Advertisement

Category: ಸರಣಿ

ಕಾಳಪ್ಪಬ್ಲಾಕಿನಲ್ಲಿ ಟೆಸ್ಟ್ ಕ್ರಿಕೆಟಿಗರು!

ಈ ಕ್ರಿಕೆಟ್ ಹುಚ್ಚು ಬರೆ ಹುಡುಗರಿಗಲ್ಲ, ಹುಡುಗಿಯರಿಗೂ ಇದ್ದಿತು. ನಮ್ಮ ಮನೆಯಲ್ಲೂ ರಾಮೇಶ್ವರಿ, ಎದಿರು ಮನೆಯ ಸ್ವರ್ಣ, ವಿಜಯ, ಪುಷ್ಪರಿಗೂ ಕ್ರಿಕೆಟ್‌ನಲ್ಲಿ ಬಹಳ ಆಸಕ್ತಿ ಇದ್ದು ಅವರೂ ಕ್ರಿಕೆಟ್ ನೋಡಲು ಹೋಗುತ್ತಿದ್ದರು. 1953 ಜನವರಿಯಲ್ಲಿ ಅಖಿಲ ಭಾರತ ವಿಶ್ವವಿದ್ಯಾಲಯಗಳ ಕ್ರಿಕೆಟ್‌ ಪಂದ್ಯಾವಳಿ ಬೆಂಗಳೂರಿನಲ್ಲಿ ನಡೆಯಿತು. ಅದರ ಹೆಸರು ರೋಹಿಂಗಟನ್ ಬೇರಿಯಾ ಟ್ರೋಫಿ.

Read More

‘ಠೂ..’ ಬಿಟ್ಟ ಗೆಳೆಯರನ್ನು ಒಂದಾಗಿಸಿಬಿಡುತ್ತಿದ್ದ ಹಬ್ಬಗಳು

ನಾಗರಪಂಚಮಿಯಲ್ಲಿ ತವರು ಮನೆಗೆ ಬಂದ ಹೆಣ್ಣುಮಕ್ಕಳು ಜೋಕಾಲಿ ಆಡುವ ಜೋಷ್ ಬಗ್ಗೆ ಬರೆಯಲು ಶಬ್ದಗಳು ಸಾಲುತ್ತಿಲ್ಲ. ಒಂದು ಜೋಕಾಲಿಯಲ್ಲಿ ಇಬ್ಬರು ಮಹಿಳೆಯರು ಎದುರು ಬದುರಾಗಿ ಜೋಕಾಲಿ ಜೀಕುವಾಗ ಶಕ್ತಿಯ ಜೊತೆಗೇ ಅವರ ಸ್ವಾತಂತ್ರ್ಯದ ಸುಖ ಎದ್ದು ಕಾಣುತ್ತಿತ್ತು. ಹುತ್ತಕ್ಕೆ ಹಾಲೆರೆಯುವ ಮೂಢನಂಬಿಕೆ ಜೊತೆಗೇ ಅದನ್ನು ಮೀರಿ ನಮ್ಮ ಜನರ ಆಶಯಗಳ ಬಗ್ಗೆಯೂ ಚಿಂತಿಸುವ ಶಕ್ತಿಯನ್ನು…

Read More

ನವ್ಯೋತ್ತರದ ಮುಖ್ಯ ಕವಿ ರಾಮಚಂದ್ರದೇವ

ರಾಮಚಂದ್ರ ದೇವರೂ ‘ಮೂಗೇಲ’ ಕತೆಯಲ್ಲಿ ಮೂಗೇಲನ ಅಪ್ಪನಂಥವರು ಮನುಷ್ಯ ಸಂಬಂಧಗಳಿಗಿಂತ ಆರ್ಥಿಕ ಲಾಭಕ್ಕೆ ಪ್ರಾಮುಖ್ಯ ನೀಡುವುದನ್ನು ತೋರಿಸಲು ಮೂಗೇಲನ ಮೂಗನ್ನು ಅಸಂಗತವಾಗಿ ಹನುಮಂತನ ಬಾಲದಂತೆ ಬೆಳೆಸಿದ್ದಾರೆ. ಈ ಕತೆ ಮೇಲ್ನೋಟಕ್ಕೆ ಭಾರತೀಯ ಅಥವಾ ಕನ್ನಡದ ವಿಶಿಷ್ಟ ಸನ್ನಿವೇಶವನ್ನು ಸೂಚಿಸುವಂಥದ್ದಲ್ಲ. – ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ನವ್ಯೋತ್ತರದ ಮುಖ್ಯ ಕವಿ ರಾಮಚಂದ್ರದೇವ
ಅವರ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

ನಮ್ಮ ತಾತ ಪಾಲಹಳ್ಳಿ ರಾಮಸ್ವಾಮಯ್ಯ

ರಾಮಸ್ವಾಮಯ್ಯನವರು ಪಾಲಹಳ್ಳಿಯಲ್ಲಿ ಹುಟ್ಟಿದ್ದಿರಬಹುದು. ಆದರೆ ಅವರಿಗೆ ಅಲ್ಲಿ ಏನಾದರೂ ಜಮೀನು ಇತ್ತೋ ಇಲ್ಲವೋ ತಿಳಿಯದು. ಅಂತೂ ಅವರು ಮೈಸೂರಿನ ಮರದ ವ್ಯಾಪಾರಿಯೊಬ್ಬರ ಬಳಿ ಕೆಲಸ ಮಾಡುತ್ತಿದ್ದರ೦ತೆ. ರಾಮಯ್ಯನವರು ಹಲವಾರು ಬಾರಿ ಅವರ ಬಡತನದ ಬಗ್ಗೆ ಹೇಳುತ್ತಾರೆ; ಆದ್ದರಿಂದ ರಾಮಸ್ವಾಮಯ್ಯನವರು ಸ್ಥಿತಿವಂತರಾಗಿದ್ದ ಹಾಗೆ ಕಾಣಿಸುವುದಿಲ್ಲ. ಅವರ ಫೋಟೋ ಎಲ್ಲೂ ಇಲ್ಲ.

Read More

ಮಧ್ಯಮ ವರ್ಗದ ತಳಮಳಕ್ಕೆ ಕಥನರೂಪ ಕೊಡುವ ʻತ್ರೀ ಮಂಕೀಸ್ʼ

ಮಗ ಇಸ್ಮಾಯಿಲ್ ಗೆ ಮನೆಯ ಹತ್ತಿರ ಇರುವ ರೈಲ್ ಲೈನಿನ ಬದಿಯಲ್ಲಿರುವ ಸಿಮೆಂಟ್‌ ಕಂಬಗಳ ಕಾಂಪೌಂಡ್ ಮೇಲೇರಿ ದಾಟಿ ಹೋಗುವ ಅಭ್ಯಾಸ. ಅವನ ಮನಸ್ಸಿನ ಪರಿಯನ್ನು ನಿರೂಪಿಸುವ ಈ ದೃಶ್ಯ ರೂಪಕ್ಕೆ ಬೆಂಬಲವಾಗಿ, ಓಡುವ ರೈಲಿನ ಶಬ್ದವನ್ನೂ ನಿರ್ದೇಶಕ ಬಳಸಿಕೊಳ್ಳುತ್ತಾನೆ. ಇಷ್ಟೇ ಅಲ್ಲದೆ ರೈಲಿನಲ್ಲಿ ಕುಳಿತು ಗಾಳಿಗೆದುರಾಗಿ ಮುಖವಿಟ್ಟು, ಮನಸ್ಸು ಹರಿಬಿಟ್ಟು‌, ತನ್ನದೇ ಲೋಕ ರಚಿಸಿಕೊಳ್ಳುವ ಸ್ಥಿತಿಯಲ್ಲಿದ್ದಾನೆ ಅವನು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ