ಕೆ.ವಿ.ತಿರುಮಲೇಶ್ ಅವರ ಹೊಸ ಸರಣಿ ಆರಂಭ
ಅಳಿಲು ತಾನು ಸಂಗ್ರಹಿಸಿದ ಕಾಳುಗಳನ್ನು ಯಾರಿಗೂ ಕಾಣದಂತೆ ಬಚ್ಚಿಟ್ಟು ಎಲ್ಲಿ ಬಚ್ಚಿಟ್ಟಿದ್ದೇನೆನ್ನುವುದನ್ನು ಮರೆತ ಹಾಗೆ ಹಿರಿಯ ಬರಹಗಾರ ಕೆ.ವಿ. ತಿರುಮಲೇಶ್ ಅವರು ಇತಿಹಾಸದ ಕುರಿತು ಮಾಡಿಕೊಂಡು ಮರೆತಿದ್ದ ಟಿಪ್ಪಣಿಗಳ ಪುಸ್ತಕವೊಂದು ಈಗ ಬಹು ವರ್ಷಗಳ ನಂತರ ಸಿಕ್ಕಿದೆ. ಅವು ಭಾರತದ ರಾಜವಂಶಗಳನ್ನು ಅರಿಯುವ ನಿಟ್ಟಿನಲ್ಲಿ ಪೋಣಿಸಿಕೊಂಡ ಶತಮಾನಗಳ ಮಾಹಿತಿ. ಈ ಮಾಹಿತಿಯನ್ನು ಲೇಖನ ರೂಪದಲ್ಲಿ ಅವರು ಬರೆಯಲಿದ್ದು, ʼನನ್ನ ಹಿಸ್ಟರಿ ಪುಸ್ತಕʼ ಸರಣಿ ಲೇಖನಗಳು ಪ್ರಕಟವಾಗಲಿವೆ. ಸರಣಿಯ ಮೊದಲ ಬರಹ ಇಂದಿನ ಓದಿಗಾಗಿ.
Read More
