Advertisement

Category: ಸರಣಿ

ಕಪಾಟು ತುಂಬ ಪಾಠ ಪುಸ್ತಕಗಳೇ ಇದ್ದರೆ..

ಅವತ್ತು ಉಡುಗೊರೆಯಾಗಿ ಬಂದ ಪುಸ್ತಕಗಳನ್ನು ಬಿಡಿಸಿ ನೋಡಿದಾಗ ನಮಗೆ ನಗಬೇಕೋ ಅಳಬೇಕೋ ತಿಳಿಯುತ್ತಿಲ್ಲ. ಬಂದ ಪುಸ್ತಕಗಳಲ್ಲಿ ಹೆಚ್ಚಿನವು ಶಾಲೆಯಲ್ಲಿ ಮುಂದಿನ ವರ್ಷದ ಪಾಠಪುಸ್ತಕಗಳು ಮತ್ತು ಬರೆಯಲು ಉಪಯೋಗವಾಗುವ ಖಾಲಿ ನೋಟ್‌ ಪುಸ್ತಕಗಳು. ಓದಲಿಕ್ಕೆ ಆಸಕ್ತಿ ಬರುವಂಥ ಕಥೆ ಪುಸ್ತಕಗಳು ಕೆಲವು ಮಾತ್ರ.
ಅರವಿಂದ ಕುಡ್ಲ ಬರೆಯುವ ‘ಗಣಿತ ಮೇಷ್ಟರ ಶಾಲಾ ಡೈರಿ’

Read More

`ಕ್ರಿಮಿನಲ್ ಟ್ರೈಬ್’ ಹಣೆಪಟ್ಟಿ ಅಳಿಸಿಕೊಳ್ಳುವ ಯತ್ನ

ಬುಡಕಟ್ಟುಗಳ ಅಧ್ಯಯನಗಳು ಕರ್ನಾಟಕದಲ್ಲಿ ವಿವಿಧ ಸ್ತರಗಳಲ್ಲಿ ನಡೆದಿವೆ. ಭಾರತ ಸರಕಾರ ಕರ್ನಾಟಕದಲ್ಲಿ ಗುರುತಿಸಿರುವ ಅರವತ್ಮೂರು ಬುಡಕಟ್ಟುಗಳಲ್ಲಿ ಕೆಲವನ್ನು ಪರಿಶಿಷ್ಟ ಜಾತಿಗೆ, ಕೆಲವನ್ನು ಪರಿಶಿಷ್ಟ ಪಂಗಡಕ್ಕೆ ಮತ್ತು ಉಳಿದವುಗಳನ್ನು ಅಲೆಮಾರಿ, ಅರೆ ಅಲೆಮಾರಿ ಬುಡಕಟ್ಟುಗಳೆಂದು ಪರಿಗಣಿಸಿ ಹಿಂದುಳಿದ ವರ್ಗಗಳಿಗೆ ಸೇರಿಸಿದ್ದಾರೆ.
ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯಲ್ಲಿ ಹೊಸ ಬರಹ

Read More

ದೈಹಿಕಾಕರ್ಷಣೆಯ ಭಾವ ಪದರಗಳತ್ತ ಚೆಲ್ಲಿದ ಬೆಳಕು

ವಯೋಮಾನವನ್ನು ಪರಿಗಣಿಸದೆ ಗಂಡು ಮತ್ತು ಧಾರ್ಮಿಕ ಮನೋನೆಲೆಯ ಹೆಣ್ಣಿನಲ್ಲಿ ಕಾಮಪ್ರಜ್ಞೆ ಜಾಗೃತಗೊಂಡ ನಂತರ ಅವು ಮುನ್ನಡೆಯುವ ಪರಿಯಲ್ಲಿ ಉಂಟಾಗುವ ಸೂಕ್ಷ್ಮತರ ಭಾವ ಪದರುಗಳನ್ನು ಪ್ರಸ್ತುತಪಡಿಸುವ ಪರಿಕಲ್ಪನೆಯನ್ನು ಚಿತ್ರೀಕರಿಸುವ ಪ್ರಯತ್ನ ಮಾಡಿದ್ದಾಳೆ ʻದ ಹೋಲಿ ಗರ್ಲ್ʼ ಚಿತ್ರದ ನಿರ್ದೇಶಕಿ  ಲುಕ್ರೇಷಿಯಾ ಮಾರ್ಟೆಲ್‌.
ಈ ಚಿತ್ರದ ಕುರಿತು ʻಲೋಕ ಸಿನಿಮಾ ಟಾಕೀಸ್ʼನಲ್ಲಿ ಎ.ಎನ್.ಪ್ರಸನ್ನ ಬರೆದಿದ್ದಾರೆ. 

Read More

ಒಳ್ಳೆಯತನವೇ ಆಸ್ತಿಯಾಗಿದ್ದ ಕಾಲವದು

ಜನರು ಸ್ವಾಭಿಮಾನಿಗಳಾಗಿದ್ದರೆ ಹೊರತು ದುರಭಿಮಾನಿಗಳಾಗಿದ್ದಿಲ್ಲ. ಬೇರೆಯವರ ಘನತೆಯನ್ನು ಹಣ, ಅಂತಸ್ತು ಮತ್ತು ಹುದ್ದೆಗಳಿಂದ ಅಳೆಯುತ್ತಿರಲಿಲ್ಲ. ಮಾನವರಿಗೆ ಒಳ್ಳೆಯತನವೇ ಆಸ್ತಿಯಾಗಿತ್ತು. ಈ ಆಸ್ತಿ ಕಳೆದುಕೊಂಡರೆ ಸತ್ತುಹೋದಂತೆಯೆ ಎಂಬ ಭಾವ ಅವರಿಗಿತ್ತು. ಎಲ್ಲ ಸಮಾಜದವರನ್ನು ಗೌರವಿಸುತ್ತ ಸಾಧ್ಯವಾದ ಕಡೆಗಳಲ್ಲೆಲ್ಲ ಅವರ ಆಚರಣೆಗಳಲ್ಲಿ ಭಾಗವಹಿಸುತ್ತ ಎಲ್ಲರೊಳಗೊಂದಾಗಿ ಬದುಕುತ್ತಿದ್ದರು. ರಂಜಾನ್ ದರ್ಗಾ ಬರೆಯುವ  ಆತ್ಮಕತೆ  ‘ನೆನಪಾದಾಗಲೆಲ್ಲ’ ಸರಣಿಯ 26ನೆಯ ಕಂತು 

Read More

ದಿಗಂತಕ್ಕೆ ಕಿಚ್ಚು ಹಚ್ಚಿದವರು ಯಾರೊ…

ಊರು ಬಾಬಾ ಎಂದು ಕರೆದರೂ ಭಾವನೆಗಳಿಗೆ ಬೀಗ ಹಾಕುತ್ತಿದ್ದೆ. ಕಲ್ಪಿಸಿಕೊಳ್ಳುವ ಊರೇ ಚೆಂದ. ಅಲ್ಲಿ ಆ ನರಕ ಇನ್ನೂ ಹಾಗೇ ಇತ್ತು. ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಿತ್ತು. ಆ ನರಕದ ಇಂಚಿಂಚೂ ನನ್ನ ಕಣ್ಣಲ್ಲಿ ಆತ್ಮದಲ್ಲಿ ಯಾವತ್ತೂ ಫಲಿಸುತ್ತಲೇ ಇದ್ದವು. ಮರೆಯಲಾರೆ ಊರುಕೇರಿಯ; ಸತ್ತವರ ನೆರಳ…ಅಪ್ಪನ ಎರಡನೇ ಹೆಂಡತಿಯ ಹೆಸರದು ಮಾದೇವಿ. ಮಾದೇಶ್ವರ ಒಕ್ಕಲಿನ ಮನೆತನದವಳು.
ಮೊಗಳ್ಳಿ ಗಣೇಶ್‍ ಬರೆಯುವ ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯ ಹದಿನೇಳನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ