Advertisement

Category: ಸರಣಿ

ಹಲವು ಮೇಳಗಳಲ್ಲಿ ಭಾಗವತರಾಗಿ ಬಲಿಪರು

ಕಲ್ಲಾಡಿ ಕೊರಗ ಶೆಟ್ಟರ ಯಜಮಾನಿಕೆಯ ಕುಂಡಾವು ಮೇಳದಲ್ಲಿ ಬಲಿಪ ನಾರಾಯಣ ಭಾಗವತರು ನಾಲ್ಕು ವರುಷಗಳ ತಿರುಗಾಟವನ್ನು ಮಾಡಿದರು. ಮುಂದೆ ತಮ್ಮ ಮೇಳ ತಿರುಗಾಟದ ಕೊನೆಯವರೆಗೂ ಶ್ರೀ ಕಟೀಲು ಮೇಳದಲ್ಲೇ ಇದ್ದರು.  ಹಣಕಾಸಿನ ಮುಗ್ಗಟ್ಟು, ಮೇಳ ನಡೆಸಲು ಎದುರಾದ ಕಷ್ಟಗಳನ್ನು ದಾಟುತ್ತ ಬದುಕು ಸಾಗಿದರೂ, ಭಾಗವತಿಕೆಯೆಂಬ ಪ್ರೀತಿ ಅವರಿಂದ ದೂರಾಗಲಿಲ್ಲ. ಕೃಷ್ಣ ಪ್ರಕಾಶ ಉಳಿತ್ತಾಯ ಬರೆಯುವ ‘ಬಲಿಪ ಮಾರ್ಗ’ ಸರಣಿಯಲ್ಲಿ ಹೊಸ ಬರಹ. 

Read More

ಇಲ್ಲದ ಸಲ್ಲದ ಭ್ರಮೆಗಳು ಮತ್ತು ಸ್ವಯಂ ಚಿಕಿತ್ಸೆ ತಂದೊಡ್ಡುವ ಆಪತ್ತುಗಳು

ಟಿವಿಯಲ್ಲಿ ಕೆಲವು ಖಾಯಿಲೆಯ ಕುರಿತಾಗಿ ಬರುವ ಮಾತುಗಳನ್ನು, ಪೇಪರಿನಲ್ಲಿ ಬರುವ ವಿಷಯಗಳನ್ನು ಓದಿ ಮತ್ತು ಗೂಗಲ್ ಸರ್ಚ್‌ನಲ್ಲಿ ಬರುವ ವಿವರಗಳನ್ನು ನೋಡಿಕೊಂಡು ತಮಗೆ ಆ ಕಾಯಿಲೆ ಇದೆ ಮತ್ತು ಈ ರೋಗ ಇದೆ ಎಂದು ತಪ್ಪಾಗಿ ನಿಶ್ಚಯಿಸಿಬಿಡುವ ಬೃಹಸ್ಪತಿಗಳು ಕೂಡ ನಮ್ಮಲ್ಲಿ ಇದ್ದಾರೆ.  ಅಷ್ಟೇ ಅಲ್ಲ, ಕೆಲವೊಮ್ಮೆ ಕಾಯಿಲೆಗಳಿಗೆ ಸ್ವಯಂ ಔಷಧಿ ಸೇವಿಸುವ ಪರಿಪಾಠ  ಇತ್ತೀಚೆಗೆ ಹೆಚ್ಚಾಗಿದೆ. ‘ನೆನಪುಗಳ ಮೆರವಣಿಗೆ’ ಸರಣಿಯಲ್ಲಿ  ಡಾ. ಕೆ.ಬಿ. ಸೂರ್ಯಕುಮಾರ್ ಬರಹ 

Read More

ನನ್ನನ್ನು ಹುಡುಕಿಕೊಳ್ಳುವ ದಾರಿಯಲ್ಲಿ ಸಿಕ್ಕ ಹೊಳಹುಗಳು

ಕನಕ ದಾಸರು “ನಾನು ಹೋದರೆ ಹೋದೇನು” ಎಂದಾಗ, ಅವರೆಂದದ್ದು ಸತ್ತ ನಂತರ ಸ್ವರ್ಗ ಸೇರುವ ಮಾತಲ್ಲ – ಮಕ್ಕಳಿಗಾಗಿ ಆ ಕತೆಯನ್ನು ನಾವು ಹೇಳಿದರೂ. ಅವರೆಂದದ್ದು ಪೂರ್ಣ ಧ್ಯಾನದಲ್ಲಿ ತೊಡಗಿಕೊಂಡಾಗ ಈ “ನಾನು” ಎಂಬ ಭಾವ “ಹೋಗುವ” ವಿಷಯ. ಆಸಕ್ತಿಕರ ವಿಷಯವೆಂದರೆ, ಆಧುನಿಕ ನ್ಯೂರೋಸೈನ್ಸ್ ಸಹ ಅದನ್ನೇ ಹೇಳುತ್ತಿದೆ. ಧ್ಯಾನದಲ್ಲಿ ತೊಡಗಿಕೊಂಡವರ ಮಿದುಳನ್ನು ಪರಿಶೀಲಿಸಿದಾಗ, ಮಿದುಳಿನ “ನಾನು ಕೇಂದ್ರ”ಗಳು ಸ್ಥಬ್ಢವಾಗುವುದನ್ನು ಗಮನಿಸಿದ್ದಾರೆ.  ಶೇಷಾದ್ರಿ ಗಂಜೂರು ಬರೆದ ಲೇಖನ..

Read More

ಗಂಟಿಚೋರರೇ ನೆನಪಿಟ್ಟುಕೊಂಡ ಕಥನಗಳಲ್ಲಿದೆ ಚರಿತ್ರೆ

ಸೇಟ್‌ಜೀ ಒಬ್ಬರು ಬೆಂಗಳೂರಿನಿಂದ ಮುಂಬೈಗೆ ಹೆಚ್ಚುವರಿ ಗೋಲ್ಡ್ ಬಿಸ್ಕೆಟ್ ಸಾಗಿಸುವ ಮಾಹಿತಿ ಸಂಗ್ರಹಿಸಿ ಪ್ಲಾನ್ ಮಾಡಿದಂತೆ ಅವರೆಲ್ಲ ಸೇರಿ ‘ರಾಬರಿ’ ಮಾಡಿದರು. ಎಲ್ಲವೂ ಪ್ಲಾನ್ ಪ್ರಕಾರವೇ ನಡೆಯಿತು, ಆದರೆ ತಪ್ಪಿಸಿಕೊಳ್ಳುವಾಗ ಈ ಟೀಮಿನ ಇಬ್ಬರು ಸಿಕ್ಕಿಹಾಕಿಕೊಂಡರು.  ಮರುದಿನ ದೊಡ್ಡ ಸುದ್ದಿಯಾಯಿತು. ಸಿಕ್ಕಿಹಾಕಿಕೊಂಡ ಸದಸ್ಯರು ಕಳ್ಳತನದ ಕುರಿತು ಬಾಯಿಬಿಡಲಿಲ್ಲ. ಆಗ ಪೊಲೀಸರೊಂದು ಉಪಾಯ ಮಾಡಿ, ಬಂಧಿತರನ್ನು ಬಿಡುಗಡೆ ಮಾಡಲು ನಿರ್ಧರಿಸಿದರು. ಮುಂದೇನಾಯಿತು ?
‘ಗಂಟಿಚೋರರ ಕಥನಗಳು’ ಸರಣಿಯಲ್ಲಿ ಡಾ.ಅರುಣ್ ಜೋಳದ ಕೂಡ್ಲಿಗಿ ಬರಹ. 

Read More

‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಯೋಗೀಂದ್ರ ಮರವಂತೆ ಸರಣಿ ಶುರು

ಇಂದಿನ ಲಂಡನ್ನಿನ ವೈಶಿಷ್ಟ್ಯವನ್ನು ವಲಸಿಗರ ಕಣ್ಣಲ್ಲಿ ಸರಳವಾಗಿ ವ್ಯಾಖ್ಯಾನಿಸುವುದಾದರೆ, ಬ್ರಿಟಿಷರಲ್ಲದ ಬಿಳಿಯರಲ್ಲದ ಜನರು ಅತ್ಯಂತ ವೇಗವಾಗಿ,  ಹೆಚ್ಚೇನೂ ಅಡೆತಡೆ ಇಲ್ಲದೆ ಸಾಂಸ್ಕೃತಿಕವಾಗಿ ಸಾಮಾಜಿಕವಾಗಿ ಸ್ವೀಕೃತರಾಗುವ ತಾಣ  ಎನ್ನಬಹುದು.  ಹೀಗೆ ಲಂಡನ್ ನಗರದ ಆದಿಪುರಾಣದೊಂದಿಗೆ ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಎಂಬ ಹೊಸ ಸರಣಿಯನ್ನು ಆರಂಭಿಸಿದ್ದಾರೆ ಲೇಖಕ ಯೋಗೀಂದ್ರ ಮರವಂತೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ