್ ಅವರ ತಲೆಮಾರಿನವರಿಗೆ ಮುಖವಾಡಗಳೊಂದಿಗೆ ಆಟವಾಡುವುದು ಒಂದು ತರಹದ ಜೀವನಶೈಲಿಯಾಗಿತ್ತು. ಆಗ ಚಾಲ್ತಿಯಲ್ಲಿದ್ದ ಬೂದು ಬಣ್ಣದ ಉಡುಪುಗಳ ವ್ಯತಿರಿಕ್ತವಾಗಿ ಇವರು ಹಿಪ್ಪಿ ಮತ್ತು ಷೋಕಿಯ ಉಡುಪುಗಳಲ್ಲಿ ಸಾಂಕೇತಿಕ ಪ್ರಾಮುಖ್ಯತೆಯನ್ನು ಕಂಡರು. ಆಗಿನ ವ್ಯವಸ್ಥೆಯೊಳಗೆ ತಮ್ಮದೇ ಆದ ಸ್ವಾಯತ್ತ ಜಗತ್ತನ್ನು ಸೃಷ್ಟಿಸಲು ಪ್ರಯತ್ನಿಸಿದ ಪೀಳಿಗೆಯಿದು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಎಸ್. ಜಯಶ್ರೀನಿವಾಸ ರಾವ್ ಬರೆಯುವ ಹೊಸ ಸರಣಿ “ಲೋಕ ಕಾವ್ಯ ವಿಹಾರ” ಇಂದಿನಿಂದ

ಗೊಂದಲಮಯ ದ್ವಂದ್ವಾರ್ಥತೆಗಳು ಮತ್ತು ದೃಷ್ಟಿಕೋನದ ಕ್ಷಿಪ್ರ ಬದಲಾವಣೆಗಳನ್ನೊಳಗೊಂಡ ವೀಡಿಂಗ್-ರ ವಿಕೇಂದ್ರಿತ, ಸಾಂಕೇತಿಕ ಮತ್ತು ಬಹುತಾರ್ಕಿಕ ಕಾವ್ಯಶೈಲಿ 1970-ರ ಮತ್ತು 80-ರ ದಶಕಗಳಲ್ಲಿ ಎಸ್ಟೋನಿಯಾದಲ್ಲಿ ಬರೆಯುತ್ತಿದ್ದ ಹೆಚ್ಚಿನ ಯುವ ಕವಿಗಳಿಗೆ ಸಾರ್ವತ್ರಿಕ ಉಲ್ಲೇಖಬಿಂದುಗಳಾಗಿದ್ದವು. ಬೇರೆ ಯಾವುದೇ ಎಸ್ಟೋನಿಯನ್ ಕವಿ ಈ ತರಹದ ಅನುಕರಣೆಗಳ, ಪ್ರಸ್ತಾಪಗಳ ಮತ್ತು ಮರುರೂಪಿಸುವಿಕೆಗಳ ಹರಿವನ್ನು ಸೃಷ್ಟಿಸಿಲ್ಲ: ಯುಹಾನ್ ವೀಡಿಂಗ್ ತಯಾರಿಸಿದ ಕಾವ್ಯದ ಅಚ್ಚಿನಲ್ಲಿ ಒಂದು ಇಡೀ ಪೀಳಿಗೆಯ ಕಾವ್ಯಭಾಷೆ ರೂಪುಗೊಂಡಿತು.
ಎಸ್.‌ ಜಯಶ್ರೀನಿವಾಸ ರಾವ್ ಬರೆಯುವ ಜಗತ್ತಿನ ಬೇರೆ ಬೇರೆ ಭಾಷೆಯ‌ ಕವಿಗಳ ಬದುಕು- ಅನುವಾದಿತ ಕವಿತೆಗಳ ಸರಣಿ “ಲೋಕ ಕಾವ್ಯ ವಿಹಾರ” ಇಂದಿನಿಂದ, ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಮುಳ್ಳಕ್ಕಿಯ ರೆಕ್ಕೆಪುಕ್ಕಗಳು: ಡಾ. ಚಂದ್ರಮತಿ ಸೋಂದಾ ಸರಣಿ

ಹಿಂದೆ ಕೂಲಿ ಕೆಲಸ ಮಾಡುವ ಜನರು ಬೇಸಿಗೆಯಲ್ಲಿ ಒಣಗಿಸಿಟ್ಟ ಹಲಸಿನ ಬೀಜಗಳನ್ನು ಮಳೆಗಾಲದಲ್ಲಿ ಮುಖ್ಯ ಆಹಾರವಾಗಿ ಬಳಸುತ್ತಿದ್ದರು. ಆಗ ಅಧಿಕ ಮಳೆ ಹೊಯ್ಯುತ್ತಿದ್ದುದರಿಂದ ಅವರಿಗೆ ಕೂಲಿಕೆಲಸ ಸಿಗುತ್ತಿರಲಿಲ್ಲ, ದವಸಧಾನ್ಯಗಳನ್ನು ಕೊಳ್ಳಲು ಆಗುತ್ತಿರಲಿಲ್ಲ. ಒಂದುಹೊತ್ತು ಅನ್ನವನ್ನೋ ಗಂಜಿಯನ್ನೋ ಉಂಡರೆ ಇನ್ನೊಂದು ಹೊತ್ತಿಗೆ ಹಲಸಿನ ಬೇಳೆಯೇ ಆಹಾರವಾಗಿತ್ತು. ಹೀಗೆ ಹಲಸಿನ ಬೇಳೆ ಅವರನ್ನು ಸಲಹುತ್ತಿತ್ತು. ಇತ್ತೀಚೆಗೆ ಹಲಸಿನ ಬೇಳೆಯಲ್ಲಿ ಅತ್ಯಧಿಕ ಪೌಷ್ಟಿಕಾಂಶ ಇದೆ ಎನ್ನುವ ಸಂಗತಿ ಪ್ರಚಲಿತವಾಗಿದೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯಲ್ಲಿ ಮೂರನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ