ಸುಮಿತ್ರಾ ಮೋತಿಲಾಲ ಹಲವಾಯಿ ಆತ್ಮಕಥನ
ನಮ್ಮ ಮನೆಯಲ್ಲಿ ಉದ್ದಿನ ಬೇಳೆ ಇರುತ್ತಿರಲಿಲ್ಲವಾದ್ದರಿಂದ ನಾನು ಅಕ್ಕಿ ಹಪ್ಪಳ ಮಾಡುತ್ತಿದ್ದೆ. ಬ್ರಾಹ್ಮಣರ ಮನೆಯಲ್ಲಿ ಅಕ್ಕಿ ಹಪ್ಪಳ ಮಾಡುವದಿಲ್ಲ. ಅಕ್ಕಿ ಒಮ್ಮೆ ಬೆಂದ ಮೇಲೆ ಅದು ಅವರಿಗೆ ಮುಸುರೆ-ಮೈಲಿಗೆ.
Read MorePosted by ಕೆಂಡಸಂಪಿಗೆ | Dec 14, 2017 | ಸರಣಿ |
ನಮ್ಮ ಮನೆಯಲ್ಲಿ ಉದ್ದಿನ ಬೇಳೆ ಇರುತ್ತಿರಲಿಲ್ಲವಾದ್ದರಿಂದ ನಾನು ಅಕ್ಕಿ ಹಪ್ಪಳ ಮಾಡುತ್ತಿದ್ದೆ. ಬ್ರಾಹ್ಮಣರ ಮನೆಯಲ್ಲಿ ಅಕ್ಕಿ ಹಪ್ಪಳ ಮಾಡುವದಿಲ್ಲ. ಅಕ್ಕಿ ಒಮ್ಮೆ ಬೆಂದ ಮೇಲೆ ಅದು ಅವರಿಗೆ ಮುಸುರೆ-ಮೈಲಿಗೆ.
Read MorePosted by ಎಂ. ವೆಂಕಟಸ್ವಾಮಿ | Dec 13, 2017 | ಸರಣಿ |
ಮಾಣಿಕ್ಯ ರಾಜ ವಂಶದವರು ತ್ರಿಪುರಾ ರಾಜ್ಯವನ್ನು ಆಳುತ್ತಿದ್ದರು. ಬ್ರಿಟಿಷರ ಕಾಲದಲ್ಲೂ ಇದು ಮಹಾರಾಜರ ಆಡಳಿತದಲ್ಲೇ ಇತ್ತು. ಭಾರತಕ್ಕೆ ಸ್ವಾತಂತ್ರ್ಯ ಬಂದ ತಕ್ಷಣವೆ ಸೆಪ್ಟಂಬರ್ ೯, ೧೯೪೭ರಂದು ಭಾರತದೊಂದಿಗೆ ಐಕ್ಯಗೊಳ್ಳಲು ತ್ರಿಪುರಾ ಮಹಾರಾಣಿ ಒಪ್ಪಿಗೆ ನೀಡಿದ್ದರು.
Read Moreಹತ್ತು ತಿಂಗಳ ಕೋರ್ಸ್ ಮುಗಿದೇ ಹೋಯಿತು. ಆಗ ನಾನು ಮನೆಯ ಬಗ್ಗೆ ವಿಚಾರ ಮಾಡಲು ಪ್ರಾರಂಭಿಸಿದೆ. ಆದರೆ ಮುಂದಿನ ವರ್ಷ ತಿರುಗಾಟಕ್ಕೆ ಬರಲು ಒಪ್ಪಿದ್ದೆ. ಎರಡು ತಿಂಗಳನ್ನು ಮನೆಯಲ್ಲೇ ಕಳೆಯಬೇಕಾಗಿತ್ತು. ಅಪ್ಪ-ಚಿಕ್ಕಪ್ಪ ಎಲ್ಲ ಬೇರೆಯಾಗಿದ್ದರು.
Read MorePosted by ಫಕೀರ್ ಮುಹಮ್ಮದ್ ಕಟ್ಪಾಡಿ | Dec 11, 2017 | ಸರಣಿ |
ಉತ್ತರ ಭಾರತದಲ್ಲಿ ಮದ್ರಸಾಗಳು ಸ್ಥಾಪನೆಯಾದದ್ದು ಹೆಚ್ಚುಕಮ್ಮಿ ೧೩ನೇ ಶತಮಾನದಲ್ಲಿ. ದೆಹಲಿಯೊಂದರಲ್ಲೇ ೧೪ನೇ ಶತಮಾನದ ಹೊತ್ತಿಗೆ ಒಂದು ಸಾವಿರ ಮದ್ರಸಾಗಳಲ್ಲಿ ಪಾಠ ನಡೆಯುತ್ತಿದ್ದವು. ಇಲ್ಲಿ ಕುರಾನ್ ಓದಲು ಕಲಿಯುವುದು ಮುಖ್ಯ ಪಾಠವಾಗಿತ್ತು.
Read MorePosted by ಫಕೀರ್ ಮುಹಮ್ಮದ್ ಕಟ್ಪಾಡಿ | Dec 11, 2017 | ಸರಣಿ |
ಮಕ್ಕಳ ಈ ಮಾತುಗಳು ಹಬೀಬ್ರವರಿಗೆ ಬಹಳವಾಗಿ ನಾಟಿತು. ಅವರು ತನ್ನ ದಾರಿ ಬದಲಿಸಿ ಶುಕ್ರವಾರ ಮಸೀದಿಯ ಸಭೆಗೆ ನಡೆಯ ತೊಡಗಿದರು. ಅಲ್ಲಿ ಹಸನ್ ಅಲ್ ಬಸ್ರೀಯವರ ಪ್ರವಚನದ ಕೆಲವು ವಾಕ್ಯಗಳು ಅವರ ಹೃದಯಕ್ಕೆ ನೇರವಾಗಿ ತಾಗಿ ಅವರಿಗೆ ಸ್ಮೃತಿ ತಪ್ಪಿದಂತಾಯಿತು.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…
Read More