Advertisement

Category: ಸರಣಿ

ಆಯಾ, ಮೇಂಸಾಹಿಬ್ ಮತ್ತು ಮಕ್ಕಳು

ಒಮ್ಮೆ ಬ್ರಿಟನ್ ತಲುಪಿದ ಮೇಲೆ ಕೆಲವು ಆಯಾಗಳು ಯಜಮಾನರ ಬಂಧುಗಳ ಮನೆಯನ್ನು ಭೇಟಿ ಮಾಡುವಾಗ ಜೊತೆಗೆ ಹೋಗುವ ಸಾಧ್ಯತೆ ಇತ್ತು. ಮತ್ತೆ ಕೆಲವರನ್ನು ವಾಪಸು ಕಳುಹಿಸಲಾಗುತ್ತಿತ್ತು. ಅಂತಹ ಆಯಾಗಳು, ತಮ್ಮ ಅಗತ್ಯ ಇರುವ, ಭಾರತಕ್ಕೆ ಮರಳುವ ಬ್ರಿಟಿಷ್ ಕುಟುಂಬಗಳಿಗೋಸ್ಕರ ಕಾಯಬೇಕಿತ್ತು. ಇಂತಹ ಆಯಾಗಳಲ್ಲಿ ಕೆಲವರು ಬ್ರಿಟನ್ನಿಗೆ ಹಲವು ಭೇಟಿ ಮಾಡಿದವರೂ ಇದ್ದರು. ಹೆಚ್ಚಿನವರಿಗೆ  ವಾಪಸು ಹೋಗುವ ಟಿಕೇಟು ನೀಡಲಾಗುತ್ತಿತ್ತು. ಆದರೆ ಎಲ್ಲರಿಗೂ ಅಲ್ಲ. ಬಹಳ ಆಯಾಗಳನ್ನು ಅವರನ್ನು ಬ್ರಿಟನ್ನಿಗೆ ಕರೆತಂದ ಕುಟುಂಬದವರು ಬಿಟ್ಟುಬಿಡುತ್ತಿದ್ದರು.
ಯೋಗೀಂದ್ರ ಮರವಂತೆ ಬರಹ

Read More

ಗೋಳಗುಮ್ಮಟದ ಸುತ್ತಮುತ್ತ

ಸೇಂಗಾ, ಹುರಿಗಡಲೆ, ಮಸಾಲೆವಠಾಣಿ, ಪೆಪ್ಪರಮೆಂಟ್ ಮುಂತಾದವುಗಳನ್ನು ಮಾರುವ ಮಧ್ಯ ವಯಸ್ಕನೊಬ್ಬ ಆ ಚಿಕ್ಕ ಕಟ್ಟಡದಲ್ಲಿ ಆರಂಭದಲ್ಲೇ, ನೆಲದ ಮೇಲೆ ಹಾಸಿಕೊಂಡು ಕುಳಿತಿರುತ್ತಿದ್ದ. ಆ ಬಡ ವ್ಯಕ್ತಿಯ ಬದುಕು ಆನಂದಮಯವಾಗಿತ್ತು. ಸದಾ ಹಸನ್ಮುಖಿಯಾಗಿ ಇರುತ್ತಿದ್ದ. ಖಾಕಿ ಹಾಫ್ ಪ್ಯಾಂಟ್ ಮತ್ತು ಹಾಪ್ ಷರ್ಟ್ ಆತನ ‘ಯೂನಿಫಾರ್ಮ್’ ಆಗಿತ್ತು. ಆ ಪುಟ್ಟ ವ್ಯಾಪಾರದಲ್ಲಿ ಎಷ್ಟು ಗಳಿಸುತ್ತಿದ್ದನೋ ದೇವರೇ ಬಲ್ಲ. ಆದರೆ ಆತನ ಜೀವನ್ಮುಖಿ ಬದುಕು ಆದರ್ಶಪ್ರಾಯವಾಗಿತ್ತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿ

Read More

ಈ ಗದ್ದುಗೆ ಈ ಹಿಂಸೆ ಈ ಅನಾಥ ಸಂಬಂಧಗಳು

ಅವನು ಒಬ್ಬ ಅಪರಾಧಿ ಎಂಬಂತೆ ನನ್ನೆದ್ರು ಕೂತು ಒಪ್ಪಿಸುತ್ತಿದ್ದ. ವಿಚಾರಣಾಧಿಕಾರಿಯಂತೆ ನನ್ನ ಪ್ರಶ್ನೆಗಳಿದ್ದವು. ಒಂದೇ ತಾಯ ಬಳ್ಳಿಯವರು. ಅವನೇ ಬೇರೆ ನಾನೇ ಬೇರೆ ಎಂಬಂತಿತ್ತು. ಅಂದು ಅವನು ದೊಡ್ಡ ಸಾಹೇಬನಾಗಿ ಬರುತ್ತಾನೆ ಎಂದು ಅವನು ಅತಾರಿ ಇರಬೇಕೂ; ಇದೇ ನನ್ನ ತಮ್ಮನ ಬಗ್ಗೆ ತಾನೆ ಅಪ್ಪನ ಮುಂದೆ ರೀಲು ಬಿಡುತ್ತಿದ್ದುದು. ಒಂದು ಕನಸಿನ ಲೋಕವನ್ನೇ ಹೆಣೆದಿದ್ದರಲ್ಲ ಆ ರಾತ್ರಿ ಅಮಲಾಗಿ. ಈಗ ಈ ತಮ್ಮನ ಬಗ್ಗೆ ಯಾರೂ ಕನಸು ಕಟ್ಟುವುದಿಲ್ಲ. ಯಾರಿಗೂ ಬೇಡವಾದವನು.
ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ 26ನೇ ಕಂತು

Read More

ಬ್ರೋಕನ್ ವಿಂಗ್ಸ್: ಮಧ್ಯಮ ವರ್ಗದ ಪಡಿಪಾಟಲು

ವ್ಯಕ್ತಿಯೊಬ್ಬನಲ್ಲಿ ಒಡಮೂಡುವ ಭಾವನೆಗಳನ್ನು ಇನ್ನೊಂದು ಜೀವಿಗೆ ಸಂವಹಿಸುವ ಬಗೆಯಲ್ಲಿ ಆಯಾ ಪ್ರದೇಶದ ಸಾಂಸ್ಕೃತಿಕ ಅಂಶಗಳು ಪ್ರಧಾನ ಭೂಮಿಕೆಯಲ್ಲಿರುತ್ತವೆ ಎನ್ನುವುದೂ ಅಷ್ಟೇ ನಿಜವಾದ ಸಂಗತಿ. ವಿಸ್ತಾರವಾದ ಈ ಪ್ರಪಂಚದಲ್ಲಿ ಸಾಸ್ಕೃತಿಕ ಅಂಶಗಳು ಅನೇಕ ರೂಪಗಳಲ್ಲಿರುವುದು ಸಾಧ್ಯವಿದೆ. ಹೀಗಿರುವಾಗ ಹತ್ತಾರು ಸಾವಿರ ಮೈಲಿ ದೂರವಿರುವ ಪುಟ್ಟ ದೇಶದ ಚಲನಚಿತ್ರವೊಂದನ್ನು ನೋಡಿದಾಗ, ಇಗೋ ಇಲ್ಲೇ ನಮ್ಮ ಅಕ್ಕಪಕ್ಕದಲ್ಲಿರುವ ಮಧ್ಯಮ ವರ್ಗದ ಸಂಸಾರದಲ್ಲಿ ಹೀಗೆ ನಡೆಯಬಹುದು ಎನ್ನಿಸುವ ಹಾಗಿದ್ದರೆ ನಿಜಕ್ಕೂ ಸೋಜಿಗವಲ್ಲದೆ ಮತ್ತೇನು?
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ ಸರಣಿ

Read More

ಟ್ಯಾಕ್ಸಿಡರ್ಮಿ ಎಂಬ ಚರ್ಮ ಪ್ರಸಾಧನ ಕಲೆ

ಬಹುಪಾಲು ಬಡ ತಾಯಂದಿರು ತಮ್ಮ ಮಕ್ಕಳಿಗಾಗಿ ಪಡುತ್ತಿದ್ದ ಕಷ್ಟ ಹೇಳಲಸಾಧ್ಯವಾದುದು. ತಮ್ಮ ಮಗ ಬಹಳಷ್ಟು ಓದಿ ದೊಡ್ಡ ಹುದ್ದೆ ಪಡೆಯಬೇಕು ಎಂಬ ಕನಸನ್ನು ಕೂಡ ಕಾಣಲು ಸಾಧ್ಯವಾಗದಂಥ ದುಃಸ್ಥಿತಿಯಲ್ಲಿ ಅವರಿದ್ದರು. ಮಗ ಬೀಡಿ, ಸಿಗರೇಟ್, ಇಸ್ಪೆಟ್, ಕುಡಿತ ಮುಂತಾದ ದುಶ್ಚಟಗಳಿಗೆ ಬಲಿಯಾಗಬಾರದು ಎಂಬ ಚಿಂತೆ ಅವರನ್ನು ಸದಾ ಕಾಡುತ್ತಿತ್ತು. ಮಗ ಆರೋಗ್ಯ ಕಾಪಾಡಿಕೊಂಡಿರಬೇಕು, ಯಾವುದೋ ಕೂಲಿನಾಲಿ ಮಾಡಿಕೊಂಡು ಮರ್ಯಾದೆವಂತನಾಗಿ ಬದುಕಬೇಕು ಎಂಬುದು ಅವರ ಆಸೆಯಾಗಿತ್ತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ